• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಡಿಯನ್‌ ಬ್ಯಾಂಕ್‌ನಿಂದ ಸಹಕಾರಿ ಬ್ಯಾಂಕ್ ಸಮಾವೇಶ
ಇಂಡಿಯನ್‌ ಬ್ಯಾಂಕ್‌ನಿಂದ ಸಹಕಾರಿ ಬ್ಯಾಂಕ್‌ ಸಮಾವೇಶ ಏರ್ಪಡಿಸಲಾಗಿತ್ತು.
ಬಿಬಿಎಂಪಿ ವಲಯವಾಗು ಅನುದಾನ ಹಂಚಿಕೆ ತಾರತಮ್ಯ
ಬಿಬಿಎಂಪಿಯು ತನ್ನ ಬಜೆಟ್‌ನಲ್ಲಿ ಹಳೆಯ ವಲಯಗಳಿಗೆ ಆರ್ಥಿಕ ವಿಕೇಂದ್ರಿಕರಣ ಮಾಡಿದೆ. ಆದರೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ.
ದೇವೇಗೌಡರಿಂದ ಸಾಕಷ್ಟು ಕಲಿತಿದ್ದೇನೆ: ಮಾಜಿ ಸಿ.ಎಂ. ಬೊಮ್ಮಾಯಿ
ರಾಮಲಿಂಗಶೆಟ್ಟಿ ವಿರಚಿತ ಮಣ್ಣಿನ ಮಗ ನಾನು ಕಂಡಂತೆ - ನಾಡು ಕಂಡಂತೆ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಸಿಎಂ ಬೊಮ್ಮಾಯಿ ದೇವೇಗೌಡರಿಂದ ಸಾಕಷ್ಟು ಕಲಿತಿರುವುದಾಗಿ ತಿಳಿಸಿದ್ದಾರೆ.
ಇಂದಿನಿಂದ ಮೂರು ದಿನ ಬಸವನಗುಡಿ ಸಂಭ್ರಮ
ಕನ್ನಡಪ್ರಭ ವಾರ್ತೆ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸಹಭಾಗಿತ್ವದಲ್ಲಿ ಬಸವನಗುಡಿ ಸಂಭ್ರಮ ಆಯೋಜಿಸಲಾಗಿದ್ದು, ಶನಿವಾರದಿಂದ ಆರಂಭವಾಗಲಿದೆ.
‘ಬ್ರ್ಯಾಂಡ್‌ ಬೆಂಗಳೂರು’ಗಾಗಿಯೇ ಪಾಲಿಕೆ ಬಜೆಟ್‌

ಬಿಬಿಎಂಪಿ ಗುರುವಾರ ತನ್ನ 2024-25ನೇ ಸಾಲಿನ ಬಜೆಟ್‌ ಮಂಡಿಸಿದೆ. ಎಲ್ಲಿಯೂ ನಾಗರಿಕರಿಗೆ ನೇರವಾಗಿ ಹೊರೆ ಉಂಟಾಗುವ ಆರ್ಥಿಕ ಭಾರ ಹೇರಿಲ್ಲ.

ಬ್ರ್ಯಾಂಡ್‌ ಬೆಂಗಳೂರಿನ ನೆರಳಲ್ಲಿ ಮತದಾರರಿಗೆ ಸರ್ಕಾರ ಗಾಳ
ಬ್ರ್ಯಾಂಡ್‌ ಬೆಂಗಳೂರು ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಸರ್ಕಾರ ಮತದಾರರ ಸೆಳೆಯಲು ಬಿಬಿಎಂಪಿ ಬಜೆಟ್‌ ಮೂಲಕ ಪ್ರತ್ಯ ಆರಂಭಿಸಿದೆ.
ಕೊಳಚೆ ನೀರು ಹರಿದು ದುರ್ವಾಸನೆ ಬೀರುತ್ತಿದ್ದ ಚಿಕ್ಕಬಾಣವರ ಕೆರೆ ಪುನರುಜ್ಜೀವನಕ್ಕೆ ₹14 ಕೋಟಿ
ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ದಾಸರಹಳ್ಳಿ‌ ವಿಧಾನಸಭಾ ಕ್ಷೇತ್ರದ ಚಿಕ್ಕಬಾಣಾವಾರ ಕೆರೆ ಅಭಿವೃದ್ಧಿಗೆ ಬಿಡಿಎ ₹12.60 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆದಿದೆ ಹಾಗೂ ಪುರಸಭೆಯಿಂದ ₹2 ಕೋಟಿ ಅನುದಾನ ನೀಡಿದೆ.
₹4,470 ಕೋಟಿ ತೆರಿಗೆ ಸಂಗ್ರಹ ಗುರಿ
ಬಿಬಿಎಂಪಿ ಆಡಳಿತಾಧಿಕಾರಿಗಳು ಬಿಬಿಎಂಪಿ ಬಜೆಟ್‌ ಮಂಡಿಸಿದ್ದು, ಅದರ ಸಾರಾಂಶ ಕ್ಷೇತ್ರವಾರು ಇಂತಿವೆ.
ಬಿಬಿಎಂಪಿ ಬಜೆಟ್‌: 6 ವಿಭಾಗವಾರು ಬಜೆಟ್‌ ಕಾರ್ಯಕ್ರಮಗಳು
ಆರೋಗ್ಯಕರ ಬೆಂಗಳೂರು, ಶಿಕ್ಷಣ ಬೆಂಗಳೂರು, ಟೆಕ್‌ ಬೆಂಗಳೂರು, ವೈಬ್ರೆಂಟ್‌ ಬೆಂಗಳೂರು, ಕಲ್ಯಾಣ ವಿಭಾಗ, ಹಣಕಾಸು ವಿಭಾಗ ಎಂಬ 6 ವಿಭಾಗಗಳಲ್ಲಿ ಬಜೆಟ್‌ ಕಾರ್ಯಕ್ರಮಗಳನ್ನು ನೀಡಲಾಗಿದೆ.
ಜಾಹೀರಾತು, ಪ್ರೀಮಿಯಂ ಎಫ್‌ಎಆರ್‌ಮೂಲಕ ಆದಾಯ ಗಳಿಕೆ: ಬಿಬಿಎಂಪಿ
ನವದೆಹಲಿ ಮಾದರಿಯಲ್ಲಿ ಹೊಸ ಜಾಹೀರಾತು ನೀತಿ ರಚನೆ, ಪ್ರೀಮಿಯಂ ಎಫ್‌ಎಆರ್ ಶುಲ್ಕ ಸಂಗ್ರಹ, ಮಾರ್ಗಸೂಚಿ ದರ ಆಧಾರಿಸಿ ಆಸ್ತಿ ತೆರಿಗೆ ಸಂಗ್ರಹ ಗುರಿ ಹೊಂದಿದೆ.
  • < previous
  • 1
  • ...
  • 525
  • 526
  • 527
  • 528
  • 529
  • 530
  • 531
  • 532
  • 533
  • ...
  • 623
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved