• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ, ಡಿಸಿಎಂ ಚಾಲನೆ
ನೆಲಮಂಗಲ: ಗ್ಯಾರಂಟಿ ಯೋಜನೆಗಳ ಜತೆ ನನ್ನ ಕ್ಷೇತ್ರಕ್ಕೆ ಕೇವಲ 9 ತಿಂಗಳಲ್ಲಿ ಸರಕಾರ ನೀಡಿರುವ 869 ಕೋಟಿ ಅನುದಾನದ ವಿವಿಧ ಯೋಜನೆಗಳ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಮಾ.4ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಉಪಸ್ಥಿತಿಯಲ್ಲಿ ಕ್ಷೇತ್ರದ ಬೊಮ್ಮನಹಳ್ಳಿಯಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ಶ್ರೀನಿವಾಸ್‌ ತಿಳಿಸಿದರು.
ಬಸವನಗುಡಿ ಸಂಭ್ರಮದಲ್ಲಿ ಭಾರಿ ಜನಸ್ತೋಮ; 2ನೇ ದಿನವೂ ನಿರೀಕ್ಷೆ ಮೀರಿ ನೆರೆದಿದ್ದ ಜನತೆ
ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭದ ಸಹಯೋಗದಲ್ಲಿ ಬಸವನಗುಡಿಯ ವಿದ್ಯಾಪೀಠ ಸರ್ಕಲ್‌ನಲ್ಲಿರುವ ಡೊಂಕಲ ಮೈದಾನದಲ್ಲಿ ನಡೆಯುತ್ತಿರುವ ‘ಬಸವನಗುಡಿ ಸಂಭ್ರಮ’ದ ಎರಡನೇ ದಿನವಾದ ಶನಿವಾರವೂ ನಿರೀಕ್ಷೆಗೂ ಮೀರಿ ಜನಸಾಗರವೇ ಹರಿದು ಬಂದಿತ್ತು.
ಅನುಮೋದನೆಗಾಗಿ ಪಾಲಿಕೆ ಬಜೆಟ್ ಸರ್ಕಾರಕ್ಕೆ ಸಲ್ಲಿಕೆ
ಬಿಬಿಎಂಪಿಯ 2024-25ನೇ ಸಾಲಿನ ಆಯವ್ಯಯದ ಅನುಮೋದನೆ ನೀಡುವಂತೆ ಶನಿವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು, ಎರಡ್ಮೂರು ದಿನದಲ್ಲಿ ಅನುಮೋದನೆ ದೊರೆಯುವ ಸಾಧ್ಯತೆ ಇದೆ.
ಆಸ್ತಿ ತೆರಿಗೆ ಸುಸ್ತಿದಾರರ ಪಟ್ಟಿ ಸಿದ್ಧ

ಆಸ್ತಿ ತೆರಿಗೆ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಲಯವಾರು ಟಾಪ್‌ 50 ಆಸ್ತಿ ಮಾಲಿಕರ ಪಟ್ಟಿಯನ್ನು ಬಿಬಿಎಂಪಿ ಶುಕ್ರವಾರ ಸಾರ್ವಜನಿಕವಾಗಿ ಬಿಡುಗಡೆ ಮಾಡಿದೆ.

ನಗರದ 11.12 ಲಕ್ಷ ಮಕ್ಕಳಿಗೆ ಪಲ್ಸ್‌ ಪೊಲಿಯೋ ಲಸಿಕೆ ಗುರಿ
ಬಿಬಿಎಂಪಿಯಿಂದ ಮಾ.3ರಿಂದ 6ರ ವರೆಗೆ ರಾಷ್ಟ್ರೀಯ ಪಲ್ಸ್‌ ಪೊಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ 11.12 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಯೋಜಿಸಿದೆ.
ರಾಜಧಾನಿಯಲ್ಲಿ ಎಲ್ಲೂ ಸಿಗುತ್ತಲ್ಲ ಭಾರತ್‌ ಅಕ್ಕಿ
‘ರಿಲಾಯನ್ಸ್‌, ಕಿರಾಣಿ ಅಂಗಡಿಗಳು ಸುತ್ತಿದರೂ, ಮೊಬೈಲ್‌ ವ್ಯಾನ್‌ಗಳಿಗಾಗಿ ಕಾದು ಕುಳಿತರೂ ಮೋದಿ ಅಕ್ಕಿ ಸಿಗುತ್ತಿಲ್ಲ. ಆರಂಭದ ಒಂದೆರಡು ವಾರ ಅಲ್ಲಲ್ಲಿ ಅಕ್ಕಿ ಸಿಕ್ಕಿದರೂ ಈಗಂತೂ ಅಕ್ಕಿಯ ಸುಳಿವೇ ಇಲ್ಲ...’!
ನಗರಸಭೆ ಸಾಮಾನ್ಯಸಭೆಯಲ್ಲಿ ಕುಕ್ಕರ್‌ ಕಾಳಗ!
ದೊಡ್ಡಬಳ್ಳಾಪುರ: ಪೌರಕಾರ್ಮಿಕರಿಗೆ ನಗರಸಭೆಯಿಂದ ವಿತರಿಸಿರುವ ಕುಕ್ಕರ್‌ಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಹಲವು ಸದಸ್ಯರು ನಗರಸಭೆ ಸಾಮಾನ್ಯಸಭೆಯಲ್ಲಿ ದನಿಯೆತ್ತಿದ ಪರಿಣಾಮ ಕಾವೇರಿದ ಚರ್ಚೆ ನಡೆಯಿತು.
8 ವರ್ಷದ ಮಗುವಿಗೆ ಅಪೊಲೋದಲ್ಲಿ ಬಹು ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ
ಇಲ್ಲಿನ ಶೇಷಾದ್ರಿಪುರದ ಅಪೋಲೋ ಆಸ್ಪತ್ರೆ ವೈದ್ಯರು ತಮಿಳುನಾಡಿನ ಎಂಟು ವರ್ಷದ ಬಾಲಕಿಗೆ ಅತ್ಯಂತ ಸಂಕೀರ್ಣವಾದ ಬಹು ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಆರ್‌.ಆರ್‌.ನಗರ ವಾರ್ಡ್‌ಗಳಲ್ಲಿ ಹನಿ ನೀರಿಗೂ ಪರದಾಟ
ಚನ್ನಸಂದ್ರ, ದ್ವಾರಕಾನಗರ, ಬೆಮೆಲ್ 6ನೇ ಹಂತ, ಹಲಗೆ ವಡೇರಹಳ್ಳಿ, ಗಟ್ಟಿಗೆರೆ, ಸಚ್ಚಿದಾನಂದ ನಗರ, ಕೆಂಚೇನಹಳ್ಳಿ, ಬಂಗಾರಪ್ಪನಗರ, ಪ್ರಮೋದ್ ಬಡಾವಣೆ ಐಡಿಯಲ್ ಹೋಮ್ಸ್ ಸೇರಿದಂತೆ ರಾಜರಾಜೇಶ್ವರಿ ನಗರ ವಾರ್ಡ್‌ ವ್ಯಾಪ್ತಿಯಲ್ಲಿ ಜನರು ಹನಿ ನೀರಿಗೂ ಪ್ರತಿನಿತ್ಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಕೈ ತುಷ್ಟೀಕರಣದಿಂದ ಗಂಡಾಂತರ: ಬಿಜೆಪಿ
ಕಾಂಗ್ರೆಸ್ ಪಕ್ಷದ ತುಷ್ಟೀಕರಣದ ರಾಜನೀತಿ ಮತ್ತು ಅಲ್ಪಸಂಖ್ಯಾತರ ಓಲೈಕೆಯ ನೀತಿಯಿಂದ ರಾಜ್ಯದ ಸುರಕ್ಷತೆಗೆ ಗಂಡಾಂತರ ಬಂದಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಪಾದಿಸಿದ್ದಾರೆ.
  • < previous
  • 1
  • ...
  • 522
  • 523
  • 524
  • 525
  • 526
  • 527
  • 528
  • 529
  • 530
  • ...
  • 623
  • next >
Top Stories
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved