• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ 12ರವರೆಗೆ ಬೆಂಗಳೂರು-ಮೈಸೂರು ನಡುವಿನ ಹಲವು ರೈಲುಗಳು ರದ್ದು
ಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ.15ರ ಬಳಿಯ ಕಾಮಗಾರಿ ಹಿನ್ನೆಲೆಯಲ್ಲಿ, ಬೆಂಗಳೂರು-ಮೈಸೂರು ನಡುವೆ ಪ್ರಯಾಣಿಸುವ ಕೆಲವು ರೈಲುಗಳ ಸಂಚಾರವನ್ನು ಮಾರ್ಚ್ 6, 7, 8, 12 ಮತ್ತು 13ರ ತನಕ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.
ಧರ್ಮಸ್ಥಳಕ್ಕೆ ಪದ್ಮರಾಜ್‌ ಪಾದಯಾತ್ರೆ
ಬಸವೇಶ್ವರ ನಗರದಿಂದ ಧರ್ಮಸ್ಥಳಕ್ಕೆ ಬಿಬಿಎಂಪಿ ಮಾಜಿ ಸದಸ್ಯ ಎಸ್.ಎಚ್.ಪದ್ಮರಾಜ್ ನೇತೃತ್ವದ ಪಾದಯಾತ್ರೆ ತಂಡ ಹಾಸನ ಜಿಲ್ಲೆಯ ಬೇಲೂರು ಮೂಲಕ ಮೂಡಿಗೆರೆ ದಾಟಿದೆ.
ಬಿಜೆಪಿ ತಿರಂಗ ಯಾತ್ರೆಗೆ ಪೊಲೀಸರ ಅಡ್ಡಿ: ಧರಣಿ
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಮತ್ತು ನಗರದಲ್ಲಿ ಸ್ಫೋಟ ಪ್ರಕರಣ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ‘ತಿರಂಗಾ ಯಾತ್ರೆ’ಗೆ ಅವಕಾಶ ನೀಡದ ಪೊಲೀಸರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಿದರು.
ರಾಜ್ಯ ಬಿಜೆಪಿಯಿಂದ ಇಂದು ನಾರಿಶಕ್ತಿ ಸ್ಕೂಟರ್‌ ಯಾತ್ರೆ
ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಂಗಳವಾರ ರಾಜ್ಯಾದ್ಯಂತ ‘ನಾರಿಶಕ್ತಿ ಯಾತ್ರೆ’ ಹಮ್ಮಿಕೊಳ್ಳಲಾಗಿದೆ ಎಂದು ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ತಿಳಿಸಿದ್ದಾರೆ.
ಕ್ರೀಡೆಯಿಂದ ದೈಹಿಕ, ಮಾನಸಿಕ ಸ್ಥಿರತೆ: ಹೊರಟ್ಟಿ
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥಿರತೆ ಹೆಚ್ಚಾಗಲಿದೆ. ಇದು ಕಲಿಕೆಯಲ್ಲೂ ಉತ್ತಮ ಸಾಧನೆಗೆ ಸಹಕಾರಿಯಾಗಲಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ರಾಮೇಶ್ವರ ಕೆಫೆಗೆ ಅಸಾದುದ್ದಿನ್‌ ಒವೈಸಿ: ಆಹಾರದ ಬಗ್ಗೆ ಶ್ಲಾಘನೆ, ಬಾಂಬ್‌ ದಾಳಿಗೆ ಕಟುಟೀಕೆ
ಎಂಐಎಂ ಪಕ್ಷದ ಸ್ಥಾಪಕ ಅಸಾದುದ್ದಿನ್‌ ಒವೈಸಿ ಅವರು ಹೈದರಾಬಾದ್‌ನಲ್ಲಿ ನೂತನವಾಗಿ ಆರಂಭವಾಗಿರುವ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಅಲ್ಲಿನ ಆಹಾರದ ಗುಣಮಟ್ಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಬೆಂಗಳೂರಿನಲ್ಲಿ ನಡೆದ ಬಾಂಬ್‌ ದಾಳಿ ಕುರಿತು ಟೀಕೆ ಮಾಡಿದರು.
ಮೊದಲ ದಿನವೇ 96% ಮಕ್ಕಳಿಗೆ ಪೋಲಿಯೋ ಲಸಿಕೆ
ರಾಜ್ಯಾದ್ಯಂತ ಭಾನುವಾರದಿಂದ ಪಲ್ಸ್‌ ಪೋಲಿಯೋ ಅಭಿಯಾನ ಆರಂಭವಾಗಿದ್ದು, ಮೊದಲ ದಿನ ನಿರ್ದಿಷ್ಟ ಗುರಿಯ ಶೇ.96ರಷ್ಟು ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕೃಷಿ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
ಹೊಸಕೋಟೆ: ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಗಂಡ-ಹೆಂಡತಿ ಹಾಗೂ ಮಗಳು ಮೂವರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಕರೀಬೀರನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ದೇಶಕ್ಕೆ ದಿವ್ಯಾಂಗರ ಕೊಡುಗೆ ಸಮೀಕ್ಷೆ ನಡೆಸಿ: ಬೊಮ್ಮಾಯಿ
ರಾಷ್ಟ್ರಕ್ಕೆ ದಿವ್ಯಾಂಗರು ನೀಡಿರುವ ಕೊಡುಗೆಯನ್ನು ಸಮೀಕ್ಷೆ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.
ಜೆಸಿಬಿ ಪಕ್ಷಗಳಿಂದ ಕುಟುಂಬ ರಾಜಕಾರಣ: ರವಿಕೃಷ್ಣಾರೆಡ್ಡಿ
ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷದಿಂದ ಕುಟುಂಬ ರಾಜಕಾರಣ ನಡೆಯುತ್ತಿದೆ. ಅವುಗಳ ಸ್ವಾರ್ಥಕ್ಕೆ ಬಲಿಯಾಗಬೇಡಿ ಎಂದು ರವಿಕೃಷ್ಣಾರೆಡ್ಡಿ ಹೇಳಿದ್ದಾರೆ.
  • < previous
  • 1
  • ...
  • 518
  • 519
  • 520
  • 521
  • 522
  • 523
  • 524
  • 525
  • 526
  • ...
  • 623
  • next >
Top Stories
ವಸುಧೈವ ಕುಟುಂಬಕಂ’ ಆಶಯದ ಮೂರ್ತರೂಪ ಮೋಹನ್ ಭಾಗವತ್ ಜೀ
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved