ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾರಾಮಾರಿಹೊಸಕೋಟೆ: ತಾಲೂಕಿನ ನಂದಗುಡಿಯ ಹೋಬಳಿಯ ಮಲಿಯಪ್ಪನಹಳ್ಳಿಯಲ್ಲಿ ಚುನಾವಣೆ ದಿನವಾದ ಏ.26ರಂದು ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಬಿಜೆಪಿ ಹಾಗು ಕಾಂಗ್ರೆಸ್ ತಲಾ ಒಬ್ಬ ಕಾರ್ಯಕರ್ತರಿಗೆ ಗಾಯಗಳಾಗಿದ್ದು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.