• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊಡ್ಡಬಳ್ಳಾಪುರದೆಲ್ಲೆಡೆ ಮಹಾಶಿವರಾತ್ರಿ ಸಂಭ್ರಮ
ದೊಡ್ಡಬಳ್ಳಾಪುರ: ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ತಾಲೂಕು ಮತ್ತು ನಗರದ ಹಲವು ಶಿವಾಲಯಗಳಲ್ಲಿ ವಿಶೇಷಾಲಂಕಾರ ಪೂಜೆ, ಶಿವಾರಾಧನೆ, ಜಾಗರಣೆ ಅಂಗವಾಗಿ ಭಜನೆ, ಸಂಗೀತ ಕಚೇರಿ, ಪೌರಾಣಿಕ ನಾಟಕ ಪ್ರದರ್ಶನಗಳು ಶುಕ್ರವಾರ ನಡೆಯಿತು.
ಶಿವಗಂಗೆಯ ಗಂಗಾಧರೇಶ್ವರ ವಿಶೇಷ ಪೂಜೆ
ದಾಬಸ್‌ಪೇಟೆ: ಮಹಾಶಿವರಾತ್ರಿ ಪ್ರಯುಕ್ತ ಶಿವಗಂಗೆಯಲ್ಲಿರುವ ಶ್ರೀ ಗಂಗಾಧರೇಶ್ವರಸ್ವಾಮಿ ಮತ್ತು ಹೊನ್ನಾದೇವಿಗೆ ವಿಶೇಷ ಪೂಜೆ, ಅಭಿಷೇಕ ನಡೆಯಿತು. ಶುಕ್ರವಾರ ಬೆಳಗಿನ ಜಾವ 4.40 ರಿಂದಲೇ ದೇವಾಲಯದಲ್ಲಿ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಬೆಂಗಳೂರಲ್ಲಿ ಟ್ಯಾಂಕರ್‌ಗಳಿಗೆ ₹750, ₹850, ₹1,200 ನಿಗದಿ
ಬೆಂಗಳೂರಿನಲ್ಲಿ ಕುಡಿಯುವ ನೀರಿನ ದಂಧೆಗೆ ಬ್ರೇಕ್‌ ಹಾಕಿ ದರ ನಿಗದಿಪಡಿಸಿ ಡೀಸಿ ಆದೇಶ ಹೊರಡಿಸಿದ್ದಾರೆ. ಹೆಚ್ಚು ಹಣ ಪಡೆದರೆ ಏನು ಕ್ರಮ ಕೈಗೊಳ್ಳಲಾಗುವುದು ಎಂಬುದು ಸ್ಪಷ್ಟವಿಲ್ಲದ್ದರಿಂದ ಆದೇಶ ಕೇವಲ ಕಾಗದಕ್ಕೆ ಸೀಮಿತವಾಗುವ ಸಾಧ್ಯತೆಯಿದೆ.
ಲೋಕಸಭಾ ಚುನಾವಣೆ: ಅಧಿಕಾರಿಗಳ ನಡುವೆ ಸಮನ್ವಯ ಅಗತ್ಯ
ದೊಡ್ಡಬಳ್ಳಾಪುರ: ಮುಂಬರುವ ಲೋಕಸಭಾ ಚುನಾವಣೆಯನ್ನು ಅಧಿಕಾರಿಗಳ ಸಮನ್ವಯತೆ, ಸಹಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡೊಣ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು.
ಮೊದಲ ಬಾರಿ ಹಳಿಯಲ್ಲಿ ಓಡಿದ ಚಾಲಕ ರಹಿತ ಮೆಟ್ರೋ ರೈಲು
ಮೆಟ್ರೋ ಹಳದಿ ಮಾರ್ಗದಲ್ಲಿ ಚಾಲಕರಹಿತ ರೈಲು ಪ್ರಪ್ರಥಮವಾಗಿ ಹಳಿಯಲ್ಲಿ ಸಂಚರಿಸಿತು. ಇದೇ ವೇಳೆ ಹಲವು ಪರೀಕ್ಷೆಗಳನ್ನು ಮಾಡಲಾಯಿತು.
5,8,9,11ನೇ ಕ್ಲಾಸ್‌ಗೆ ಬೋರ್ಡ್‌ ಪರೀಕ್ಷೆ: ಒಂದೇ ದಿನದಲ್ಲಿ ಹೈಕೋರ್ಟ್‌ ಅನುಮತಿ

5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಪ್ರತ್ಯೇಕ ಸುತ್ತೋಲೆಗಳನ್ನು ರದ್ದುಪಡಿಸಿ ಬುಧವಾರ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ್ದ ತೀರ್ಪಿಗೆ ವಿಭಾಗೀಯ ಪೀಠ ಗುರುವಾರ ತಡೆಯಾಜ್ಞೆ ನೀಡಿದೆ

ರಾಜ್ಯದಲ್ಲಿ ವಿದ್ಯುತ್ ಬೈಕ್ ಟ್ಯಾಕ್ಸಿ ರದ್ದು
ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ಅನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ರಾಜ್ಯದಲ್ಲಿ ವನ್ಯಜೀವಿ ಅನುವಂಶಿಕ ಲ್ಯಾಬ್‌ ಸ್ಥಾಪಿಸಿ: ಸಂಜಯ್‌ ಗುಬ್ಬಿ
ಮಾವನ ಮತ್ತು ವನ್ಯ ಜೀವಿ ಸಂಘರ್ಷದ ವೇಳೆ ನಿದಿಷ್ಠ ಪ್ರಾಣಿಯ ಗುರುತಿಗಾಗಿ ಪರೀಕ್ಷೆ ನಡೆಸಲು ಲ್ಯಾಬ್‌ ಆರಂಭಿಸುವಂತೆ ಸಂಜಯ್‌ ಗುಬ್ಬಿ ಪತ್ರ ಬರೆದಿದ್ದಾರೆ.
ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ
ಹೊಸಕೋಟೆ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಶಿವರಾತ್ರಿ: ದೇಗುಲಗಳಲ್ಲಿ ಇಂದು ರುದ್ರಹೋಮಕ್ಕೆ ಸರ್ಕಾರ ಆದೇಶ!
ಮಹಾಶಿವರಾತ್ರಿ ಸಂಬಂಧ ದೇಗುಲಗಳಲ್ಲಿ ರುದ್ರಹೋಮ, ರುದ್ರಾಭಿಷೇಕದ ವಿಶೇಷ ಪೂಜೆ ಮಾಡುವಂತೆ ಇದೇ ಮೊದಲ ಬಾರಿಗೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಜೊತೆಗೆ ರಾಜ್ಯದಲ್ಲಿ ನಶಿಸುತ್ತಿರುವ ಸ್ಥಳೀಯ ಜನಪದ ಕಲೆಗಳನ್ನು ಶುಕ್ರವಾರ ದೇವಸ್ಥಾನಗಳಲ್ಲಿ ಪ್ರದರ್ಶಿಸುವಂತೆ ತಿಳಿಸಿದೆ.
  • < previous
  • 1
  • ...
  • 512
  • 513
  • 514
  • 515
  • 516
  • 517
  • 518
  • 519
  • 520
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved