• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆಟ್ರೋದಲ್ಲಿ ತಿಂಗಳಿಗೆ2 ಕೋಟಿ ಜನ ಸಂಚಾರ
ನಮ್ಮ ಮೆಟ್ರೋದಲ್ಲಿ ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ 2 ಕೋಟಿಗೆ ಹೆಚ್ಚಿದೆ, ಅಲ್ಲದೆ 55 ಕೋಟಿ ಆದಾಯ ಬರುತ್ತಿದೆ
ರಾಜ್ಯ ಶಿಕ್ಷಣ ನೀತಿ ಧರ್ಮ ನಿರಪೇಕ್ಷ, ವೈಜ್ಞಾನಿಕವಾಗಿ ಇರಲಿ: ಡಾ। ವಿಕ್ಟರ್ ಲೋಬೋ
ರಾಜ್ಯ ಶಿಕ್ಷಣ ನೀತಿ ಧರ್ಮ ನಿರಪೇಕ್ಷ, ವೈಜ್ಞಾನಿಕವಾಗಿ ಇರಲಿ ಎಂದ ಲೋಬೋ. ಶಿಕ್ಷಣದ ಜವಾಬ್ದಾರಿ ಕ್ರಿಯಾತ್ಮಕ ವ್ಯಕ್ತಿಯ ಸೃಷ್ಟಿ: ಸೇಂಟ್‌ ಜೋಸೆಫ್‌ ವಿವಿ ಉಪಕುಲಪತಿ
ವಿದೇಶಿ ಮಹಿಳೆಯಿಂದ ವೇಶ್ಯಾವಾಟಿಕೆ ದಂಧೆ!
ಉದ್ಯೋಗದಾಸೆ ತೋರಿಸಿ ವಿದೇಶಿ ಯುವತಿಯರ ಬಳಸಿ ಕೃತ್ಯ. ಮಾನವ ಕಳ್ಳ ಸಾಗಾಣಿಕೆಯಲ್ಲೂ ಈಕೆ ಕಿಂಗ್‌ ಪಿನ್‌. 9 ಮಂದಿಯ ಸೆರೆ, ಬೆಂಗಳೂರಿನ ವ್ಯಕ್ತಿಯನ್ನು ಪ್ರೇಮ ವಿವಾಹ ಆಗಿದ್ದ ಉಜ್ಬೇಕಿಸ್ತಾನ್‌ ದೇಶದ ಮಹಿಳೆ, ಟೆಲಿಗ್ರಾಂ, ವಾಟ್ಸಪ್‌ನಲ್ಲಿ ಬೆಂಗಳೂರು ಡೇಟಿಂಗ್ ಕ್ಲಬ್‌ ಎಂಬ ಗ್ರೂಪ್‌ ತೆರೆದು ಕೃತ್ಯ, ವಿವಿಧ ನಗರಗಳಲ್ಲಿ ವೇಶ್ಯಾವಾಟಿಕೆ ಜಾಲ, ಹೋಟೆಲ್‌ ಮೇಲೆ ದಾಳಿ.
ಶುದ್ಧ ಕುಡಿಯುವ ನೀರಿನ ಘಟಕದನಿರ್ವಹಣೆಗೆ ಹೊಸದಾಗಿ ಟೆಂಡರ್‌

ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಹಣ ಮಾಡಿಕೊಳ್ಳುತ್ತಿದ್ದ ರಾಜಕೀಯ ಮುಖಂಡರ ಸ್ನೇಹಿತರು, ಸ್ಥಳೀಯ ಮುಖಂಡರು, ಕಾರ್ಯಕರ್ತರಿಗೆ ಕಡಿವಾಣ ಹಾಕಲು ಬಿಬಿಎಂಪಿ ಇದೀಗ ಮುಂದಾಗಿದೆ.

ಆಟೋ ಚಾಲಕನ ಬರ್ಬರ ಹತ್ಯೆ: 10 ಸೆರೆ

ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಗುಂಪೊಂದು ಹನುಮ ಜಯಂತಿ ವೇಳೆ ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾರ ತಡೆಯುವ ಪರೀಕ್ಷೆಗಾಗಿ ಪೀಣ್ಯಫ್ಲೈಓವರ್‌ 16ರ ರಾತ್ರಿಯಿಂದ ಬಂದ್‌
ಭಾರ ಪರೀಕ್ಷೆಗಾಗಿ ಪೀಣ್ಯ ಫ್ಲೈಓವರ್‌ನಲ್ಲಿ ವಾಹನ ಓಡಾಟವನ್ನು 16ರ ರಾತ್ರಿಯಿಂದ 19ರ ಬೆಳಗ್ಗೆ 11 ಗಂಟೆ ವರೆಗೆ ನಿರ್ಬಂಧಿಸಿದ ಬೆಂಗಳೂರು ಸಂಚಾರ ಪೊಲೀಸರು
ಪವತಿ - ವಾರಸು ಖಾತೆ ಆಂದೋಲನಕ್ಕೆ ಚಾಲನೆ
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಕಂದಾಯ ಇಲಾಖೆ ವತಿಯಿಂದ ರಾಜ್ಯಾದ್ಯಂತ "ಪವತಿ ವಾರಸು ಖಾತೆ ಆಂದೋಲನ " ಆರಂಭಿಸಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜು ಕರೆ ನೀಡಿದರು.
ಮಾನವ ಕಳ್ಳ ಸಾಗಣೆ ವಿರುದ್ಧ ಖಾಕಿ ಸಮರ: ದಯಾನಂದ್‌
ಮಾನವ ಕಳ್ಳ ಸಾಗಣೆ ವಿರುದ್ಧ ಖಾಕಿ ಸಮರ: ದಯಾನಂದ್‌, ಮಂಗಳವಾರ ಸುದ್ದಿಗೋಷ್ಠಿ, ಸ್ಪಾಗಳ ತಾಪಸಣೆ, ಪೊಲೀಸರ ಶಾಮೀಲು ವಿಚಾರಣೆ
ವೈಜ್ಞಾನಿಕ ಬೆಲೆ ನೀಡದಿದ್ದರೆ ಭೂಮಿ ಕೊಡಲ್ಲ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾದೀನ ಪ್ರಕ್ರಿಯೆ ಜಾರಿಯಲ್ಲಿದ್ದು, ಅವೈಜ್ಞಾನಿಕ ಬೆಲೆ ನಿಗದಿ ಹಾಗೂ ಅಧಿಕಾರಿಗಳ ರೈತ ವಿರೋಧಿ ಧೋರಣೆ ವಿರುದ್ದ ಆಕ್ರೋಶ ತಾರಕಕ್ಕೇರಿದ್ದು, ಮಂಗಳವಾರ ಇಲ್ಲಿನ ರಘುನಾಥಪುರ ಸಮೀಪ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ದೇಶಾದ್ಯಂತ 545 ಸೈಬರ್‌ ವಂಚನೆ ಮಾಡಿದ್ದವರ ಸೆರೆ!
ದೇಶಾದ್ಯಂತ 545 ಸೈಬರ್‌ ವಂಚನೆ ಮಾಡಿದ್ದವರ ಸೆರೆ! ಫೆಡೆಕ್ಸ್‌ ಹೆಸರಿನ ವಂಚನೆ ಮಾಡುತ್ತಿದ್ದ 14 ಆರೋಪಿಗಳ ಸೆರೆ. ನಗರದ 4 ಕೇಸ್‌ಗಳೂ ಪತ್ತೆ. ₹25 ಲಕ್ಷ ಮುಟ್ಟುಗೋಲು
  • < previous
  • 1
  • ...
  • 512
  • 513
  • 514
  • 515
  • 516
  • 517
  • 518
  • 519
  • 520
  • ...
  • 544
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved