• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಕೃಷಿ ವಿವಿ ಘಟಿಕೋತ್ಸವ: 156 ಚಿನ್ನದ ಪದಕ ಪ್ರದಾನ
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 58ನೇ ಘಟಿಕೋತ್ಸ ಮಾ.4ರಂದು ನಡೆಯಲಿದ್ದು, ಒಟ್ಟು 1244 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. 156 ಚಿನ್ನದ ಪದಕ ಹಾಗೂ ಪ್ರಮಾಣಪತ್ರಗಳನ್ನು ನೀಡಲಾಗುವುದು ಎಂದು ವಿವಿ ಕುಲಪತಿ ಡಾ। ಎಸ್.ವಿ.ಸುರೇಶ ತಿಳಿಸಿದರು.
ದೇಶ ವಿರೋಧಿಗಳಿಗೆ ಕರ್ನಾಟಕದಲ್ಲಿ ಪ್ರೋತ್ಸಾಹ ಸಿಗುತ್ತಿದೆ: ಆರ್‌ಸಿ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ದೇಶ ವಿರೋಧಿ ಚಟುವಟಿಕೆಗಳಿಗೆ ‘ಪ್ರೋತ್ಸಾಹದಾಯಕ’ ವಾತಾವರಣವನ್ನು ಸೃಷ್ಟಿಸಿದೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ.
ಕೆಫೆ ಬಾಂಬರ್‌ಗಾಗಿ ಪೊಲೀಸರ ತಲಾಶ್‌
ಕುಂದಲಹಳ್ಳಿ ಸಮೀಪದ ‘ದಿ ರಾಮೇಶ್ವರಂ ಕೆಫೆ’ ಬಾಂಬ್‌ ಸ್ಫೋಟ ಪ್ರಕರಣದ ಸಂಬಂಧ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಕೆಫೆಯಲ್ಲಿ ಬಾಂಬ್ ಇಟ್ಟಿದ್ದ ಶಂಕಿತ ವ್ಯಕ್ತಿ ಎನ್ನಲಾದ ತಂಪು ಕನ್ನಡಕಧಾರಿಗೆ ತೀವ್ರ ಹುಡುಕಾಟ ನಡೆಸಿದ್ದಾರೆ.
50 ಮಂದಿಗೆ ಬಿಎಂಟಿಸಿಯಲ್ಲಿ ಅನುಕಂಪದ ನೌಕರಿ; ಉದ್ಯೋಗ ಪತ್ರ ನೀಡಿದ ರಾಮಲಿಂಗಾರೆಡ್ಡಿ
ಬಿಎಂಟಿಸಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದ ಅಡಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶನಿವಾರ ನೇಮಕಾತಿ ಆದೇಶಪತ್ರ ವಿತರಿಸಿದರು.
ಕೊನೆಗೂ ಅಂದಾನಪ್ಪ ಲೇಔಟ್‌ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
ಚಿಕ್ಕಬಾಣಾವರ ಪುರಸಭೆ ವ್ಯಾಪ್ತಿಯ ಗಣಪತಿನಗರದ ರಸ್ತೆಯಿಂದ ತಮ್ಮೇನಹಳ್ಳಿ ಕಡೆಗೆ ಹೋಗುವ ಅಂದಾನಪ್ಪ ಲೇಔಟ್ ರಸ್ತೆ ಮಣ್ಣು, ಧೂಳಿನಿಂದ ಗುಂಡಿಮಯವಾಗಿತ್ತು. ಈ ರಸ್ತೆಗೆ ಇದುವರೆಗೂ ಡಾಂಬರೀಕರಣ ಮಾಡಿರಲಿಲ್ಲ, ಜನರು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದರು. ಕೊನೆಗೂ ಎಚ್ಚೆತ್ತ ಕಾಂಕ್ರೀಟ್‌ ರಸ್ತೆ ಮಾಡಿದೆ.
ಬಾಂಬ್‌ ಸ್ಫೋಟಿಸಿದ ರಾಮೇಶ್ವರಂ ಕೆಫೆಗೆ ಸಿದ್ದು ಭೇಟಿ; 2-3 ದಿನದಲ್ಲೇ ಬಾಂಬರ್‌ ಪತ್ತೆ ಮಾಡುವ ಭರವಸೆ
ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಪೋಟ ಘಟನೆ ಸಂಬಂಧ ಎರಡು-ಮೂರು ದಿನಗಳಲ್ಲಿ ದುಷ್ಕರ್ಮಿಯನ್ನು ಪತ್ತೆ ಮಾಡುತ್ತೇವೆ. ಈಗಾಗಲೇ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೆಫೆ ಬಾಂಬ್‌: ಗಾಯಾಳುಗಳಿಗೆ ಮುಂದುವರಿದ ಚಿಕಿತ್ಸೆ
ನಗರದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟದಿಂದ ಗಾಯಗೊಂಡವರಿಗೆ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ತೀವ್ರವಾಗಿ ಗಾಯಗೊಂಡ ಒಬ್ಬರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾನೊಬ್ಬ ಕನ್ನಡಿಗನೆಂದು ಹೆಮ್ಮೆಯಿಂದ ಹೇಳಿ
ಹೊಸಕೋಟೆ: ಸುಮಾರು ಎರಡುವರೆ ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಗೆ ತನ್ನದೇ ಆದ ವೈಶಿಷ್ಟ್ಯ ಇದ್ದು ಪ್ರತಿಯೊಬ್ಬ ಕನ್ನಡಿಗನು ನಾನೊಬ್ಬ ಕನ್ನಡಿಗ ಎಂದು ಎದೆ ತಟ್ಟಿ ಹೆಮ್ಮೆಯಿಂದ ಹೇಳಬೇಕು ಎಂದು ಸಂಸದ ಬಿ.ಎನ್. ಬಚ್ಚೇಗೌಡ ತಿಳಿಸಿದರು.
ತುಮಕೂರಿಗೂ ಮೆಟ್ರೋ ವಿಸ್ತರಣೆ ಅಧ್ಯಯನಕ್ಕೆ ಟೆಂಡರ್‌
ಮೆಟ್ರೋ ರೈಲು ಜಾಲವನ್ನು ಬೆಂಗಳೂರಿಂದ ಹೊರವಲಯಕ್ಕೆ ವಿಸ್ತರಿಸುವ ಯೋಜನೆ ಭಾಗವಾಗಿ ಮಾದಾವರದಿಂದ ತುಮಕೂರುವರೆಗೆ 52.41 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ವಿಸ್ತರಣೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಹೆಜ್ಜೆಯಿಟ್ಟಿದೆ. ಈ ಸಂಬಂಧ ಕಾರ್ಯಸಾಧ್ಯತೆ ಅಧ್ಯಯನಕ್ಕೆ ಟೆಂಡರ್‌ ಕರೆಯಲಾಗಿದೆ.
ಕ್ಯಾನ್ಸರ್‌ಪೀಡಿತ ಬಾಲಕನ ಪೊಲೀಸ್‌ ಅಧಿಕಾರಿಯಾಗುವ ಕನಸು ಪೂರೈಕೆ
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷದ ಬಾಲಕನೊಬ್ಬ ಒಂದು ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಯಾಗಿ ತನ್ನ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.
  • < previous
  • 1
  • ...
  • 521
  • 522
  • 523
  • 524
  • 525
  • 526
  • 527
  • 528
  • 529
  • ...
  • 623
  • next >
Top Stories
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved