• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ಕ್ಷೇತ್ರಕ್ಕೆ 10 ಕೋಟಿ: ಡಿಕೆಶಿ
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
ಯಲಹಂಕ ಕೆರೆ ಆವರಣದಲ್ಲಿ ನೀರಿನ ಘಟಕ; ಭದ್ರತೆಗಾಗಿ ₹55 ಲಕ್ಷ ವೆಚ್ಚದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ
ಐತಿಹಾಸಿಕ ಯಲಹಂಕ ಕೆರೆ ಆವರಣದಲ್ಲಿ ₹15 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ₹55 ಲಕ್ಷ ವೆಚ್ಚದಲ್ಲಿ ಅಳವಡಿಸಿದ್ದ ಸಿ.ಸಿ. ಕ್ಯಾಮೆರಾವನ್ನು ಶಾಸಕ ಎಸ್ ಆರ್ ವಿಶ್ವನಾಥ್ ಭಾನುವಾರ ಲೋಕಾರ್ಪಣೆ ಮಾಡಿದರು.
ಬೆಂಗಳೂರಿನ ಆರೆಸ್ಸೆಸ್‌ ರುದ್ರೇಶ್‌ ಹಂತಕ ತಾಂಜೇನಿಯಾದಲ್ಲಿ ಸೆರೆ
ಬೆಂಗಳೂರಿನ ಆರ್‌ಎಸ್‌ಎಸ್‌ ಕಾರ್ಯಕರ್ತ ಆರ್‌. ರುದ್ರೇಶ್‌ ಅವರನ್ನು 2016ರಲ್ಲಿ ಹತ್ಯೆ ಮಾಡಿದ್ದ ಪ್ರಕರಣದ ಆರೋಪಿ ಮೊಹಮ್ಮದ್‌ ಗೌಜ್‌ ನಿಯಾಜಿ಼ಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆಫ್ರಿಕಾ ಖಂಡದ ತಾಂಜೇನಿಯಾದಲ್ಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ಅಡ್ಡಮತ: ಎಸ್ಟಿಎಸ್‌, ಶಿವರಾಂ ಹೆಬ್ಬಾರ್‌ಗೆ ಬಿಜೆಪಿ ನೋಟಿಸ್‌
ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಶಾಸಕರಾದ ಎಸ್‌.ಟಿ.ಸೋಮಶೇಖರ್‌ ಮತ್ತು ಮತದಾನಕ್ಕೆ ಗೈರಾಗಿದ್ದ ಶಾಸಕ ಶಿವರಾಂ ಹೆಬ್ಬಾರ್‌ ಅವರಿಗೆ ಬಿಜೆಪಿ ನೋಟಿಸ್‌ ಜಾರಿ ಮಾಡಿದೆ.
ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ನಿರ್ಮಿಸಿರುವ ಕೊಳಗೇರಿಯ ಮನೆಗಳಿಗೆ ಮುನಿರಾಜು ಚಾಲನೆ
ಪ್ರಧಾನಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಯೋಜನೆಯಡಿ ಕರ್ನಾಟಕ ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮಲ್ಲಸಂದ್ರದ ರವೀಂದ್ರನಗರ ಕಾಲೋನಿಯಲ್ಲಿ ಮನೆಗಳ ಹಂಚಿಕೆಗೆ ಶಾಸಕ ಎಸ್.ಮುನಿರಾಜು ಚಾಲನೆ ನೀಡಿದರು.
ರಾಮೇಶ್ವರ ಕೆಫೆ ಶಿವರಾತ್ರಿಗೆ ಪುನಾರಂಭ: ಮಾಲಿಕ
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಶಿವರಾತ್ರಿಯ ದಿನ ಪುನರಾರಂಭವಾಗಲಿದೆ ಎಂದು ಕೆಫೆಯ ಮಾಲೀಕ ರಾಘವೇಂದ್ರ ರಾವ್‌ ಹೇಳಿದ್ದಾರೆ.
ಕುಮಾರಸ್ವಾಮಿ ಇದೀಗ ಬಿಜೆಪಿ ವಕ್ತಾರ: ಡಿಕೆಶಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಆದ್ಯತೆ: ಮುನಿಯಪ್ಪ
ದೊಡ್ಡಬಳ್ಳಾಪುರ/ಕುಂದಾಣ: ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಜಾನುವಾರುಗಳಿಗೆ ಕುಡಿವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ತಂತ್ರಜ್ಞಾನ ಬಳಸಿ ಬಾಂಬ್‌ ಸ್ಫೋಟ ಭೇದಿಸಿ: ಸಿದ್ದರಾಮಯ್ಯ
ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲು ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೃಷಿಕರ ಜೀವನ ಉತ್ತಮಗೊಳಿಸಲು ಯತ್ನ: ಏಳು ಚಿನ್ನದ ಪದಕ ವಿಜೇತೆ ಶ್ರೇಯಾ
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ ಏಳು ಚಿನ್ನದ ಪದಕಕ್ಕೆ ಭಾಜನರಾಗಿರುವ ಬಾಗಲಕೋಟೆ ಜಿಲ್ಲೆ ಮುಧೋಳ ಮೂಲದ ಶ್ರೇಯಾ ಶಿ.ಹಂಜಿ ಕೃಷಿಕರ ಜೀವನಮಟ್ಟ ಉತ್ತಮಗೊಳಿಸುವ ನಿಟ್ಟಿನಲ್ಲಿ ತಮ್ಮ ಕೈಲಾದ ಸೇವೆ ಸಲ್ಲಿಸಬೇಕು ಎಂಬ ಗುರಿ ಇದೆ ಎಂದು ಹೇಳಿದ್ದಾರೆ.
  • < previous
  • 1
  • ...
  • 520
  • 521
  • 522
  • 523
  • 524
  • 525
  • 526
  • 527
  • 528
  • ...
  • 623
  • next >
Top Stories
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved