• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಡ್ಡಗಾಟು ಓಟ: ರಾಜ್ಯಮಟ್ಟಕ್ಕೆ ದೀಪಿಕಾ
ಸೂಲಿಬೆಲೆ: ಇಲ್ಲಿನ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಕೆ.ದೀಪಿಕಾ ಜಿಲ್ಲಾಮಟ್ಟದ ಗುಡ್ಡಗಾಟು ಓಟದ ಸ್ಪರ್ಧೆಯಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕ: ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ
ಕರ್ನಾಟಕದ ಅಂಗಡಿಗಳಲ್ಲಿ ಶೇ.60ರಷ್ಟು ಕನ್ನಡವೇ ಇರಬೇಕು ಎಂದು ನಿರ್ಧಾರಕ್ಕೆ ರಾಜ್ಯ ಸರ್ಕಾರ ಪುಷ್ಠಿ ನೀಡಿದ್ದು, ಸುಗ್ರೀವಾಜ್ಞೆ ಹೊರಡಿಸಿದೆ. ಇದರಡಿಯಲ್ಲಿ ಕನ್ನಡ ಭಾಷೆಯು ಫಲಕದ ಮೇಲ್ಭಾಗದಲ್ಲಿಯೇ ಇರಬೇಕು.
ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಆದ್ಯತೆ
ದೊಡ್ಡಬಳ್ಳಾಪುರ: ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ಮಕ್ಕಳು ದೇಶದ ಆಸ್ತಿ, ಮಕ್ಕಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು.
ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಜಾಗೃತಿ
ದೊಡ್ಡಬಳ್ಳಾಪುರ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಅಧಿನಿಯಮ-1985 ರಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.
ಕಳಲುಘಟ್ಟ ಸಹಕಾರ ಸಂಘದ ನಿರ್ದೇಶಕರಾಗಿ ನರಸಿಂಹಮೂರ್ತಿ ಆಯ್ಕೆ
ದಾಬಸ್‌ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಕಳಲುಘಟ್ಟ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ನರಸೇಗೌಡ ಅವರ ಅಕಾಲಿಕ ಮರಣದಿಂದ ತೆರವಾಗಿದ್ದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಮುನಿರಾಜು ವಿರುದ್ಧ 176 ಮತಗಳ ಅಂತರದಲ್ಲಿ ಕೆ.ಎಲ್. ನರಸಿಂಹಮೂರ್ತಿ ಗೆದ್ದು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಅಂಧ ವಿದ್ಯಾರ್ಥಿನಿಗೆ ಕೆಲಸ, ಫ್ಲಾಟ್‌,ಮಹಿಳೆಗೆ ಜಮೀನು ಖಾತಾ ಭರವಸೆ
ಅಂಧ ಪದವೀಧರೆಗೆ ಬಿಡಿಎ ಫ್ಲಾಟ್‌, ಬಿಬಿಎಂಪಿಯಲ್ಲಿ ಕೆಲಸ ನೀಡುವಂತೆ ಡಿಸಿಎಂ ಡಿಕೆಶಿ ಅವರು ಯಲಹಂಕದಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಯಾರೇ ಲಂಚ ಕೇಳಿದರೂ ನಿರ್ದಾಕ್ಷಿಣ್ಯ ಕ್ರಮ: ಡಿಕೆಶಿ
ಯಾರೇ ಲಂಚ ಕೇಳಿದರೂ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಯಲಹಂಕದಲ್ಲಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ರೈತರಿಗೆ ₹2000 ಬರ ಪರಿಹಾರ ಘೋಷಣೆ
ಬರ ಪರಿಹಾರವಾಗಿ ಪ್ರಾಥಮಿಕವಾಗಿ ಗರಿಷ್ಠ 2000 ರು.ಗಳನ್ನು ಅರ್ಹ ರೈತರ ಖಾತೆಗೆ ನೀಡಲು ರಾಜ್ಯ ಸರ್ಕಾರ ₹105 ಕೋಟಿ ಮಂಜೂರು ಮಾಡಿದೆ.
ನಾನು ಕರಸೇವಕ, ನನ್ನನ್ನೂ ಬಂಧಿಸಿ: ಬಿಜೆಪಿ ಅಭಿಯಾನ
ಹುಬ್ಬಳ್ಳಿಯಲ್ಲಿ ಕರಸೇವಕರನ್ನು 30 ವರ್ಷಗಳ ಬಳಿಕ ಬಂಧಿಸಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಬಿಜೆಪಿ ಇದೀಗ ಅಭಿಯಾನವನ್ನು ಶುರು ಮಾಡಿದೆ. ಅದರನ್ವಯ ‘ನಾನು ಕರಸೇವಕ, ನನ್ನನ್ನು ಬಂಧಿಸಿ ಎಂದು ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಕೈಗಾರಿಕಾ ಭೂಸ್ವಾಧೀನ: ಆಮರಣಾಂತ ಉಪವಾಸ ಎಚ್ಚರಿಕೆ
ದೊಡ್ಡಬಳ್ಳಾಪುರ: ಕೈಗಾರಿಕೆ ಸೇರಿದಂತೆ ಇತರೆ ಉದ್ದೇಶಗಳಿಗೆ ಸರ್ಕಾರ ರೈತರ ಕೃಷಿ ಭೂಮಿ ಸ್ವಾಧೀನ ಮಾಡಿಕೊಳ್ಳುವಾಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವ 2013ರ ಭೂಸ್ವಾಧೀನ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಆಗ್ರಹಿಸಿದರು.
  • < previous
  • 1
  • ...
  • 515
  • 516
  • 517
  • 518
  • 519
  • 520
  • 521
  • 522
  • 523
  • ...
  • 544
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved