• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇ 15ರವರೆಗೆ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಿ ಬಿಬಿಎಂಪಿ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು ಕೊತ ಕೊತ : ಬೆಂಕಿ ಬಿಸಿಯಲ್ಲಿ ಉದ್ಯಾನ ನಗರಿ
ರಾಜಧಾನಿ ಬೆಂಗಳೂರಿನಲ್ಲಿ ಪ್ರಸಕ್ತ ಮಾಸ ಏಪ್ರಿಲ್‌ನಲ್ಲಿ ಎರಡನೇ ಬಾರಿ 38 ಡಿಗ್ರಿ ಸೆಲ್ಶಿಯಸ್‌ ಗರಿಷ್ಠ ಉಷ್ಣಾಂಶ ಶನಿವಾರ ದಾಖಲಾಗಿದೆ.
ಹಾವು ಕಡಿದು ಬಾಲಕಿ ಸಾವು
ದೊಡ್ಡಬಳ್ಳಾಪುರ: ವಿಷಪೂರಿತ ಹಾವು ಕಡಿದು 7 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ತಾಲೂಕಿನ ಕೋಳೂರು ಗ್ರಾಮದ ತೋಟದಲ್ಲಿ ನಡೆದಿದೆ.
ತುಮಕೂರಿಗರಿಗೆ ಗುಡ್ ನ್ಯೂಸ್ : ನಿಮ್ಮೂರಿಗೂ ಬರುತ್ತಾ ಮೆಟ್ರೋ
ಮಾದವಾರದಿಂದ ತುಮಕೂರಿನವರೆಗೆ ಮೆಟ್ರೋ ಕಾರಿಡಾರ್ ವಿಸ್ತರಣೆಗೆ ಬೆಂಗಳೂರು ಮೆಟ್ರೋ ರೈಲು ನಿಗಮವು (ಬಿಎಂಆರ್‌ಸಿಎಲ್‌) ಕಾರ್ಯಸಾಧ್ಯತಾ ಅಧ್ಯಯನ ವರದಿ ಸಿದ್ಧಪಡಿಸಲು ಕರೆದಿದ್ದ ಟೆಂಡರ್‌ಗೆ ಎಂಟು ಸಂಸ್ಥೆಗಳು ಆಸಕ್ತಿ ತೋರಿವೆ.
ಹರ್ಬಲ್ ಕಂಪನಿ ವಿರುದ್ಧ ಎಡೇಹಳ್ಳಿ ಗ್ರಾಮಸ್ಥರ ಆಕ್ರೋಶ
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಮೊದಲನೇ ಹಂತದ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಸೆಮಿ ಲ್ಯಾಬ್ಸ್ ಎಂಬ ಕಂಪನಿ ವಿರುದ್ಧ ಎಡೇಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾರಾಮಾರಿ
ಹೊಸಕೋಟೆ: ತಾಲೂಕಿನ ನಂದಗುಡಿಯ ಹೋಬಳಿಯ ಮಲಿಯಪ್ಪನಹಳ್ಳಿಯಲ್ಲಿ ಚುನಾವಣೆ ದಿನವಾದ ಏ.26ರಂದು ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಬಿಜೆಪಿ ಹಾಗು ಕಾಂಗ್ರೆಸ್ ತಲಾ ಒಬ್ಬ ಕಾರ್ಯಕರ್ತರಿಗೆ ಗಾಯಗಳಾಗಿದ್ದು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.
ಮುಂದುವರಿಯಲಿರುವ ಜೆಡಿಎಸ್-ಬಿಜೆಪಿ ಮೈತ್ರಿ
ದಾಬಸ್‌ಪೇಟೆ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಫಲ ಕೊಟ್ಟಿದೆ. ಮುಂದಿನ ದಿನಗಳಲ್ಲೂ ಹೈಕಮಾಂಡ್ ನಿರ್ಧಾರದಂತೆ ಮೈತ್ರಿ ಮುಂದುವರೆಯುತ್ತದೆ ಎಂದು ಬಿಜೆಪಿ ಶಾಸಕ ಸ್ಥಾನದ ಪರಾಜಿತ ಅಭ್ಯರ್ಥಿ ಸಪ್ತಗಿರಿ ಶಂಕರ್ ನಾಯಕ್ ಹೇಳಿದರು.
ಒತ್ತಡ ನಿವಾರಣೆಗೆ ಕ್ರೀಡೆ, ಸಂಗೀತ ಪೂರಕ
ನೆಲಮಂಗಲ: ಕ್ರೀಡೆ ಮತ್ತು ಸಂಗೀತ ಮಾನಸಿಕ ಒತ್ತಡ ನೀಗಿಸುವ ಸಾಧನಗಳು. ಆದ್ದರಿಂದ ಪ್ರತಿನಿತ್ಯ ಯಾವುದಾದರೂ ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಕೇಶವಮೂರ್ತಿ ಹೇಳಿದರು.
ಸಂಗೀತ, ನೃತ್ಯ ಮೈಮನಸ್ಸಿಗೆ ಟಾನಿಕ್‌: ಚಂದ್ರಶೇಖರ್‌
ಜೀವನ ಜಂಜಾಟದ ಒತ್ತಡದಲ್ಲಿ ಮೈ ಮನಸ್ಸಿಗೆ ಸಂಗೀತ, ನೃತ್ಯ ಟಾನಿಕ್‌ನಂತೆ ಕೆಲಸ ಮಾಡುತ್ತವೆ ಎಂದು ಮನೋವೈದ್ಯ ಸಿ.ಆರ್. ಚಂದ್ರಶೇಖರ್ ಹೇಳಿದರು.
ಉ.ಕ. 13 ಕ್ಷೇತ್ರಗಳಿಗೆ ಕಾಂಗ್ರೆಸ್‌ ‘ಹೆಚ್ಚುವರಿ ಉಸ್ತುವಾರಿ ಸಚಿವರು’
ರಾಜ್ಯದ ಪಾಲಿನ ಲೋಕಸಭೆ ಮೊದಲ ಹಂತದ ಚುನಾವಣೆಯಲ್ಲಿ ದಕ್ಷಿಣದ 14 ಕ್ಷೇತ್ರಗಳಿಗೆ ಮತದಾನ ಮುಗಿದ ಬೆನ್ನಲ್ಲೇ ಹದಿಮೂರು ಮಂದಿ ಸಚಿವರನ್ನು ಉತ್ತರ ಕರ್ನಾಟಕ ಭಾಗದ 13 ಕ್ಷೇತ್ರಗಳಿಗೆ ಹೆಚ್ಚುವರಿ ಉಸ್ತುವಾರಿಗಳನ್ನಾಗಿ ನೇಮಿಸಿ ಕಾಂಗ್ರೆಸ್‌ ಆದೇಶ ಹೊರಡಿಸಿದೆ.
  • < previous
  • 1
  • ...
  • 509
  • 510
  • 511
  • 512
  • 513
  • 514
  • 515
  • 516
  • 517
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved