• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಬ್ಬಾಳದಲ್ಲಿ ಟ್ರಾಫಿಕ್‌ ಜಾಮ್‌ ತಡೆಗೆ 3 ಜಂಕ್ಷನ್‌ಗಳ ಅಭಿವೃದ್ಧಿ
ನಗರದಲ್ಲಿ ಸುರಕ್ಷಿತ, ಸುಗಮ ಸಂಚಾರ ವ್ಯವಸ್ಥೆ ಜಾರಿಗೆ ತರುವ ಸಂಬಂಧ ನಗರ ಭೂಸಾರಿಗೆ ನಿರ್ದೇಶನಾಲಯ (ಡಲ್ಟ್‌) ಹಂತಹಂತವಾಗಿ ಯೋಜನೆ ರೂಪಿಸುತ್ತಿದೆ. ಅದರ ಭಾಗವಾಗಿ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಜಂಕ್ಷನ್‌ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತಿದೆ.
ರಾಜಕೀಯ ತರಬೇತಿ ಕೇಂದ್ರ ಆರಂಭಿಸುವ ಚಿಂತನೆ: ಯು.ಟಿ.ಖಾದರ್‌
ಸಮಾಜ ಸುಧಾರಣೆ ಮಾಡುವ ಉತ್ತಮ ರಾಜಕಾರಣಿಯನ್ನು ಆಯ್ಕೆ ಮಾಡುವ ಮೌಲ್ಯವು ಮತದಾನಕ್ಕೆ ಇದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅಭಿಪ್ರಾಯಪಟ್ಟರು.
ಈಶಾಗೆ ಬಿಎಂಟಿಸಿಯಿಂದ ಪ್ರವಾಸಿ ಪ್ಯಾಕೇಜ್‌ ಸೇವೆ
ಮಹಾಶಿವರಾತ್ರಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿರುವ ಈಶಾ ಆದಿಯೋಗಿ ಪ್ರತಿಮೆಗೆ ಬಿಎಂಟಿಸಿ ತಲಾ 500 ರು.ಗೆ ಪ್ರವಾಸಿ ಪ್ಯಾಕೇಜ್‌ ಆರಂಭಿಸಿದೆ.
ಲೋಕಸಭೆಗೆ ಸಿದ್ಧತೆ ಶುರು; ಗ್ರಾಮಾಂತರ ಮುಖಂಡರ ಜೊತೆ ಕುಮಾರಸ್ವಾಮಿ ಸಭೆ
ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ತಯಾರಿ ಆರಂಭಿಸಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ವಿಚಾರಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉಭಯ ಪಕ್ಷಗಳ ಮುಖಂಡರ ಜತೆ ಸಭೆ ನಡೆಸಿದರು.
ವಿಂಡ್ಸರ್‌ ಮ್ಯಾನರ್‌ ಮೇಲ್ಸೇತುವೆಯಲ್ಲಿ ರೈಲಿನಿಂದ ಆಯತಪ್ಪಿ ಬಿದ್ದು ಯುವಕ ಸಾವು
ಅರಮನೆ ರಸ್ತೆಯ ವಿಂಡ್ಸರ್‌ ಮ್ಯಾನರ್‌ ಮೇಲ್ಸೇತುವೆಯಲ್ಲಿ ರೈಲಿನಿಂದ ಆಯತಪ್ಪಿ ರೈಲ್ವೆ ಹಳಿ ಮೇಲೆ ಬಿದ್ದು ಬಳಿಕ ಮೇಲ್ಸೇತುವೆ ಕೆಳ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಮೇಲೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ವಿಧಾನಸೌಧದಲ್ಲಿ ಪಾಕ್‌ ಘೋಷಣೆ ನಿಜ: ಸರ್ಕಾರ
ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿರುವುದು ಸತ್ಯ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್‌)ದ ವರದಿಯಲ್ಲಿ ಇದು ದೃಢಪಟ್ಟಿದ್ದರಿಂದ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದರು.
ಮಾರ್ಗಸೂಚಿ ಆಧರಿಸಿ ತೆರಿಗೆ ಹೆಚ್ಚಳಕ್ಕೆ ಜನರ ತೀವ್ರ ವಿರೋಧ
ಮಾರ್ಗಸೂಚಿ ದರ ಆಧರಿಸಿ ಆಸ್ತಿ ತೆರಿಗೆ ವಿಧಿಸುವುದು ವೈಜ್ಞಾನಿಕ ಮಾರ್ಗವಲ್ಲ. ಇದರಿಂದ ಆಸ್ತಿ ತೆರಿಗೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಅದ್ದೂರಿ ಚಾಲನೆ
ಹೆಸರಘಟ್ಟದ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಮಂಗಳವಾರ ಅದ್ದೂರಿ ಚಾಲನೆ ದೊರೆಯಿತು.
ಶುಲ್ಕವಿಲ್ಲದೆ ಅಧಿಕಾರಿಗಳು ಹೇಳಿದಲ್ಲಿ ನೀರು ಹಾಕಿ ಬರಬೇಕಂತೆ: ಮಾಲಿಕರು
ಖಾಸಗಿ ನೀರಿನ ಟ್ಯಾಂಕರ್‌ ಸೀಜ್ ಮಾಡಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಮಾಲಿಕರು, ಕಾಂಗ್ರೆಸ್‌ ಬ್ಯಾನರ್‌ ಟ್ಯಾಂಕರ್‌ ತುಂಬಿಸಿ ಬರಲು ಸೂಚನೆ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಬಿಬಿಎಂಪಿ ಅನ್ಯಾಯ: ದೂರು
ಎಸ್‌ಟಿ/ಎಸ್‌ಟಿ ಗುತ್ತಿಗೆದಾರರಿಗೆ ಟೆಂಡರ್‌ ನೀಡುವಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮತ್ತು ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ.ಎಸ್‌.ಪ್ರಹ್ಲಾದ್‌ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ.
  • < previous
  • 1
  • ...
  • 516
  • 517
  • 518
  • 519
  • 520
  • 521
  • 522
  • 523
  • 524
  • ...
  • 623
  • next >
Top Stories
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
ವಸುಧೈವ ಕುಟುಂಬಕಂ’ ಆಶಯದ ಮೂರ್ತರೂಪ ಮೋಹನ್ ಭಾಗವತ್ ಜೀ
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved