• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿನಿ 90 ಲಾಂಛನ ಅನಾವರಣ
ಕನ್ನಡದ ಮೊದಲ ವಾಕ್ಚಿತ್ರ ಸತಿಸುಲೋಚನ ಬಿಡುಗಡೆ ಆಗಿ 90 ವರ್ಷ ಸಂದ ಹಿನ್ನೆಲೆಯಲ್ಲಿ ಲಾಂಛನವನ್ನು ಬಿಡುಗಡೆ ಮಾಡಲಾಯಿತು.
ಮಕ್ಕಳ ಪಾಲನೆಯೂ ಪೂರ್ಣಾವಧಿ ಉದ್ಯೋಗ: ಹೈಕೋರ್ಟ್‌
ಯಾವುದೇ ಉದ್ಯೋಗ ಮಾಡದೆ ಕೇವಲ ಮಕ್ಕಳನ್ನು ನೋಡಿಕೊಳ್ಳುತ್ತಿರುವ ಕಾರಣ ಪತ್ನಿಗೆ ಜೀವನಾಂಶ ನೀಡಲಾಗದು ಎಂಬ ಪತಿಯ ವಾದ ತಿರಸ್ಕರಿಸಿರುವ ಹೈಕೋರ್ಟ್‌, ಮಕ್ಕಳನ್ನು ನೋಡಿಕೊಳ್ಳುವುದು ಸಹ ಪೂರ್ಣಾವಧಿಯ ಕೆಲಸವಾಗಿದೆ. ಆದ್ದರಿಂದ ಪತ್ನಿಗೆ ಜೀವನಾಂಶ ನೀಡಲೇಬೇಕು ಎಂದು ಆದೇಶಿಸಿದೆ.
ರೈಲುಗಳ ಸುಗಮ ಸಂಚಾರಕ್ಕಾಗಿ ವೈಟ್‌ಫೀಲ್ಡ್‌ ಬಳಿ ಮೆಟ್ರೋ ವಿಸ್ತರಣೆ
ನೇರಳೆ ಮಾರ್ಗದ ಮೆಟ್ರೋ ಸುಗಮ ಸಂಚಾರಕ್ಕಾಗಿ 588 ಮೀ. ವಿಸ್ತರಿಸಲು ನಿರ್ಧರಿಸಿ ಟೆಂಡರ್‌ ಕರೆಯಲಾಗಿದೆ.
ನಮೋ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಸಂಕಲ್ಪ ಯಾತ್ರೆಗೆ ಎಸ್‌.ಅರ್‌.ವಿಶ್ವನಾಥ್‌ ಚಾಲನೆ ನೀಡಿದರು. 800 ಕಾರುಗಳು ರ್ಯಾಲಿ ನಡೆಸಿದವು.
ಪೊಲಿಯೋ ಮುಕ್ತ ಭಾರತ ಕಾಯ್ದುಕೊಳ್ಳೋಣ: ದಿನೇಶ್‌ ಗುಂಡೂರಾವ್‌
ಬೆಂಗಳೂರಿನಲ್ಲಿ ಪೋಲಿಯೋ ಲಸಿಕೆಗೆ ಚಾಲನೆ ನೀಡಿದ ಸಚಿವ ದಿನೇಶ್‌ ಗುಂಡೂರಾವ್‌ ವರು, ಪೋಲಿಯೋ ಮುಕ್ತ ಭಾರತವನ್ನು ಕಾಪಾಡಿಕೊಳ್ಳೋಣ ಎಂದಿದ್ದಾರೆ.
ಬದುಕು ಕಟ್ಟಿಕೊಡುವ ಶಿಕ್ಷಣಕ್ಕೆ ಆದ್ಯತೆ ನೀಡಿ
ದಾಬಸ್‌ಪೇಟೆ: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಮಾನವೀಯ ಮೌಲ್ಯಗಳು ಅವಶ್ಯಕತೆ ಹೆಚ್ಚಾದಾಗ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಎಚ್‌ಎಎಲ್ ಮ್ಯಾನೇಜ್‌ಮೆಂಟ್ ಅಕಾಡೆಮಿ ತರಬೇತಿ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ರಾಜಗೋಪಾಲ್ ತಿಳಿಸಿದರು.
ಕಾಲು ಶತಮಾನದಲ್ಲಿ ಗಾಂಧಿ ಕನಸಿನ ವಿಕೇಂದ್ರಿಕರಣ ಸಾಕಾರ: ಮಣಿಶಂಕರ್‌
ದೇಶದಲ್ಲಿ ಪಂಚಾಯತ್ ರಾಜ್ಯ ವ್ಯವಸ್ಥೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತಂದ ರಾಜ್ಯಗಳಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ಇದಕ್ಕೆ ಕಾರಣವಾದವರಲ್ಲಿ ಡಿ.ಆರ್.ಪಾಟೀಲರು ಪ್ರಮುಖರು ಎಂದು ಕೇಂದ್ರದ ಮಾಜಿ ಸಚಿವ ಮಣಿಶಂಕರ್‌ ಅಯ್ಯರ್‌ ಹೇಳಿದ್ದಾರೆ.
3 ದಿನಗಳ ಬಸವನಗುಡಿ ಸಂಭ್ರಮಕ್ಕೆ ಅದ್ಧೂರಿ ತೆರೆ
ಕನ್ನಡಪ್ರಭ, ಏಷ್ಯಾನೆಟ್ ಸುವರ್ಣನ್ಯೂಸ್‌ ಆಯೋಜಿಸಿದ್ದ ಬಸವನಗುಡಿ ಸಂಭ್ರಮಕ್ಕೆ ಅದ್ಧೂರಿ ತೆರೆ ಬಿದ್ದಿದೆ. 3 ದಿನ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು.
ಹೆತ್ತ ತಾಯಿಯಿಂದಲೇ ಮಗುವಿಗೆ ಚಿತ್ರಹಿಂಸೆ
ಮಗುವನ್ನು ಮನೆಯಲ್ಲಿ ಕೂಡಿಹಾಕಿ ತಾಯಿಯೇ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೃಷಿ ಕ್ಷೇತ್ರದ ಸಮಗ್ರ ಅಭ್ಯುದಯಕ್ಕೆ ಆದ್ಯತೆ: ಶಾಸಕ
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಕಡಿಮೆ ಅನುದಾನ ನೀಡಲಾಗಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಕೃಷಿ ಕ್ಷೇತ್ರದ ಸಮಗ್ರ ಅಭ್ಯುದಯ ಎಲ್ಲರ ಆದ್ಯತೆಯಾಗಬೇಕು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
  • < previous
  • 1
  • ...
  • 519
  • 520
  • 521
  • 522
  • 523
  • 524
  • 525
  • 526
  • 527
  • ...
  • 623
  • next >
Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved