• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ: ಶಾಸಕ ಮುನಿರತ್ನ ವಾಗ್ದಾಳಿ

ಕಾಂಗ್ರೆಸ್ ನವರ ಕುಮ್ಮಕ್ಕುನಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆ‌ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕ ಮುನಿರತ್ನ ವಾಗ್ದಾಳಿ ನಡೆಸಿದರು.

ಮತದಾರರು ಕಡ್ಡಾಯ ಮತದಾನ ಮಾಡಿ: ಶಿವಶಂಕರ್‌
ಹೊಸಕೋಟೆ: ಏಪ್ರಿಲ್ 26ರಂದು ನಡೆಯಲಿರುವ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಡ್ಡಾಯವಾಗಿ ಮತದಾನ ಮಾಡಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.
ಅಮಲಿನಲ್ಲಿ ನಿಂದಿಸಿದ್ದಕ್ಕೆ ಸ್ನೇಹಿತನ ಕೊಂದಿದ್ದ ಐವರು ಆರೋಪಿಗಳ ಸೆರೆ
ಪರಾರಿಯಾಗಿದ್ದವರನ್ನು ಬಂಧಿಸಿದ ಹಲಸೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಾಜಿ ಮೇಯರ್‌ ಮನೆಯಲ್ಲಿ ಸೆಕ್ಯೂರಿಗಾರ್ಡ್‌ನಿಂದಲೇ ಕಳ್ಳತನ?
ಮಾಜಿ ಮೇಯರ್‌ ನಾರಾಯಣಸ್ವಾಮಿ ಜಾಲಹಳ್ಳಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ, ಪತ್ನಿ ಹಾಗೂ ಪುತ್ನೂ ತಮಿಳುನಾಡಿನ ತಿರುವಣ್ಣಾಮಲೈ ದೇವಾಲಯಕ್ಕೆ ತೆರಳಿದ್ದ ವೇಳೆ ಮನೆಯ ಸೆಕ್ಯೂರಿಟಿ ಗಾರ್ಡ್‌ನಿಂದಲೇ ಕಳ್ಳತನ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ದೂರು ದಾಖಲಾಗಿದೆ.
‘‘ನಮ್ಮ ನಡೆ ಮತಗಟ್ಟೆ ಕಡೆ” ಮತದಾನ ಜಾಗೃತಿ ಜಾಥಾ
‘ಚುನಾವಣಾ ಪರ್ವ ದೇಶದ ಗರ್ವ’ ಎಂಬ ಧ್ಯೇಯದೊಂದಿಗೆ ಧ್ವಜಾರೋಹಣ ಮಾಡಿ ಮತದಾನ ಜಾಗೃತಿ ಜಾಥಾ ನಡೆಸಲಾಯಿತು.
ಚೊಂಬು ಪ್ರದರ್ಶನ: ನಲಪಾಡ್‌, ರೌಡಿ ಜಾನಿ ವಿರುದ್ಧ ಬಿಜೆಪಿ ದೂರು
ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ಸಾಗುವಾಗ ಚೊಂಬು ಪ್ರದರ್ಶಿಸಿದ್ದ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌, ಆತನ ಸಹಚರರ ವಿರುದ್ಧ ಬಿಜೆಪಿ ನಿಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ದಾಖಲಿಸಿದೆ.
ಸುಗಂಧದ್ರವ್ಯದ ಗೋದಾಮಿನಲ್ಲಿ ಬೆಂಕಿ ಅವಘಡ; ಲಕ್ಷಾಂತರ ಹಾನಿ
ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪ ಘಟನೆ ನಡೆದು ಭಾರೀ ಪ್ರಮಾಣದ ಹಾನಿಯುಂಟಾಗಿದೆ.
ಕಾಂಗ್ರೆಸ್‌ ಅಭಿವೃದ್ದಿ ಶೂನ್ಯ; ಸರ್ಕಾರದ ಖಜಾನೆ ಖಾಲಿ
ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 10 ತಿಂಗಳಲ್ಲಿ ಸರ್ಕಾರದ ಖಜಾನೆ ಖಾಲಿಯಾಗಿದೆ. ಇದರಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಲು ಸರ್ಕಾರದಲ್ಲಿ ಬಳಿ ಹಣವೇ ಇಲ್ಲದಂತಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್‌ನಿAದ ಅಭಿವೃದ್ದಿ ಶೂನ್ಯವಾಗಿದೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ಈ ಬಾರಿ ಕಾಂಗ್ರೆಸ್‌ ಧೂಳೀಪಟ: ಎಚ್‌.ಡಿ.ಕುಮಾರಸ್ವಾಮಿ ಭವಿಷ್ಯ
ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಭಾನುವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರವಾಗಿ ಅಬ್ಬರದ ಚುನಾವಣಾ ಪ್ರಚಾರ ನಡೆಸಿದರು.
ಸರ್ಕಾರ 5 ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಬರಿದು ಮಾಡಿದೆ: ಎಚ್‌ಡಿಕೆ
ದಾಸರಹಳ್ಳಿ ಕ್ಷೇತ್ರದಲ್ಲಿ ಎಚ್‌ಡಿಕೆ, ಡಿವಿಎಸ್ ರೋಡ್ ಶೋ ಮಾಡಿ ಶೋಭಾ ಕರಂದ್ಲಾಜೆ ಪರ ಮತಯಾಚನೆ ಮಾಡಿದ್ದಾರೆ.
  • < previous
  • 1
  • ...
  • 514
  • 515
  • 516
  • 517
  • 518
  • 519
  • 520
  • 521
  • 522
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved