• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊರೋನಾ ಮುನ್ನೆಚ್ಚರಿಕೆ: ಇಂದು ಸಿಎಂ ಸಭೆ
ಕೊರೋನಾ ರೂಪಾಂತರಿ ತಳಿ ಶುಕ್ರವಾರದಿಂದ ಕೊರೋನಾ ಕುರಿತು ಸರಣಿ ಸಭೆಗಳನ್ನು ನಡೆಸಲಾಗುತ್ತಿದೆ. ಶುಕ್ರವಾರ ಸಭೆ ನಡೆಸಿದ್ದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಾಂತ್ರಿಕ ಸಲಹಾ ಸಮಿತಿ ಸಭೆಗೆ ಸೂಚಿಸಿದ್ದರು.
ಧಾರ್ಮಿಕ ಆಚರಣೆಗಳಿಗೆ ಮಹತ್ವ ಕೊಡಿ: ಎಂಟಿಬಿ ನಾಗರಾಜ್‌
ಹೊಸಕೋಟೆ: ಪೂರ್ವಿಕರು ಆಚರಣೆ ಮಾಡಿಕೊಂಡು ಬಂದಿರುವ ಧಾರ್ಮಿಕ ಆಚರಣೆಗಳನ್ನು ಇಂದಿನ ಯುವ ಪೀಳಿಗೆ ಮುಂದುವರೆಸಿಕೊಂಡು ಹೋಗಬೇಕು ಎಂದು ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.
ದೊಡ್ಡಬಳ್ಳಾಪುರ-ಬೆಂಗಳೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು
ದೊಡ್ಡಬಳ್ಳಾಪುರ: ಬೆಂಗಳೂರು-ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಮಾರಸಂದ್ರ ಅಪಾರ್ಟ್‌ಮೆಂಟ್ ಬಳಿ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಕಾರೊಂದು ಹೊತ್ತಿ ಉರಿದಿದ್ದು ವಾಹನದ ಒಳಗಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಗ್ರಾಮಾಭಿವೃದ್ಧಿಗೆ ಗ್ರಾಪಂ ಸದಸ್ಯರ ಕಾಳಜಿ ಅಗತ್ಯ
ದೊಡ್ಡಬಳ್ಳಾಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ‌ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಪಂಚಾಯತಿಯ ಅಧ್ಯಕ್ಷರು, ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ ಗ್ರಾಮ ಪಂಚಾಯತಿಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ತಪಾಸಣೆಗೆ ನೆರವಾಗಿ: ಪೊಲೀಸರಿಗೆ ಕೆಪಿಎಸ್‌ಸಿ ಪತ್ರ
ಡಿ.30ರಂದು ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿ ಖಾಸಗಿ ಏಜೆನ್ಸಿಯ ಸಿಬ್ಬಂದಿ ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್ (ಎಚ್‌ಎಚ್‌ಎಂಡಿ) ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡುತ್ತಾರೆ. ಈ ಕಾರ್ಯಕ್ಕೆ ಪೊಲೀಸರು ಸಹಕರಿಸಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗ ಕೋರಿದೆ.
141 ಸಂಸದರ ಅಮಾನತು ಹಿಟ್ಲರ್‌ ಧೋರಣೆ: ಸುರ್ಜೇವಾಲಾ
ಒಂದು ಕಡೆ ಸಂಸತ್‌ ಮೇಲೆ ದುಷ್ಕರ್ಮಿಗಳ ದಾಳಿ ನಡೆದರೆ, ಮತ್ತೊಂದು ಕಡೆ ಪ್ರಧಾನಿ ಮೋದಿ ಅವರು ಸಂಸದರ ಮೇಲೆ ಮತ್ತೊಂದು ರೀತಿಯಲ್ಲಿ ದಾಳಿ ಮಾಡುತ್ತಿದ್ದಾರೆ. ಸಂಸದರನ್ನು ಅಮಾನತು ಮಾಡಿ ಅವರ ಹಕ್ಕನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷವೇ ಇರಬಾರದು ಎಂಬುದು ಇವರ ಅಜೆಂಡಾ ಆಗಿದೆ ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲ ಹರಿಹಾಯ್ದರು.
ವಿಮರ್ಶೆಗೆ ವಿಳಂಬ ಸರಿಯಲ್ಲ: ಬರಗೂರು
ವಿಮರ್ಶೆಗೆ ವಿಳಂಬ ಸರಿಯಲ್ಲ: ಬರಗೂರು ರಾಮಚಂದ್ರಪ್ಪನಗರದ ನಯನ ಸಭಾಂಗಣದಲ್ಲಿ ಕನ್ನಡ ಜನಶಕ್ತಿ ಕೇಂದ್ರ ಸೋಮವಾರ ಆಯೋಜಿಸಿದ್ದ ಡಾ। ಮುಮ್ತಾಜ್ ಬೇಗ್ ಬರೆದಿರುವ ‘ಭೂಮಿ ಬೆಳಕಿನ ಬರಗೂರು ಕಾವ್ಯ’ ಪುಸ್ತಕ ಜನಾರ್ಪಣೆ ಕಾರ್ಯಕ್ರಮದಲ್ಲಿ ಅಭಿಮತಕಾವ್ಯ, ಬರಹಗಳಿಗೆ ತಕ್ಷಣ ಒಳ್ಳೆಯ ವಿಮರ್ಶೆ ಬಂದರೆ ಬರಹಗಾರರು ತಿದ್ದಿಕೊಳ್ಳಲು, ಬೆಳೆಯಲು ಸಾಧ್ಯವಾಗುತ್ತದೆ. ಅಂತಹ ವಾತಾವರಣ ನಮ್ಮಲ್ಲಿ ಬೇಕಾಗಿದೆ. ವಿಮರ್ಶೆಯು ಹೊಗಳಿಕೆಯೇ ಆಗಬೇಕಿಲ್ಲ. ಪೂರ್ವಗ್ರಹ ಇಲ್ಲದ ಟೀಕೆಗಳನ್ನು ಸಹಿಸಿಕೊಳ್ಳಬೇಕು. ಆದರೆ, ವಿಮರ್ಶೆಗಳಿಗೆ ವಿಳಂಬ ನೀತಿ ಸರಿಯಲ್ಲ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.
15% ಆಸೆ ತೋರಿಸಿ 700 ಜನರಿಗೆ ₹25 ಕೋಟಿ ಟೋಪಿ!
ತನ್ನ ಕಂಪನಿಯಲ್ಲಿ ಅಲ್ಪಾವಧಿಗೆ ₹1 ಲಕ್ಷ ಬಂಡವಾಳ ಹೂಡಿದರೆ ಪ್ರತಿ ತಿಂಗಳು ₹15 ಸಾವಿರ ಆದಾಯ ನೀಡಿದ್ದ. ಅಲ್ಪಾವಧಿಯಲ್ಲಿ ಒಂದು ಲಕ್ಷಕ್ಕೆ ₹15 ಸಾವಿರ ಸಿಕ್ಕಿದ್ದರಿಂದ ದುರಾಸೆಗೆ ಬಿದ್ದು ಜನರು ಹೆಚ್ಚಿನ ಹಣ ಹೂಡಿಕೆ ಮಾಡಿದ್ದರು. ತಮ್ಮ ಸಂಬಂಧಿಕರು ಹಾಗೂ ಸ್ನೇಹಿತರನ್ನು ಕಂಪನಿಯಲ್ಲಿ ಹಣ ಹೂಡಿಕೆ ಕೆಲ ಗ್ರಾಹಕರು ಸೆಳೆದಿದ್ದರು!
ಸಹಕಾರ ಚಳವಳಿಗೆ ದೊಡ್ಡಬಳ್ಳಾಪುರ ಕೊಡುಗೆ ಅನನ್ಯ
ದೊಡ್ಡಬಳ್ಳಾಪುರ: ಸಹಕಾರ ಚಳವಳಿಗೆ ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೊಡುಗೆ ಅನನ್ಯವಾದದ್ದು. ಸಹಕಾರ ಚಳವಳಿಯ ಸಬಲೀಕರಣದಿಂದ ಸಮಗ್ರ ಪ್ರಗತಿಯ ಸಂಕಲ್ಪ ಸಾಕಾರಗೊಳ್ಳುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಹೇಳಿದರು.
‘ಪೇ ಚಲುವ’ ಭಿತ್ತಿಪತ್ರ ಕೇಸಿನ ವಿಚಾರಣೆಗೆ ಹೈಕೋರ್ಟ್‌ ತಡೆ
‘ಪೇ ಚಲುವ’ ಅಭಿಯಾನ ನಡೆಸಿ ಸಾರ್ವಜನಿಕ ಪ್ರದೇಶದಲ್ಲಿ ಭಿತ್ತಿಪತ್ರ ಅಂಟಿಸಿದ ಆರೋಪದಡಿ ಮಂಡ್ಯದ 5 ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ದೋಷಾರೋಪಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.
  • < previous
  • 1
  • ...
  • 523
  • 524
  • 525
  • 526
  • 527
  • 528
  • 529
  • 530
  • 531
  • ...
  • 543
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved