• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಲ್ಲ: ಎಚ್ಡಿಕೆ
ದೊಡ್ಡಬಳ್ಳಾಪುರ: ಬಯಲುಸೀಮೆ ಜಿಲ್ಲೆಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ವೋಟು ಪಡೆಯುತ್ತಿದೆಯೇ ಹೊರತು ಯೋಜನೆಯನ್ನು ಜಾರಿಗೊಳಿಸುವ ಪ್ರಯತ್ನ ಕಳೆದ 10 ವರ್ಷಗಳಲ್ಲಿ ಮಾಡಿಲ್ಲ. ಇನ್ನು10 ವರ್ಷವಾದರೂ ಅವರು ಯೋಜನೆಯನ್ನು ಕಾರ್ಯಗತ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದರು.
2ನೇ ದಿನ ನಗರದಲ್ಲಿ 1,857 ಹಿರಿಯ ನಾಗರಿಕರಿಂದ ಮತ

ನಗರದಲ್ಲಿ ಎರಡನೇ ದಿನ ಮನೆಯಿಂದ ಅಂಚೆ ಮತದಾನದ ವೇಳೆ ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಿಗೆ 1,857 ಮಂದಿ ಹಿರಿಯ ನಾಗರಿಕರು ಹಾಗೂ ಅಂಗವಿಕರು ಹಕ್ಕು ಚಲಾಯಿಸಿದ್ದಾರೆ

ಬೆಂಗಳೂರು ನಗರ ಜಿಲ್ಲಾದ್ಯಂತ 24ರಿಂದಲೇ ನಿಷೇಧಾಜ್ಞೆ ಜಾರಿ

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಏ. 24 ರ ಸಂಜೆ 6 ಗಂಟೆಯಿಂದ ಏ. 26ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಫಲಿತಾಂಶದ ದಿನವಾದ ಜೂ.4ರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.

ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿಗಳೇ ಅಭಯಹಸ್ತ
ಸೂಲಿಬೆಲೆ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ವಶವಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಮೈತ್ರಿ ಅಭ್ಯರ್ಥಿಗೆ ಮತ ಹಾಕಿಸಿ: ನಾರಾಯಣಸ್ವಾಮಿ
ಕುಂದಾಣ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಸುಧಾಕರ್ ಗೆಲುವಿಗೆ ತಾಲೂಕಿನ ಎರಡು ಪಕ್ಷದ ಮುಖಂಡರು ಶ್ರಮಿಸಿ ಅತ್ಯಧಿಕ ಮತಗಳನ್ನು ಕೊಡಿಸಬೇಕು ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.
ಧರ್ಮ-ಅಧರ್ಮಗಳ ನಡುವಿನ ಚುನಾವಣೆ: ಮುನಿಯಪ್ಪ
ವಿಜಯಪುರ: ದೇಶದಲ್ಲಿ ಧರ್ಮ-ಅಧರ್ಮಗಳ ನಡುವೆ ಲೋಕಸಭಾ ಚುನಾವಣೆ ನಡೆಯುತ್ತಿದೆ. ಒಂದು ಕಡೆ ಕಾರ್ಪೋರೇಟ್ ಕಂಪನಿಗಳನ್ನು ಉದ್ಧರಿಸುವ ಸರ್ಕಾರವಿದ್ದರೆ, ಮತ್ತೊಂದೆಡೆ ಸಮಾಜದಲ್ಲಿನ ಎಲ್ಲಾ ಜಾತಿ ವರ್ಗಗಳನ್ನು ಸಮಾನತೆಯಿಂದ ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎನ್ನುವ ಇಂಡಿಯಾ ಮೈತ್ರಿ ಕೂಟ ಸೆಣಸಾಡುತ್ತಿದ್ದು, ಅಂತಿಮವಾಗಿ ಧರ್ಮಕ್ಕೆ ಜಯ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
15 ಜಿಲ್ಲೆಯಲ್ಲಿ ಬೇಸಿಗೆ ಮಳೆ: ಐವರು ಬಲಿ

ಬಿಸಿಲ ತಾಪದಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಯುಗಾದಿ ಮರುದಿನ ಆರಂಭವಾಗಿರುವ ಬೇಸಿಗೆ ಮಳೆ ಶನಿವಾರ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಿಸಿದ್ದು, ಸಿಡಿಲಬ್ಬರಕ್ಕೆ ಮತ್ತೆ ಐವರು ಬಲಿಯಾಗಿದ್ದಾರೆ

ಕನ್ನಡ ಬದುಕಿನ ಭಾಗವಾದರೆ ಭವಿಷ್ಯ ಉಜ್ವಲ: ನ್ಯಾ. ಡಾ। ಎಚ್‌.ಬಿ.ಪ್ರಭಾಕರಶಾಸ್ತ್ರಿ
ಕನ್ನಡ ನಮ್ಮ ಬದುಕಿನ ಭಾಗವಾದರೆ ಮಾತ್ರ ಉಜ್ವಲ ಭವಿಷ್ಯ ನಮ್ಮದಾಗಲು ಸಾಧ್ಯ ಎಂದು ವಿಶ್ರಾಂತ ನ್ಯಾಯಮೂರ್ತಿ ಡಾ। ಎಚ್‌.ಬಿ.ಪ್ರಭಾಕರಶಾಸ್ತ್ರಿ ಅಭಿಪ್ರಾಯಪಟ್ಟರು.
ಬಿಎಂಟಿಸಿಗೆ ಇನ್ನೊಂದು ವರ್ಷದಲ್ಲಿ 320 ಎಸಿ ಎಲೆಕ್ಟ್ರಿಕ್‌ ಬಸ್‌ ಸೇರ್ಪಡೆ
ಬಿಎಂಟಿಸಿಗೆ ಎಸಿ ಎಲೆಕ್ಟ್ರಿಕ್‌ ಬಸ್‌ ಪೂರೈಕೆಗೆ ಸಂಬಂಧಿಸಿದಂತೆ ಗುತ್ತಿಗೆದಾರರನ್ನು ನೇಮಿಸಲಾಗಿದ್ದು, 2025ರ ಮಾರ್ಚ್‌ ಅಂತ್ಯದೊಳಗೆ ಎಲ್ಲ 320 ಎಸಿ ಎಲೆಕ್ಟ್ರಿಕ್‌ ಬಸ್‌ಗಳನ್ನು ಪೂರೈಸುವಂತೆ ಗುತ್ತಿಗೆ ಸಂಸ್ಥೆಗೆ ಸೂಚಿಸಲಾಗಿದೆ.
ಶಿವಗಂಗೆ ಬೆಟ್ಟಕ್ಕೆ ರೋಪ್ ವೇ: ಡಾ.ಸುಧಾಕರ್

  ಕ್ಷೇತ್ರದ ಜನತೆ ಗ್ಯಾರಂಟಿಗಳಿಗೆ ಮಾರುಹೋಗದೇ ನನಗೆ ಮತ ಹಾಕಿ ಗೆಲ್ಲಿಸಿದರೆ ನೆಲಮಂಗಲ ಕ್ಷೇತ್ರದಲ್ಲಿ ಇಎಸ್‌ಐ ಆಸ್ಪತ್ರೆ, ಎತ್ತಿನಹೊಳೆ ನೀರು ತಂದು ಕೆರೆಗಳಿಗೆ ತುಂಬಿಸುವ ಕೆಲಸದ ಜೊತೆಗೆ ಶಿವಗಂಗೆ ಬೆಟ್ಟಕ್ಕೆ ರೋಪ್ ವೇ ಮಾಡಿಯೇ ತೀರುತ್ತೇನೆ - ಡಾ.ಕೆ.ಸುಧಾಕರ್ 

  • < previous
  • 1
  • ...
  • 520
  • 521
  • 522
  • 523
  • 524
  • 525
  • 526
  • 527
  • 528
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved