• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೈಜ ಇತಿಹಾಸದ ಅರಿವು ಅಗತ್ಯ: ಶ್ರೀಹರ್ಷ
ದೊಡ್ಡಬಳ್ಳಾಪುರ: ಅಭಯ ರಾಣಿ, ವೀರ ರಾಣಿ ಅಬ್ಬಕ್ಕ 500ನೇ ಜನ್ಮದಿನಾಚರಣೆ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತು ಎಬಿವಿಪಿಯಿಂದ ನಡೆಯುತ್ತಿರುವ ಅಬ್ಬಕ್ಕ ರಥಯಾತ್ರೆ ದೊಡ್ಡಬಳ್ಳಾಪುರದಲ್ಲಿ ಸಂಭ್ರಮದಿಂದ ನಡೆಯಿತು.
ಇಂದಿರಾ ಕ್ಯಾಂಟೀನ್‌ ಆಹಾರ : ಉತ್ತರ ಪಾಲಿಕೆಯ ಆಯುಕ್ತರಿಂದಲೂ ಅತೃಪ್ತಿ

ರಾಜಧಾನಿ ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳು ಪೂರೈಕೆ ಮಾಡುತ್ತಿರುವ ಆಹಾರದ ಬಗ್ಗೆ ನಗರ ಪಾಲಿಕೆ ಆಯುಕ್ತರ ಅಸಮಾಧಾನ ಮುಂದುವರಿದಿದ್ದು, ಪಶ್ಚಿಮ ನಗರ ಪಾಲಿಕೆ ಆಯುಕ್ತರ ಬಳಿಕ ಇದೀಗ ಉತ್ತರ ನಗರ ಪಾಲಿಕೆ ಆಯುಕ್ತರು ಅಸಮಾಧಾನ ಹೊರಹಾಕಿದ್ದಾರೆ.

ಸೋಲು-ಗೆಲುವು ಸಮಾನಾಗಿ ಸ್ವೀಕರಿಸಿ: ಶಾಸಕ ಶ್ರೀನಿವಾಸ್
ದಾಬಸ್‍ಪೇಟೆ: ಆಟೋಟಗಳಲ್ಲಿ ಸೋಲು-ಗೆಲುವುಗಳನ್ನು ಸಮನಾಗಿ ಸ್ವೀಕರಿಸಿ, ಶಾಲಾ-ಕಾಲೇಜುಗಳಲ್ಲಿ ಪಠ್ಯದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಿಗೆ ಹೆಚ್ಚು ಮಹತ್ವ ನೀಡುಬೇಕು ಆಗ ಭವಿಷ್ಯದ ಸಮಾಜ ಸದೃಢವಾಗುತ್ತದೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.
ರೈತರ ಶ್ರೇಯೋಭಿವೃದ್ಧಿಯೇ ಸಂಘಗಳ ಗುರಿ
ನೆಲಮಂಗಲ: ರೈತರ ಶ್ರೇಯೋಭಿವೃದ್ಧಿಗೆ ಸಹಕಾರ ಸಂಘ ಶ್ರಮಿಸುತ್ತಿದೆ ಎಂದು ಗೋಪಾಲಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿ.ರಾಮಸ್ವಾಮಿ ತಿಳಿಸಿದರು.
ರೈತರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಹಕಾರಿ
ದಾಬಸ್‍ಪೇಟೆ: ಹೈನೋದ್ಯಮ ಗ್ರಾಮೀಣ ರೈತರ ಜೀವನಾಡಿ, ರೈತರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಹಕಾರಿ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಇಂದಿರಾ ಕ್ಯಾಂಟೀನ್ ಗೆ ಯುಪಿಎಸ್ ಅಳವಡಿಸಲುನಾಗರಿಕರ ಒತ್ತಾಯ
ವಿಜಯಪುರ: ಪಟ್ಟಣದಲ್ಲಿ ಕೂಲಿ ಕಾರ್ಮಿಕರು, ಜನಸಾಮಾನ್ಯರ ಹಸಿವು ನೀಗಿಸುವುದಕ್ಕಾಗಿ ತೆರೆದಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ರಾತ್ರಿ ವೇಳೆ ಕರೆಂಟು ಇಲ್ಲದಿದ್ದರೆ, ಮೊಬೈಲ್ ಟಾರ್ಚ್‌ಗಳನ್ನು ಇಟ್ಟುಕೊಂಡು ಊಟ ಮಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿದ್ದು, ಯುಪಿಎಸ್ ಅಳವಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಪರಿಶಿಷ್ಟ ಜಾತಿಯೊಳಗಿನ ಒಳಮೀಸಲಾತಿ ಸಂಬಂಧ ನ್ಯಾ.ಎಚ್.ಎನ್.ನಾಗಮೋಹನದಾಸ್ ವರದಿ ಶಿಫಾರಸ್ಸುಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಬಂಜಾರ, ಭೋವಿ, ಕೊರಚ ಹಾಗೂ ಕೊರವ ಸಮುದಾಯಗಳ ಮುಖಂಡರು ಬೃಹತ್‌ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

 ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆ ಜಾಲವು ವಿದೇಶಗಳಿಗೆ ರಫ್ತು ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಮತ್ತೆ ಇಂಥ ಜಾಲ ತಲೆ ಎತ್ತದಂತೆ ಮಟ್ಟ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅವಿರತ ಪರಿಶ್ರಮವೇ ಸಾಧನೆಯ ಮೆಟ್ಟಿಲು: ಡಾ.ಓಂಕಾರ್
ದೊಡ್ಡಬಳ್ಳಾಪುರ: ಪರಿಶ್ರಮ ಮತ್ತು ಅವಿರತ ಪ್ರಯತ್ನದಿಂದ ಯಾವುದೇ ಸಾಧನೆಯನ್ನಾದರೂ ಮಾಡಬಹುದು. ಸಾಧನೆಯ ಹಾದಿಯಲ್ಲಿ ಸೋಲುಗಳ ಬಗ್ಗೆ ಹೆದರಿಕೆ ಸಲ್ಲ ಎಂದು ಭಾರತೀಯ ವಿಜ್ಞಾನ ಸಂಸ್ಥೆ- ಐಐಎಸ್‌ಸಿಯ ಮುಖ್ಯ ಸಂಶೋಧನಾ ವಿಜ್ಞಾನಿ ಡಾ.ಎಸ್.ಎನ್.ಓಂಕಾರ್ ಅಭಿಪ್ರಾಯಪಟ್ಟರು.
ನ್ಯೂಆಕ್ಸ್‌ಫರ್ಡ್‌ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಸೂಲಿಬೆಲೆ: ಸಮಾಜಕ್ಕೆ ಸತ್ಪ್ರಜೆಗಳನ್ನು ತಯಾರುಗೊಳಿಸುವ ಕೆಲಸ ಶಿಕ್ಷಕರದ್ದು ಎಂದು ನ್ಯೂ ಆಕ್ಸ್‌ಫರ್ಡ್‌ ಶಾಲೆಯ ಅಧ್ಯಕ್ಷೆ ಸುಮಲತಾ ನಾಗೇಶ್ ಹೇಳಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 674
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved