ಅಂಗನವಾಡಿ ಬಳಿಕ ಶಾಲೆಗೆ ಸೇರುವ ಮಕ್ಕಳ ಅನುಕೂಲಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 12 ಸಂಖ್ಯೆಯ ಅಪಾರ್ ಐಡಿಯನ್ನು(ಅಟೋಮೆಟೆಡ್ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ) ಶೀಘ್ರ ಜಾರಿಗೆ
ರಾಜಧಾನಿ ಬೆಂಗಳೂರು, ಕರಾವಳಿ, ಮಲೆನಾಡು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ನ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಸೋಲೆ ಗೆಲುವಿನ ಮೆಟ್ಟಿಲು ಅನ್ನೋ ಮಾತು ಇಂಥವರನ್ನು ನೋಡಿಯೇ ಹುಟ್ಟಿರಬೇಕು. ಬಣ್ಣ ಬಣ್ಣದ ಕ್ಯಾಪ್ಸಿಕಂ ಬೆಳೆದು ಯಾರೂ ಕೊಳ್ಳೋರಿಲ್ಲದೆ ನಷ್ಟದಲ್ಲಿದ್ದಾಗ ಹುಟ್ಟಿದ ಬ್ಯಾಂಡ್ 'ಮಜಾ' ಉಪ್ಪಿನಕಾಯಿ.
ಗೋಕರ್ಣದ ರಾಮೇಶ್ವರ ಗುಹೆಯಲ್ಲಿ ಪತ್ತೆಯಾಗಿದ್ದ ರಷ್ಯಾ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ನೋಡಲು ಬಂದ ರಷ್ಯಾ ಮಹಿಳೆಯ ಮಾಜಿ ಪ್ರಿಯಕರ ಇಸ್ರೇಲ್ನ ಡ್ರೋರ್ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.