• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ನಿಯ ಕೊಲೆ ಕೇಸ್‌ನಲ್ಲಿ ಎಸ್‌ಐಗೆ ಇಲ್ಲ ಜಾಮೀನು

ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆ ಎಸ್‌ಐ ಮನೆಯಲ್ಲಿ ಅನುಮಾನಸ್ಪದವಾಗಿ ಪತ್ನಿ ಮೃತಪಟ್ಟಿದ್ದು, ಆರೋಪಿಗೆ ಜಾಮೀನು ನೀಡಲು ಕರ್ನಾಟಕ ಹೈ ಕೋರ್ಟ್ ನಿರಾಕರಿಸಿದೆ.

ಮಕ್ಕಳಿಂದ ಶಾಲೆ ಟಾಯ್ಲೆಟ್‌ ತೊಳೆಸಿದ ಶಿಕ್ಷಕರು!
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಮಕ್ಕಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದಂಥ ಘಟನೆ ಇದೀಗ ಬೆಂಗಳೂರಿನಲ್ಲೂ ಶುಕ್ರವಾರ ನಡೆದಿದೆ. ಇದರ ಪರಿಣಾಮವಾಗಿ ಶಾಲೆ ಮುಖ್ಯಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ.
3 ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭ
ಹೊಸಕೋಟೆ: ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಯಶಸ್ವಿಯಾಗಿ ನಡೆಯುತ್ತಿದ್ದು ಉತ್ತಮ ಫಲಿತಾಂಶ ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಬಜೆಟ್ ನಲ್ಲಿ 500 ಹಾಗೂ ಮುಂದಿನ ಮೂರು ವರ್ಷದಲ್ಲಿ ರಾಜ್ಯಾದ್ಯಂತ 3000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಪ್ರಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಸಾಲು ಸಾಲು ರಜೆ: ಮಹಾರಾಷ್ಟ್ರ,ಕೇರಳಕ್ಕೆ 10,000 ಟಿಕೆಟ್‌ ಬುಕ್‌
ಸಾಲು ಸಾಲು ರಜೆ, ನೆರೆ ರಾಜ್ಯಕ್ಕೆ ಪ್ರವಾಸ
ಶಿಕ್ಷಣ ಇಲಾಖೆ ಸುಪರ್ದಿಗೆ ಬಿಬಿಎಂಪಿ ಶಾಲೆ
ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಬಿಬಿಎಂಪಿ ಶಾಲೆಗಳ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಗೆ ವಹಿಸಲು ನಿರ್ಧರಿಸಲಾಗಿದೆ.
ಹವಾಮಾನ ವೈಪರೀತ್ಯದಿಂದ ಮಾವು ಬೆಳೆ ತಡ
ರಾಮನಗರ: ಹವಾಮಾನ ಬದಲಾವಣೆ ಸರಿಯಾದ ರೀತಿಯಲ್ಲಿ ತೋಟಗಳ ನಿರ್ವಹಣೆ ಮಾಡದಿರುವುದು, ಮುಂಗಾರು ಮಳೆ ಕೊರತೆ, ಚಿಗುರಿನ ಪರಿಣಾಮದಿಂದ ಹಲವು ಕಡೆಗಳಲ್ಲಿ ಹೂ ವಿಳಂಬವಾಗುತ್ತಿದೆ. ಇದರಿಂದ ಫೆಬ್ರವರಿಯಲ್ಲಿ ಕಾಣಬೇಕಿರುವ ಹಣ್ಣು ಮಾರ್ಚ್, ಏಪ್ರಿಲ್ ವರೆಗೆ ವಿಸ್ತರಣೆ ಕಾಣುತ್ತಿದೆ ಎಂದು ಕೃಷಿ ವಿಜ್ಞಾನಿ ಡಾ. ರಾಜೇಂದ್ರ ಪ್ರಸಾದ್ ಹೇಳಿದರು.
ವೃದ್ಧೆ ಮನೆ ನಕಲಿ ದಾಖಲೆ ಸೃಷ್ಟಿಸಿ ₹4 ಕೋಟಿ ಸಾಲ!
ವೃದ್ಧೆಯ ಮನೆ ದಾಖಲೆ ಪಡೆದು ನಕಲಿ ಸೃಷ್ಟಿಸಿ ಬ್ಯಾಂಕಿಂದ ಸಾಲ: ಐವರ ಸೆರೆ
ಗುಣಾತ್ಮಕ ತಾಂತ್ರಿಕ ಶಿಕ್ಷಣ ಇಂದಿನ ಅಗತ್ಯ
ದೊಡ್ಡಬಳ್ಳಾಪುರ: ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದಿಂದ ಆಯೋಜಿಸಲಾಗಿದ್ದ 1ವಾರದ ಅವಧಿಯ ಎಫ್‌ಡಿಪಿ-ಸಿಬ್ಬಂದಿ ಅಭಿವೃದ್ದಿ ಕಾರ್ಯಾಗಾರಕ್ಕೆ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಚಾಲನೆ ನೀಡಿದರು.
ಸತ್ಯಾಸತ್ಯತೆ ಪರಿಶೀಲಿಸದೆ ವಿದೇಶಿಗನವೀಸಾ ವಿಸ್ತರಣೆ: ಕೋರ್ಟ್‌ ಅಸಮಾಧಾನ
ದಾಖಲೆ ಪರಿಶೀಲಿಸದೆ ವಿದೇಶಿಗನ ವೀಸಾ ವಿಸ್ತರಣೆಗೆ ಹೈಕೋರ್ಟ್‌ ಅಸಮಾಧಾನ
ಪುಷ್ಪಗಳಲ್ಲಿ ಅರಳಲಿದ್ದಾರೆ ವಿಶ್ವಗುರು ಬಸವಣ್ಣ
ಗಣರಾಜ್ಯೋತ್ಸವಕ್ಕೆ ಈ ಬಾರಿ ಬಸವಣ್ಣ ಹಾಗೂ ವಚನ ಸಾಹಿತ್ಯ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ
  • < previous
  • 1
  • ...
  • 522
  • 523
  • 524
  • 525
  • 526
  • 527
  • 528
  • 529
  • 530
  • ...
  • 543
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved