• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂಗೆ ಫ್ರೀ ಟಿಕೆಟ್ ಹಾರ ಹಾಕಿದ ಮಹಿಳೆ

ಉಚಿತ ಪ್ರಯಾಣದ ಟಿಕೆಟ್‌ ಜೋಡಿಸಿ ಹಾರ ಮಾಡಿ ವಿದ್ಯಾರ್ಥಿನಿಯೊಬ್ಬರು ಸಿಎಂಗೆ ಹಾಕಿದ ಘಟನೆ ಅರಸಿಕೆರೆಯಲ್ಲಿ ನಡೆದಿದೆ.

ಸಿಇಟಿ ಎಡವಟ್ಟು: ಪ್ರಾಧಿಕಾರದ ಕಚೇರಿಗೆ ಎಬಿವಿಪಿ ಮುತ್ತಿಗೆ
ಸಿಇಟಿಯಲ್ಲಿ ಪಠ್ಯೇತರ ಪ್ರಶ್ನೆಗಳಿಂದ ವಿದ್ಯಾರ್ಥಿಗಳಿಗೆ ಆಗಿರುವ ಗೊಂದಲ, ಸಮಸ್ಯೆ ಸರಿಪಡಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು, ಇದಕ್ಕೆ ಕಾರಣರಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಮಲ್ಲೇಶ್ವರಂನಲ್ಲಿರುವ ಪ್ರಾಧಿಕಾರದ ಕಚೇರಿ ಮುಂಭಾಗ ಸೋಮವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇಂದು ಮಧ್ಯರಾತ್ರಿ ಐತಿಹಾಸಿಕ ಕರಗ ಶಕ್ತ್ಯೋತ್ಸವ
ಐತಿಹಾಸಿಕ ಬೆಂಗಳೂರು ದ್ರೌಪದಮ್ಮ ಕರಗ ಶಕ್ತ್ಯೋತ್ಸವವು ಮಂಗಳವಾರ ರಾತ್ರಿ ನಡೆಯಲಿದೆ. ಇದಕ್ಕಾಗಿ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್‌ ಸೇರಿದಂತೆ ಹಳೇ ಬೆಂಗಳೂರು ಪ್ರದೇಶವನ್ನು ಸಿಂಗಾರಗೊಳಿಸಲಾಗಿದೆ.
ಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಸಂಪನ್ನ
ಕ್ಷೇತ್ರದ ಖಾಜಿಸೋಣ್ಣೇಹಳ್ಳಿ ಗ್ರಾಮದಲ್ಲಿ ಕುರುಬ ಸಮುದಾಯದ ಆರಾಧ್ಯದೈವ ಸಿದ್ದೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
ಬಿಜೆಪಿಗೆ ಐಟಿ, ಇಡಿ, ಸಿಬಿಐಗಳೇ ಚುನಾವಣಾ ಅಸ್ತ್ರ
ದಾಬಸ್‌ಪೇಟೆ: ಬಿಜೆಪಿ ಸರ್ಕಾರ ಐಟಿ, ಇಡಿ, ಸಿಬಿಐಯನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡು ಕಾಂಗ್ರೆಸ್‌ ಮುಖಂಡರನ್ನು ಕಟ್ಟಿಹಾಕಲು ಯತ್ನಿಸುತ್ತಿದ್ದು, ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ಆರೋಪಿಸಿದರು.
ನೇಹಾ ಹತ್ಯೆ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ವಿರೋಧಿ, ಹಿಂದೂ ವಿರೋಧಿ ಚಟುವಟಿಕೆ ಹೆಚ್ಚಾಗಿ ಶಾಂತಿ ಸೌಹಾರ್ದತೆ ಕದಡುತ್ತಿದೆ. ಭಯೋತ್ಪಾದಕತೆ ಹೆಚ್ಚಾಗುತ್ತಿದೆ. ಹಿಂದೂಗಳ ಮೇಲೆ ದಬ್ಬಾಳಿಕೆ, ಕೊಲೆಯಂತಹ ಪ್ರಕರಣಗಳು ಮರುಕಳಿಸುತ್ತಿವೆ ಎಂದು ಶಾಸಕ ಧೀರಜ್ ಮುನಿರಾಜ್ ಆರೋಪಿಸಿದರು.
ಬೆಂಗಳೂರು ಉತ್ತರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್‌ಗೆ ಕಾಂಗ್ರೆಸ್‌ ಯತ್ನ

ಜಿದ್ದಾಜಿದ್ದಿ-ಬೆಂಗಳೂರು ಉತ್ತರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್‌ಗೆ ಕಾಂಗ್ರೆಸ್‌ ಯತ್ನ । ‘ಹೊಸ’ ಕ್ಷೇತ್ರದಲ್ಲೂ ಶೋಭಾಗೆ ಒಲಿಯುತ್ತಾ ಗೆಲುವು

ಅಕ್ಷಯಪಾತ್ರೆ ಇದ್ದರೆ, ಮೋದಿ ಬರ ಪರಿಹಾರ ಯಾಕೆ ಕೊಡ್ತಿಲ್ಲ?: ಸಿದ್ದರಾಮಯ್ಯ

ರಾಜ್ಯದ ಬರ ಪರಿಹಾರಕ್ಕೆ ಕೇಂದ್ರ ಏಕೆ ಅನುದಾನ ಕೊಡಲಿಲ್ಲ? ರಾಜ್ಯದ ಪಾಲಿನ ತೆರಿಗೆ ಹಣ ಯಾಕೆ ಕೊಡಲು ಕೇಂದ್ರ ತಯಾರಿಲ್ಲ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮೋದಿ ಈ ದೇಶಕ್ಕೆ ಶನಿ: ರಮೇಶ್‌ ಕುಮಾರ್

ಮೋದಿಯವರು ಈ ದೇಶಕ್ಕೆ ಹಿಡಿದಿರುವ ಶನಿ. ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಅದಕ್ಕಾಗಿ ಜೂನ್ 4ಕ್ಕೆ ನಾವು ಕಾಯುತ್ತಿದ್ದೇವೆ ಎಂದು ಮಾಜಿ ಸ್ಪೀಕರ್‌ ಕೆ.ಆರ್.ರಮೇಶ್‌ಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೇಕೆದಾಟಿಗೆ ತಮಿಳರು ಅಡ್ಡಿ ಮಾಡದಂತೆ ಮೋದಿಗೆ ದೇವೇಗೌಡ ಮನವಿ

 ಮೇಕೆದಾಟು ಯೋಜನೆಯ ಅಗತ್ಯವಿದೆ. ಈ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡಿನವರು ಅಡ್ಡಿಪಡಿಸಬಾರದು. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ತಾವು ಮನವಿ ಮಾಡಿದ್ದಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

  • < previous
  • 1
  • ...
  • 513
  • 514
  • 515
  • 516
  • 517
  • 518
  • 519
  • 520
  • 521
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved