• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಮಳೆ ಸಮೃದ್ಧ ಬೆಳೆಗೆ ಪ್ರಾರ್ಥಿಸೋಣ
ಹೊಸಕೋಟೆ: ಪ್ರಸ್ತುತ ರಾಜ್ಯದಲ್ಲಿ ತೀವ್ರ ಬರಗಾಲವಿದ್ದು ಮುಂದಿನ ದಿನಗಳಲ್ಲಿ ಉತ್ತಮ ಮಳೆ ಸಮೃದ್ಧ ಬೆಳೆಯಾಗಲೆಂದು ಹನಮನಲ್ಲಿ ಪ್ರಾರ್ಥಿಸೋಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ದೊಡ್ಡಬಳ್ಳಾಪುರದೆಲ್ಲೆಡೆ ಹನುಮ ಜಯಂತಿ ಸಂಭ್ರಮ
ದೊಡ್ಡಬಳ್ಳಾಪುರ: ನಗರ ಮತ್ತು ತಾಲೂಕಿನ ನೂರಾರು ಹನುಮ ದೇವಾಲಯಗಳಲ್ಲಿ ಭಾನುವಾರ ಹನುಮ ಜಯಂತಿ ಸಂಭ್ರಮ ಮನೆ ಮಾಡಿತ್ತು. ಅಂಜನಾಪುತ್ರನಿಗೆ ಎಲ್ಲೆಲ್ಲೂ ವಿಶೇಷಾಲಂಕಾರ, ಪೂಜಾ ಕಾರ್‍ಯಕ್ರಮಗಳು ನಡೆದವು. ಹನುಮ ಮಂದಿರಗಳಲ್ಲಿ ಬೆಳಗ್ಗಿನಿಂದಲೇ ಜನಜಾತ್ರೆ ಕಂಡು ಬಂತು. ಸಾವಿರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.
ವಿಖ್ಯಾತ ಘಾಟಿ ದನಗಳ ಜಾತ್ರೆ ಇಂದು ಆರಂಭ
ದೊಡ್ಡಬಳ್ಳಾಪುರ: ದಕ್ಷಿಣ ಭಾರತದ ಪ್ರಮುಖ ದನಗಳ ಜಾತ್ರೆಯಲ್ಲಿ ಒಂದಾಗಿರುವ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಡಿ.25ರ ಸೋಮವಾರ ಆರಂಭವಾಗಲಿದ್ದು, ಸಿದ್ದತೆಗಳು ಪೂರ್ಣಗೊಂಡಿವೆ.
ನಿಜಗಲ್ ಸಿದ್ದರಬೆಟ್ಟದಲ್ಲಿ ಅದ್ಧೂರಿ ಹನುಮ ಜಯಂತಿ
ದಾಬಸ್‌ಪೇಟೆ: ಧಾರ್ಮಿಕ ಭಾವೈಕ್ಯತೆಯ ತಾಣವಾಗಿರುವ ನಿಜಗಲ್ ಸಿದ್ದರಬೆಟ್ಟದಲ್ಲಿ ಭಾನುವಾರ ಅದ್ಧೂರಿಯಾಗಿ ನಡೆದ ಹನುಮ ಜಯಂತಿಯಲ್ಲಿ ಮೂರು ಸಾವಿರಕ್ಕೂ ಅಧಿಕ ಹನುಮ ಮಾಲಾಧಾರಿಗಳು ಮತ್ತು ಸಾವಿರಾರು ಭಕ್ತರು ಬೆಟ್ಟಕ್ಕೆ ಭೇಟಿ ನೀಡಿ ಹನುಮನ ದರ್ಶನ ಪಡೆಯುವ ಮೂಲಕ ಹನುಮ ಜಯಂತಿ ಶಾಂತಿಯುತವಾಗಿ ನೆರವೇರಿತು.
ಕ್ಷುಲ್ಲಕ ಕಾರಣಕ್ಕೆ ಜಗಳ: ಮನೆಯ ಪೀಠೋಪಕರಣ ಧ್ವಂಸ
ಹೊಸಕೋಟೆ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವಿನ ಜಗಳದಲ್ಲಿ ಕಾರಿನ ಗಾಜು ಪುಡಿಪುಡಿ ಮಾಡಿ, ಮನೆಯಲ್ಲಿರುವ ಪೀಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ತಾಲೂಕಿನ ನಂದಗುಡಿ ಗ್ರಾಮದಲ್ಲಿ ನಡೆದಿದೆ.
ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಗೆ ಒತ್ತು ನೀಡಿ
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಸಹಯೋಗದಲ್ಲಿ ಕೆವಿಕೆ ಆವರಣದಲ್ಲಿ ಶನಿವಾರ ರಾಷ್ಟ್ರೀಯ ರೈತ ದಿನಾಚರಣೆಯನ್ನು ಆಯೋಜಿಸಲಾಗಿತ್ತು.
ಸಿದ್ದರಬೆಟ್ಟದಲ್ಲಿಂದು ಅದ್ಧೂರಿ ಹನುಮ ಜಯಂತಿ
ದಾಬಸ್‌ಪೇಟೆ: ಐತಿಹಾಸಿಕ ಹಿನ್ನಲೆಯ ನಿಜಗಲ್ ಸಿದ್ದರಬೆಟ್ಟದಲ್ಲಿ ಡಿ.24ರಂದು ಅದ್ಧೂರಿ ಹನುಮ ಜಯಂತಿ ಆಚರಿಸಲಾಗುತ್ತಿದ್ದು ಹತ್ತು ಸಾವಿರಕ್ಕೂ ಅಧಿಕ ಹನುಮ ಮಾಲಾಧಾರಿಗಳು ಬೆಟ್ಟಕ್ಕೆ ಭೇಟಿ ನೀಡಿ ಹನುಮನ ದರ್ಶನ ಪಡೆಯುವ ನಿರೀಕ್ಷೆಯಿದೆ.
ದೊಡ್ಡಬಳ್ಳಾಪುರದೆಲ್ಲೆಡೆ ವೈಕುಂಠ ಏಕಾದಶಿ
ದೊಡ್ಡಬಳ್ಳಾಪುರ: ವೈಕುಂಠ ಏಕಾದಶಿ ಅಂಗವಾಗಿ ಶನಿವಾರ ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ದಿನವಿಡೀ ಸಾವಿರಾರು ಭಕ್ತಾದಿಗಳು ಭೇಟಿ ನೀಡಿ ಶ್ರೀ ಸ್ವಾಮಿಯ ದರ್ಶನ ಪಡೆದರು.
ಮಳೆ ಕೊಯ್ಲು ಪದ್ಧತಿ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ
ದೊಡ್ಡಬಳ್ಳಾಪುರ: ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಜಾನುವಾರುಗಳಿಗಾಗಿ ಕುಡಿಯುವ ನೀರಿಗಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಡಿಸಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆ ವೇದಿಕೆಯ ಮುಖಂಡರು ಮನವಿ ಸಲ್ಲಿಸಿದರು.
ರಾಜ್ಯಾದ್ಯಂತ ಭಕ್ತಿ ಭಾವದ ವೈಕುಂಠ ಏಕಾದಶಿ
ರಾಜ್ಯಾದ್ಯಂತ ಶನಿವಾರ ಭಕ್ತಿ ಸಡಗರದಿಂದ ವೈಕುಂಠ ಏಕಾದಶಿಯನ್ನು ಆಚರಿಸಲಾಯಿತು.
  • < previous
  • 1
  • ...
  • 521
  • 522
  • 523
  • 524
  • 525
  • 526
  • 527
  • 528
  • 529
  • ...
  • 543
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved