• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಷರ ಜ್ಞಾನದ ಜತೆಗೆ ಸಂಸ್ಕಾರವೂ ಕಲಿಸಿ: ಶಾಸಕ
ದೊಡ್ಡಬಳ್ಳಾಪುರ: ಅಕ್ಷರ ಜ್ಞಾನದ ಜೊತೆಗೆ ವಿವೇಕ ಮತ್ತು ಸಂಸ್ಕಾರವನ್ನು ರೂಢಿಸಿಕೊಳ್ಳಲು ಅಗತ್ಯ ಮಾರ್ಗದರ್ಶನ ಒದಗಿಸುವುದು ಶಿಕ್ಷಣದ ಮೊದಲ ಆದ್ಯತೆಯಾಗಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಅಭಿಪ್ರಾಯಪಟ್ಟರು.
ಪಕ್ಷ ಸಂಘಟಿಸಿ, ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವೆ
ದೇವನಹಳ್ಳಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರವನ್ನು ಮೊದಲು ಕಿತ್ತೊಗೆಯಬೇಕಾಗಿದೆ. ಆದಕ್ಕೆ ನಾವು ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
ಕ್ರೀಡೆ ಮಾನಸಿಕ-ದೈಹಿಕ ಆರೋಗ್ಯಕ್ಕೆ ಪೂರಕ
ಹೊಸಕೋಟೆ: ಇಂದಿನ ಯುವ ಪೀಳಿಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಹಿರಿಯರ ಕ್ರೀಡಾಪಟುಗಳ ಪ್ರೇರಣೆ ಅತ್ಯಗತ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಕ್ರೀಡೆ ಮಾನಸಿಕ-ದೈಹಿಕ ಆರೋಗ್ಯಕ್ಕೆ ಪೂರಕ
ಹೊಸಕೋಟೆ: ಇಂದಿನ ಯುವ ಪೀಳಿಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಹಿರಿಯರ ಕ್ರೀಡಾಪಟುಗಳ ಪ್ರೇರಣೆ ಅತ್ಯಗತ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಮೆಟ್ರೋ ಫ್ಲಾಟ್‌ಫಾರಂ ‘ಸ್ಕ್ರೀನ್‌ ಡೋರ್‌’ಗೆ ಒತ್ತಡ
ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಸ್ಕ್ರೀನ್‌ ಡೋರ್‌ ಅಳವಡಿಕೆಗೆ ತಜ್ಞರು ಆಗ್ರಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ಯಶಸ್ವಿ ಅತಿಥಿ ಬೋಧಕರ ಮುಷ್ಕರ ಅಂತ್ಯ
ಬಹುದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಮುಷ್ಕರ ಶನಿವಾರ ಅಂತ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ ವೇತನವನ್ನು 8000ದವರೆಗೆ ಏರಿಕೆ ಮಾಡುವ ಭರವಸೆಯನ್ನು ನೀಡಿದ್ದಾರೆ.
50 ವಿದ್ಯಾರ್ಥಿಗಳ ತರಗತಿ ಸೇರಿಸದಶಾಲೆಗೆ ಹೈಕೋರ್ಟ್‌ ₹1 ಲಕ್ಷ ದಂಡ
ನಿಯಮ ಮೀರಿದರು ಎಂದು ಆರೋಪಿಸಿ ಮಕ್ಕಳನ್ನು ಶಾಲೆಗೆ ಸೇರಿಸದ ಮಲ್ಲೇಶ್ವರದ ಬ್ರಿಗೇಡ್‌ ಶಾಲೆಗೆ ಹೈಕೋರ್ಟ್‌ 1 ಲಕ್ಷ ದಂಡ ವಿಧಿಸಿದೆ.
ಪ್ರಗತಿಪರ ಚಿಂತನೆಗಳಿಂದ ಸಮಗ್ರ ಕೃಷಿ ಪದ್ಧತಿ ಸಾಧ್ಯ
ಸೂಲಿಬೆಲೆ: ಇಸ್ರೇಲ್ ಮಾದರಿ ಎಂಬ ಪದ ಬಳಸುವ ಮುನ್ನಾ ಹೊಸಕೋಟೆ ತಾಲೂಕು ಜನತೆ ಕೃಷಿ ಕ್ಷೇತ್ರದಲ್ಲಿ ಏನು ಕಡಿಮೆ ಇಲ್ಲ ಎಂಬುದು ಸಾಬೀತು ಮಾಡಬೇಕು, ಪ್ರಗತಿಪರ ಚಿಂತನೆಗಳಿಂದ ಸಮಗ್ರ ಕೃಷಿ ಪದ್ಧತಿ ಅಳವಡಿಕೆಯಿಂದ ಎಲ್ಲವೂ ಸಾಧ್ಯ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಜ್ವರದ ನಡುವೆ ಡಿಕೆಶಿ ಅಹವಾಲು ಸ್ವೀಕಾರ
ಜ್ವರದ ನಡುವೆಯೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶಿವಾಜಿನಗರದಲ್ಲಿ ಜನರಿಂದ ಅಹವಾಲು ಸ್ವೀಕರಿಸಿದರು.
ಬೆಂಗಳೂರಿನ ಮ್ಯೂಸಿಯಂಗಳಿಗೆ ಹುಸಿ ಬಾಂಬ್‌ ಬೆದರಿಕೆ
ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ, ಅರಮನೆ ರಸ್ತೆಯ ರಾಷ್ಟ್ರೀಯ ಆಧುನಿಕ ಕಲಾ ಸಂಗ್ರಹಾಲಯಗಳಿಗೆ ಇ-ಮೇಲ್‌ ಮೂಲಕ ಬಾಂಬ್ ಬೆದರಿಕೆ
  • < previous
  • 1
  • ...
  • 514
  • 515
  • 516
  • 517
  • 518
  • 519
  • 520
  • 521
  • 522
  • ...
  • 544
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved