• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓಕಳಿಪುರದ ಅಷ್ಟಪಥ ಕಾರಿಡಾರ್‌ ಲೋಕಾರ್ಪಣೆ
ನಗರದ ಪ್ರಮುಖ ಪ್ರದೇಶ ಮತ್ತು ಹೊರ ಜಿಲ್ಲೆಗಳನ್ನು ಸಂಪರ್ಕಿಸುವಲ್ಲಿ ಮುಖ್ಯವಾಗಿರುವ ಓಕಳಿಪುರಂ ಅಷ್ಟಪಥ ಕಾರಿಡಾರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದ್ದಾರೆ.
ಕೊಳಗೇರಿಗಳಿಗೆ ಅಸಮರ್ಪಕ ನೀರು: ಆಕ್ರೋಶ
ನಗರದಲ್ಲಿ ನೀರಿನ ಸಮಸ್ಯೆ ಇರುವ ಕೊಳಗೇರಿ, ಬಡವರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಜಲಮಂಡಳಿ ಅಳವಡಿಸಿರುವ ಸಿಂಟೆಕ್ಸ್‌ ನೀರಿನ ಟ್ಯಾಂಕರ್‌ಗಳಿಗೆ ಸಮರ್ಪಕ ನೀರಿನ ಪೂರೈಕೆಯನ್ನೇ ಮಾಡುತ್ತಿಲ್ಲ ಎಂಬ ದೂರು ಹಲವು ಕಡೆಗಳಿಂದ ಕೇಳಿ ಬರುತ್ತಿವೆ.
ಪೊಲೀಸ್ ದೌರ್ಜನ್ಯ ಖಂಡಿಸಿ ವಕೀಲರ ಪ್ರತಿಭಟನೆ
ಹೊಸಕೋಟೆ: ತಾಲೂಕಿನ ಗುಂಡೂರು ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ವಿಚಾರವಾಗಿ ವಕೀಲ ಸಂಪತ್ ಮೇಲೆ ಅನುಗೊಂಡನಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಚನ್ನೇಶ್ ದೌರ್ಜನ್ಯ ಎಸಗಿರುವುದನ್ನು ಖಂಡಿಸಿ ಹೊಸಕೋಟೆ ಡಿವೈಎಸ್ಪಿ ಕಚೇರಿ ಮುಂದೆ ವಕೀಲರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಲಾಯಿತು.
ಸದ್ಗುರು ಸನ್ನಿಧಿಯ ಶಿವರಾತ್ರಿಗೆ 4 ಲಕ್ಷ ಭಕ್ತಾಧಿಗಳ ಆಗಮನ; ಈಶಾ ಶಿವರಾತ್ರಿ ಸಂಭ್ರಮದಲ್ಲಿ ಮಿಂದೆದ್ದ ಭಕ್ತರು
ಚಿಕ್ಕಬಳ್ಳಾಪುರದ ಬೆಂಗಳೂರಿನ ಸದ್ಗುರು ಸನ್ನಿಧಿಯಲ್ಲಿ ನಡೆದ ಈಶಾ ಮಹಾಶಿವರಾತ್ರಿ ಆಚರಣೆಗೆ ಐತಿಹಾಸಿಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬರೋಬ್ಬರಿ ನಾಲ್ಕು ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಆಗಮಿಸಿದ್ದರು.
ಇಂದು ಓಕಳಿಪುರದ ಅಷ್ಟಪಥ 2ನೇ ಹಂತದ ಲೋಕಾರ್ಪಣೆ
ಮೆಜೆಸ್ಟಿಕ್‌ ಸಮೀಪದ ಓಕಳಿಪುರ ಜಂಕ್ಷನ್‌ನ ಅಷ್ಟಪಥ ಕಾರಿಡಾರ್‌ನ ಎರಡನೇ ಹಂತದ ಲೋಕಾರ್ಪಣೆ ಬುಧವಾರ ನೆರವೇರಲಿದೆ.
ಬೋರ್ಡ್‌ ಎಕ್ಸಾಂಗೆ ಸುಪ್ರೀಂ ತಡೆ । 5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ
ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಮೂಲಕ ಪ್ರಸ್ತುತ ನಡೆಸುತ್ತಿದ್ದ ರಾಜ್ಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಯನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ.
ಬರ: ಬೆಂಬಲ ಬೆಲೆಗೆ ಬೇಡಿಕೆಯೇ ಇಲ್ಲ
ರಾಜ್ಯದಲ್ಲಿ ಉಂಟಾದ ಬರ ಪರಿಸ್ಥಿತಿಯಿಂದಾಗಿ ಆಹಾರ ಧಾನ್ಯಗಳ ಉತ್ಪಾದನೆ ಭಾರೀ ಪ್ರಮಾಣದಲ್ಲಿ ಕೈಕೊಟ್ಟಿದ್ದು ಸರ್ಕಾರದ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಯೋಜನೆಯ ಪ್ರಯೋಜನ ಪಡೆಯಲು ಮುಂದಾಗುವ ರೈತರ ಪ್ರಮಾಣ ಅರ್ಧಕ್ಕರ್ಧ ಕುಸಿತವಾಗಿದೆ.
ಕಾರಿನೊಳಗೆ ಉದ್ಯಮಿಗೆ ಇರಿದು ಬರ್ಬರ ಕೊಲೆ
ರಿಯಲ್‌ ಎಸ್ಟೇಟ್‌ ಉದ್ಯಮಿ ಕೃಷ್ಣ ಯಾದವ್‌ ಅವರನ್ನು ಅವರ ಕಾರಿನಲ್ಲಿಯೇ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಖಾಲಿ ಕೊಡ ಹಿಡಿದು ಬಿಜೆಪಿ ಪ್ರತಿಭಟನೆ; ಕುದುರೆಗಾಡಿ ಮೇಲೆ ಟ್ಯಾಂಕ್‌ ಇಟ್ಟು ಆಕ್ರೋಶ
ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಸುವಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬೆಂಗಳೂರು ನಗರ ಬಿಜೆಪಿ ಘಟಕದಿಂದ ಮಂಗಳವಾರ ನಗರದಲ್ಲಿ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಲಾಯಿತು.
ಆರ್‌ಒ ಘಟಕಗಳಲ್ಲಿಯೂ ನೀರು ಬರುತ್ತಿಲ್ಲ!
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕದಲ್ಲೂ ನೀರಿಗೆ ತೀವ್ರ ಅಭಾವ ಸೃಷ್ಟಿಯಾಗಿದೆ.
  • < previous
  • 1
  • ...
  • 506
  • 507
  • 508
  • 509
  • 510
  • 511
  • 512
  • 513
  • 514
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved