• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆಟ್ರೋ ನಿಲ್ದಾಣದಲ್ಲಿ ಟಿಕೆಟ್‌ ಮಷಿನ್‌ ವ್ಯವಸ್ಥೆ
ಮೆಟ್ರೋ ಪ್ರಯಾಣಿಕರು ತ್ವರಿತವಾಗಿ ಕ್ಯೂಆರ್‌ ಪೇಪರ್‌ ಟಿಕೆಟ್‌ ಖರೀದಿ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ, ಪ್ರಾಯೋಗಿಕವಾಗಿ ಎರಡು ಮೆಟ್ರೋ ನಿಲ್ದಾಣದಲ್ಲಿ ಕ್ಯೂಆರ್‌ ಟಿಕೆಟ್‌ ಮಷಿನ್‌ ಅಳವಡಿಸಿದೆ.
ಬೆಂಗಳೂರು : ಅಪರಾಧ ತಡೆಗೆ ಪೊಲೀಸ್‌ ಪ್ಲಾನ್
ರಾಜಧಾನಿಯಲ್ಲಿ ಅಪರಾಧ ನಿಯಂತ್ರಣಕ್ಕಾಗಿ ರಾತ್ರಿ ಗಸ್ತು ಹೆಚ್ಚಳ ಮಾಡುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಹೇಳಿದ್ದಾರೆ.
ಅಮರಜ್ಯೋತಿನಗರ ಬಿಎಂಟಿಸಿ ಶೆಲ್ಟರ್‌ ಅವ್ಯವಸ್ಥೆಗೆ ಆಕ್ರೋಶ
ನಿತ್ಯ ನೂರಾರು ಮಂದಿ ಬಸ್‌ ಪ್ರಯಾಣಿಕರು ಬಳಸುವ ಮೂಡಲಪಾಳ್ಯ ರಸ್ತೆಯಲ್ಲಿನ ಅಮರ ಜ್ಯೋತಿ ನಗರ ಬಸ್‌ ನಿಲುಗಡೆ ತಾಣ ಸಂಪೂರ್ಣ ಕಿತ್ತು ಹೋಗಿದ್ದು, ಜನರು ಉರಿಬಿಸಿಲಲ್ಲಿ ನಿಂತು ಬಸ್‌ಗಾಗಿ ಕಾಯುವಂತಹ ಪರಿಸ್ಥಿತಿ ಎದುರಾಗಿದೆ.
ಹಲಸಹಳ್ಳಿಯಲ್ಲಿ ಮಕ್ಕಳಿಂದ ಮಳೆರಾಯನಿಗೆ ಪೂಜೆ
ಹೊಸಕೋಟೆ: ಬರಗಾಲ ಹಿನ್ನೆಲೆ ಮಳೆಗಾಗಿ ಹಲಸಹಳ್ಳಿಯಲ್ಲಿ ಮಕ್ಕಳಿಂದ ವಿಶೇಷ ಆಚರಣೆ ಮಾಡಲಾಗಿದೆ ಎಂದು ಗ್ರಾಮದ ಹಿರಿಯ ರೈತ ಬೆಮಲ್ ಶ್ರೀನಿವಾಸಯ್ಯ ತಿಳಿಸಿದರು.
ಅಧ್ಯಾತ್ಮಿಕ ಪ್ರಜ್ಞೆಯಿಂದ ಸಮಾಜಮುಖಿ ಚಿಂತನೆ
ದೊಡ್ಡಬಳ್ಳಾಪುರ: ಇಲ್ಲಿನ ದೇವರಾಜನಗರದ ಸತ್ಯಸಾಯಿ ಸೇವಾ ಕ್ಷೇತ್ರದಲ್ಲಿ ಭಗವಾನ್ ಶ್ರೀಸತ್ಯಸಾಯಿ ಸೇವಾ ಸಮಿತಿಯಿಂದ ಸತ್ಯಸಾಯಿ ಬಾಬಾ ಮಹಾಸಮಾಧಿ ಪುಣ್ಯಸ್ಮರಣೆ ಅಂಗವಾಗಿ 13ನೇ ವರ್ಷದ ಆರಾಧನಾ ಮಹೋತ್ಸವ ನಡೆಯಿತು.
ಸಮಾಜದಲ್ಲಿ ದಾದಿಯರ ಸೇವೆ ಅವಿಸ್ಮರಣೀಯ
ದಾಬಸ್‌ಪೇಟೆ: ಸಮಾಜದಲ್ಲಿ ಸೇವಾ ವೃತ್ತಿಗಳು ಎಂದಿಗೂ ಶಾಶ್ವತ, ಆರೋಗ್ಯ ಸೇವೆಯ ದಾದಿಯರು ಶುಶ್ರೂಷೆ, ರೋಗಿಯ ಪಾಲಿನ ಅಮೃತ ಸಂಜೀವಿನಿ ಎಂದು ಸೌಂದರ್ಯ-ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ರಮೇಶ್ ಸೌಂದರ್ಯ ಹೇಳಿದರು.
ಕರುನಾಡ ವೇದಿಕೆಯಿಂದ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಕಾರ್ಮಿಕರು ಮತ್ತು ಕುಟುಂಬಸ್ಥರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಾವಿರಾರು ರೂಪಾಯಿ ಖರ್ಚು ಮಾಡಬೇಕಾಗುತ್ತದೆ. ಆದರೆ ಆರೋಗ್ಯ ಶಿಬಿರಗಳಲ್ಲಿ ಉಚಿತವಾಗಿ ಚಿಕಿತ್ಸೆ, ಔಷಧಿಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಸೌಂದರ್ಯ ಕಾಲೇಜಿನ ಸಂಸ್ಥಾಪಕ ಪಿ.ಮಂಜಪ್ಪ ತಿಳಿಸಿದರು.
ಗಂಗಾಧರೇಶ್ವರ-ಹೊನ್ನಾದೇವಿ ಸಿಂಹವಾಹನೋತ್ಸವ
ದಾಬಸ್‌ಪೇಟೆ: ಸೋಂಪುರ ಹೋಬಳಿಯ ದಕ್ಷಿಣಕಾಶಿ ಶಿವಗಂಗೆಯಲ್ಲಿ ಶ್ರೀ ಗಂಗಾಧರೇಶ್ವರ ಸ್ವಾಮಿ ಸಮೇತ ಹೊನ್ನಾದೇವಿ ಬ್ರಹ್ಮರಥೋತ್ಸವದ ಬಳಿಕ ಸಿಂಹವಾಹನೋತ್ಸವ ಮತ್ತು ಕುದುರೆ ಉತ್ಸವ ವಿಜೃಂಭಣೆಯಿಂದ ಶನಿವಾರ ರಾತ್ರಿ ಸುಸಂಪನ್ನವಾಯಿತು.
ಗ್ರಾಮಗಳಲ್ಲಿ ಸಾಮರಸ್ಯ ಬೆಳೆಸಲು ಜಾತ್ರೆಗಳು ಪೂರಕ
ಹೊಸಕೋಟೆ: ಪೂರ್ವಿಕರೂ ಪಾರಂಪರಿಕವಾಗಿ ಆಚರಣೆ ಮಾಡಿಕೊಂಡು ಬಂದಿರುವ ಗ್ರಾಮದೇವತೆ ಉತ್ಸವಗಳಿಗೆ ಮನ್ನಣೆ ನೀಡಿದರೆ ಗ್ರಾಮಗಳಲ್ಲಿ ಸಾಮರಸ್ಯ ಬೆಳೆಸಲು ಸಾಧ್ಯವಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೆಂಕಟೇಶ್ ತಿಳಿಸಿದರು.
ಅರಕೆರೆಯಲ್ಲಿ ಬಯೋ ರಿಫೈನರಿ ಸ್ಥಾಪನೆಗೆ ಚಿಂತನೆ

  ಯಲಹಂಕ ಕ್ಷೇತ್ರದ ಅರಕೆರೆ ಸ್ವಚ್ಛ ಸಂಕೀರ್ಣ ಘಟಕಕ್ಕೆ ಅಮೆರಿಕದ ಗ್ಲೋಬಲ್ ಆರ್ಗ್ಯಾನಿಕ್ ರೀಸೈಕಲ್ ಪ್ರೈವೇಟ್‌ ಲಿಮಿಟೆಡ್ ಸಂಸ್ಥೆಯ ನಿರ್ದೇಶಕಿ ಪೂಜಾ ಭೇಟಿ ನೀಡಿ, ಘಟಕದಲ್ಲಿನ ಕಸ ವಿಲೇವಾರಿ ಮಾದರಿಯನ್ನು ಪರಿಶೀಲಿಸಿದರು.

  • < previous
  • 1
  • ...
  • 507
  • 508
  • 509
  • 510
  • 511
  • 512
  • 513
  • 514
  • 515
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved