• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೂರಾರು ಶವ ಹೂತಿಟ್ಟ ಕೇಸ್‌ ಈಗ ಎಸ್‌ಐಟಿಗೆ
ನೂರಾರು ಶವಗಳನ್ನು ಹೂತ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಗ್ರಾಮದ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಇದರ ಸಂಬಂಧ ಇತರೆ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಬಹುದಾದ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!
ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗಿದ್ದು, ಆರೇ ತಿಂಗಳಲ್ಲಿ 2.3 ಲಕ್ಷಕ್ಕೂ ಅಧಿಕ ನಾಯಿ ಕಡಿತ ಪ್ರಕರಣ, 19 ರೇಬೀಸ್ ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮೌಲ್ಯಯುತ ಶಿಕ್ಷಣಕ್ಕೆಒತ್ತು ನೀಡಿ: ನಂಜಾವಧೂತ ಶ್ರೀ
ದಾಬಸ್‍ಪೇಟೆ: ಮೌಲ್ಯಯುತ ಶಿಕ್ಷಣ ಹಾಗೂ ನಮ್ಮ ಸಂಸ್ಕøತಿ, ಪರಂಪರೆಯನ್ನು ಶಿಕ್ಷಣ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಲಿಕೆಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ತುಮಕೂರಿನ ಪಟ್ಟನಾಯಕನಹಳ್ಳಿ ಶ್ರೀ ಸ್ಪಟಿಕಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿ ಅಭಿಪ್ರಾಯಪಟ್ಟರು.
ಬೆಂಗಳೂರು ಉತ್ತರ ಜಿಲ್ಲೆಗೆ 2027ಕ್ಕೆ ಎತ್ತಿನಹೊಳೆ ನೀರು
ಹೊಸಕೋಟೆ: ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆ ಕಟ್ಟೆ, ಕುಡಿಯುವ ನೀರು ತುಂಬಿಸಲು ಸರ್ಕಾರ ಪಣ ತೊಟ್ಟಿದ್ದು 2027ರ ವೇಳೆಗೆ ಮಹತ್ವದ ಯೋಜನೆಯಾದ ಎತ್ತಿನಹೊಳೆ ಯೋಜನೆ ನೀರನ್ನು ಕೊಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ನೋಟಿಸ್‌ ವಾಪಸ್‌ವರೆಗೂ ಫೋನ್‌ಪೇ, ಪೇಟಿಎಂ ಬಳಸಲ್ಲ: ವ್ಯಾಪಾರಿಗಳ ಪಟ್ಟು
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಬಂಧ ನೀಡಿರುವ ನೋಟಿಸ್ ಅನ್ನು ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಂಪೂರ್ಣವಾಗಿ ವಾಪಸ್ ಪಡೆಯಬೇಕು ಎಂದು ಸಣ್ಣ ವ್ಯಾಪಾರಿಗಳು ಪಟ್ಟು ಹಿಡಿದಿದ್ದು, ‘ನೋ ಯುಪಿಐ, ಓಒನ್ಲಿ ಕ್ಯಾಷ್‌’ ನಿಲುವನ್ನು ತೀವ್ರಗೊಳಿಸಿದ್ದಾರೆ. ಪರಿಣಾಮ ಗ್ರಾಹಕರು ಪರದಾಡುವಂತಾಗಿದೆ.
ಕೃತಕ ಬುದ್ದಿಮತ್ತೆಯ ಯುಗದಲ್ಲೂ ಮೌಢ್ಯ ಆತಂಕಕಾರಿ
ದೊಡ್ಡಬಳ್ಳಾಪುರ: ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಸರ್ಕಾರ ಆದ್ಯತೆ ನೀಡಿ, ಎಲ್ಲ ಹಂತಗಳಲ್ಲಿ ಪರಿಣಾಮಕಾರಿ ಯೋಜನೆಗಳ ಜಾರಿಗೆ ಆದ್ಯತೆ ನೀಡಬೇಕು. ಆಧುನಿಕತೆ ಎಲ್ಲೆಡೆ ತನ್ನ ಪ್ರಭಾವವನ್ನು ವಿಸ್ತರಿಸುತ್ತಿರುವ ವೇಳೆ, ದೇಶದಲ್ಲಿ ಮತ್ತೆ ಗತಕಾಲಕ್ಕೆ ಮರಳುವ ಸವಕಲು ನೀತಿಗಳನ್ನು ಜಾರಿಗೆ ತರುವ ಹುನ್ನಾರ ನಡೆದಿದೆ ಎಂದು ಸಾಮಾಜಿಕ ಚಿಂತಕ ಸುಬ್ಬು ಹೊಲೆಯಾರ್‌ ಅಭಿಪ್ರಾಯಪಟ್ಟರು.
2028ರ ಚುನಾವಣೆಯಲ್ಲಿ ಎಂಟಿಬಿ ಕುಟುಂಬಕ್ಕೆ ಗೆಲುವಾಗಲಿ
ಹೊಸಕೋಟೆ: ಎಂಟಿಬಿ ನಾಗರಾಜ್ ಅವರು ಎರಡು ಚುನಾವಣೆಯಲ್ಲಿ ಸೋಲನುಭವಿಸಿ ಸಾಕಷ್ಟು ನೋವನುಭವಿಸಿದ್ದಾರೆ. ಆದ್ದರಿಂದ ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಎಂಟಿಬಿ ಕುಟುಂಬದಿಂದ ಯಾರೇ ನಿಂತರೂ ಗೆಲುವಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಡಾ.ಕೆ.ಸುಧಾಕರ್ ತಿಳಿಸಿದರು
ಅಂತರ್ಜಲ ವೃದ್ಧಿಗಾಗಿ ವೃಷಭಾವತಿ ನೀರು
ದಾಬಸ್‍ಪೇಟೆ: ಕಳೆದ ಎರಡು ವರ್ಷದಿಂದ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳೇ ಕ್ಷೇತ್ರ ಅಭಿವೃದ್ಧಿಯಾಗುತ್ತಿರುವುದಕ್ಕೆ ಉದಾಹರಣೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಧ್ಯೇಯ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.
ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು

ನ್ಯಾಯಾಂಗದ ಸ್ವಾತಂತ್ರ್ಯದ ರಕ್ಷಣೆ, ನ್ಯಾಯಾಂಗ ವ್ಯವಸ್ಥೆಯನ್ನು ಬಲಗೊಳಿಸುವ ಬದ್ಧತೆಯೊಂದಿಗೆ ಕೆಲಸ ಮಾಡುವ ಜೊತೆಗೆ ನ್ಯಾಯದಾನದಲ್ಲಿನ ವಿಳಂಬ ಕಡಿಮೆ ಮಾಡಲು ತಂತ್ರಜ್ಞಾನದ ಬಳಕೆಗೆ ಒತ್ತು ನೀಡಿ ನಾಗರಿಕರಿಗೆ ಉತ್ತಮ ಸೇವೆ ನೀಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ನ್ಯಾ.ವಿಭು ಬಖ್ರು ಹೇಳಿದರು.

ಕೃಷ್ಣಾ ಮೇಲ್ದಂಡೆ-3 ಭೂಸ್ವಾಧೀನಕ್ಕೆ 2.01 ಲಕ್ಷ ಕೋಟಿ ಬೇಕು : ಸಚಿವ ಕೃಷ್ಣ

ಕೃಷ್ಣ ಮೇಲ್ದಂಡೆ-3 ಯೋಜನೆಗೆ ಭೂಸ್ವಾಧೀನ ಸೇರಿ ಯೋಜನೆಗೆ ಅಂದಾಜು ಮಾಡಿದ್ದ ವೆಚ್ಚವೇ 51,000 ಕೋಟಿ ರು. ಮಾತ್ರ. ಆದರೆ, ಈಗ ಅಧಿಕಾರಿಗಳ ನಿರ್ಲಕ್ಷ್ಯದ ಫಲವಾಗಿ ಭೂ ಸ್ವಾಧೀನವೊಂದಕ್ಕೆ 2.01 ಲಕ್ಷ ಕೋಟಿ ರು. ವೆಚ್ಚವಾಗಲಿದೆ

  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 622
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved