• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
11 ಕೋಟಿ ವೆಚ್ಚದಲ್ಲಿ ನಗರಸಭೆ ನೂತನ ಕಟ್ಟಡಕ್ಕೆ ಚಾಲನೆ
ಹೊಸಕೋಟೆ: ನಗರಸಭೆ ಕಾರ್ಯಾಲಯಕ್ಕೆ 11 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಅಧಿಕಾರಿಗಳಿಗೆ ಆಧಯನಿಕತೆಯಿಂದ ಕೂಡಿದ ಕಟ್ಟಡದಲ್ಲಿ ಸುಗಮು ಮತ್ತು ಸುಲಲಿತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಸಾಧ್ಯವಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಬಿಎಂಟಿಸಿ ನೌಕರರ ಮೇಲಿದ್ದ 6,960 ಪ್ರಕರಣಗಳು ವಜಾ
ಬಿಎಂಟಿಸಿ ನೌಕರರ ಮೇಲಿದ್ದ 6,960 ಪ್ರಕರಣಗಳು ವಜಾ, ಹೊಸ ವರ್ಷಕ್ಕೆ ಸಿಬ್ಬಂದಿಗೆ ಭರ್ಜರಿ ಉಡುಗೊರೆಬಿಎಂಟಿಸಿಗೆ 25 ವರ್ಷ ಪೂರ್ಣಗೊಂಡಿದ್ದು, ರಜತ ಮಹೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ನಿಗಮದ ಏಳಿಗೆಗಾಗಿ ಕೆಲಸ ಮಾಡುತ್ತಿರುವ ನೌಕರರಿಗೆ ಉಡುಗೊರೆ ನೀಡಲು ನಿಗಮ ಮುಂದಾಗಿದೆ.
ಸಂವಿಧಾನದ ಧ್ಯೇಯೋದ್ದೇಶದ ಜಾರಿಸರ್ಕಾರದ ಜವಾಬ್ದಾರಿ: ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ ನಿಡುಮಾಮಿಡಿ ಮಠದಿಂದ ಧಾರ್ಮಿಕ ಚಟುವಟಿಕೆಗಳು, ಶಿಕ್ಷಣ ಸಂಸ್ಥೆಗಳು ನಡೆಯುತ್ತವೆ. ಶ್ರೀ ಮಠವು ಯಾವುದೇ ಜಾತಿ, ಧರ್ಮ, ಸಂಸ್ಕೃತಿಗಳಿಗೆ ಮೀಸಲಾಗದ ಜಾತ್ಯತೀತವಾದ ಮಾನವ ಧರ್ಮ ಪೀಠ ಎನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಕರ್ತವ್ಯ ಲೋಪ: ತಹಸೀಲ್ದಾರ್ ಅರುಂಧತಿ ಅಮಾನತು
ದಾಬಸ್‌ಪೇಟೆ: ನೆಲಮಂಗಲ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಅರುಂಧತಿ ಅವರನ್ನು ಅಧಿಕಾರ ದುರುಪಯೋಗ, ಕರ್ತವ್ಯ ಲೋಪದ ಆಧಾರದ ಮೇಲೆ ಅಮಾನತುಗೊಳಿಸಿ ಸರ್ಕಾರದ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಮುಖ್ತಾರ್‌ ಪಾಷಾ ಆದೇಶ ಹೊರಡಿಸಿದ್ದಾರೆ.
‘ಆರ್ಥಿಕ ತಜ್ಞ’ ಸಿದ್ದುಗೆ ಸಲಹೆಗಾರರು: ಎಚ್‌ಡಿಕೆ ವ್ಯಂಗ್ಯ
ಸಿದ್ದರಾಮಯ್ಯ ವಿಶ್ವ ವಿಖ್ಯಾತ ಆರ್ಥಿಕ ತಜ್ಞರು. ಹಣಕಾಸು ಸಚಿವರಾಗಿ, ಅನೇಕ ಮುಖ್ಯಮಂತ್ರಿಗಳ ಜತೆ ಕೆಲಸ ಮಾಡಿದವರು ಮತ್ತು ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕರಾಗಿದ್ದವರು. ಅವರು ಆರ್ಥಿಕ ಸಲಹೆಗಾರರನ್ನು ನೇಮಕ ಮಾಡಿಕೊಂಡಿರುವುದು ಅಚ್ಚರಿಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಟಕಿಯಾಡಿದ್ದಾರೆ.
ಶಾಲೆಗೊಂದು ಸೇವಾದಳ ಶಾಖೆ ಆರಂಭಿಸುವ ಗುರಿ: ಲಕ್ಷ್ಮೀಪತಿ
ದೊಡ್ಡಬಳ್ಳಾಪುರ: ದೇಶ ಸೇವೆಗಾಗಿ ಹುಟ್ಟಿಕೊಂಡಿರುವ ಸೇವಾದಳ ಶಿಸ್ತು, ದೇಶಭಕ್ತಿ, ಸೇವಾ ಮನೋಭಾವ ಮೂಡಿಸಲು ಸಹಕಾರಿಯಾಗಿದ್ದು, ಭಾರತ ಸೇವಾದಳ ಸ್ಥಾಪನೆಯ ಶತಮಾನೋತ್ಸವ ಆಚರಣೆ ಅಂಗವಾಗಿ ಶಾಲೆಗೊಂದು ಸೇವಾದಳ ಶಾಖೆ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಭಾರತ ಸೇವಾದಳ ಜಿ ಘಟಕದ ಅಧ್ಯಕ್ಷ ಜಿ.ಲಕ್ಷ್ಮೀಪತಿ ಹೇಳಿದರು.
ಸರ್ಕಾರಿ ಶಾಲೆಗಳಲ್ಲೂ ಆಂಗ್ಲ ಮಾಧ್ಯಮ ಬೋಧನೆಗೆ ಕ್ರಮ
ಹೊಸಕೋಟೆ: ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಶಿಕ್ಷಣ ಭೋದನೆಗೆ ಚಿಂತನೆ ನಡೆಸಲಾಗಿದ್ದು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಹೊಸ ವರ್ಷ ಸ್ವಾಗತಕ್ಕೆ ಪೊಲೀಸ್‌ ಬಿಗಿ ಭದ್ರತೆ
ಹೊಸ ವರ್ಷ ಸ್ವಾಗತಕ್ಕೆ ಪೊಲೀಸ್‌ ಬಿಗಿ ಭದ್ರತೆ, ಹೊಸ ವರ್ಷಾಚರಣೆಯ ಕೇಂದ್ರ ಬಿಂದು ಬ್ರಿಗೇಡ್‌ ರಸ್ತೆ, ಎಂ.ಜಿ. ರಸ್ತೆಯಲ್ಲಿ ವಿಶೇಷ ಭದ್ರತೆ, 8500 ಪೊಲೀಸರ ನಿಯೋಜನೆ
ಹೊಸ ವರ್ಷಕ್ಕೆ 46 ಮಂದಿ ಐಎಎಸ್‌ ಅಧಿಕಾರಿಗಳಿಗೆ ಬಡ್ತಿ
46 ಮಂದಿ ಐಎಎಸ್‌ ಅಧಿಕಾರಿಗಳಿಗೆ ಬಡ್ತಿ ನೀಡಿ, ಜ.1 ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಬಡ ಮಕ್ಕಳ ಶೈಕ್ಷಣಿಕ ಪ್ರಗತಿಯೇ ಸಂಸ್ಥೆಯ ಗುರಿ
ವಿಜಯಪುರ: ಕಳೆದ 12 ವರ್ಷಗಳಿಂದ ಸಾರ್ವಜನಿಕ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿರುವ ಅರುಂಧತಿ ಸೇವಾ ಸಂಸ್ಥೆಯು ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಾಯ ಮಾಡುತ್ತಾ ಬಂದಿದೆ ಎಂದು ಸಂಸ್ಥೆಯ ಅಧ್ಯಕ್ಷ ಜಾಲಿಗೆ ಮುನಿರಾಜು ತಿಳಿಸಿದರು.
  • < previous
  • 1
  • ...
  • 517
  • 518
  • 519
  • 520
  • 521
  • 522
  • 523
  • 524
  • 525
  • ...
  • 544
  • next >
Top Stories
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved