• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುದಾನ ಸಿಗ್ತಿಲ್ಲ ಎಂಬ ಅತೃಪ್ತಿ ಬೆನ್ನಲ್ಲೇ ಶಾಸಕರಿಗೆ ಸಿದ್ದು ಪತ್ರ । ಶಾಸಕರ ಕೈಗೆ ₹50 ಕೋಟಿ
ರಾಜ್ಯದಲ್ಲಿ ಅನುದಾನ ಕೊರತೆ ಕುರಿತು ಶಾಸಕರು ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ ಎಲ್ಲಾ ಕಾಂಗ್ರೆಸ್‌ ಶಾಸಕರಿಗೂ ತಲಾ 50 ಕೋಟಿ ರು. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಪತ್ರ ಬರೆದಿದ್ದಾರೆ.
ಕಾಲೋನಿ ಅಭಿವೃದ್ಧಿಗೆ 30 ಕೋಟಿ ಅನುದಾನ
ದಾಬಸ್‍ಪೇಟೆ: ನೆಲಮಂಗಲ ವಿಧಾನಸಭಾ ಕ್ಷೇತ್ರ ಮೀಸಲು ಕ್ಷೇತ್ರವಾಗಿದ್ದು ಕಾಲೋನಿಗಳ ಅಭಿವೃದ್ದಿಗೆ 30 ಕೋಟಿ ಅನುದಾನ ಬಿಡುಗಡೆ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳಿ
ಹೊಸಕೋಟೆ: ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗಿರದೆ ವಿವಿಧ ಕೌಶಲ್ಯಗಳ ತರಬೇತಿ ಪಡೆದು ಆರ್ಥಿಕ ಆದಾಯ ಕಂಡುಕೊಳ್ಳಬೇಕು ಎಂದು ಹೊಸಕೋಟೆ ಜೆಎಂಎಫ್‌ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ ನಿರ್ಮಲಾ ತಿಳಿಸಿದರು
ಪ್ರಜ್ವಲ್‌ ರೇವಣ್ಣ ಕೇಸ್‌ ಮೊದಲ ತೀರ್ಪು ಜು.30ರಂದು ಪ್ರಕಟ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಪ್ರಕರಣಗಳ ಪೈಕಿ ಒಂದಾದ ಕೆ.ಆರ್‌.ನಗರದ ಮಹಿಳೆ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಕುರಿತ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜು.30ರಂದು ಪ್ರಕಟಿಸಲಿದೆ.
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ

ಅಂಗನವಾಡಿ ಬಳಿಕ ಶಾಲೆಗೆ ಸೇರುವ ಮಕ್ಕಳ ಅನುಕೂಲಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 12 ಸಂಖ್ಯೆಯ ಅಪಾರ್‌ ಐಡಿಯನ್ನು(ಅಟೋಮೆಟೆಡ್‌ ಪರ್ಮನೆಂಟ್‌ ಅಕಾಡೆಮಿಕ್‌ ಅಕೌಂಟ್‌ ರಿಜಿಸ್ಟ್ರಿ) ಶೀಘ್ರ ಜಾರಿಗೆ  

ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ

ರಾಜಧಾನಿ ಬೆಂಗಳೂರು, ಕರಾವಳಿ, ಮಲೆನಾಡು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ನ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!

ಸೋಲೆ ಗೆಲುವಿನ ಮೆಟ್ಟಿಲು ಅನ್ನೋ ಮಾತು ಇಂಥವರನ್ನು ನೋಡಿಯೇ ಹುಟ್ಟಿರಬೇಕು. ಬಣ್ಣ ಬಣ್ಣದ ಕ್ಯಾಪ್ಸಿಕಂ ಬೆಳೆದು ಯಾರೂ ಕೊಳ್ಳೋರಿಲ್ಲದೆ ನಷ್ಟದಲ್ಲಿದ್ದಾಗ ಹುಟ್ಟಿದ ಬ್ಯಾಂಡ್ 'ಮಜಾ' ಉಪ್ಪಿನಕಾಯಿ.

ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ

ಗೋಕರ್ಣದ ರಾಮೇಶ್ವರ ಗುಹೆಯಲ್ಲಿ ಪತ್ತೆಯಾಗಿದ್ದ ರಷ್ಯಾ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ನೋಡಲು ಬಂದ ರಷ್ಯಾ ಮಹಿಳೆಯ ಮಾಜಿ ಪ್ರಿಯಕರ ಇಸ್ರೇಲ್‌ನ ಡ್ರೋರ್ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.

ಬಿ-ಖಾತಾಗಳಿಗೆ ಎ-ಖಾತಾ ಕಾನೂನು ಮಾನ್ಯತೆ ಭಾಗ್ಯ : ಬಿಬಿಎಂಪಿ ನೀಡಿರುವ ಎಲ್ಲ ಬಿ ಖಾತೆಗಳಿಗೆ ಅನ್ವಯ
ರಾಜ್ಯ ಸರ್ಕಾರ ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ ಬಿ-ಖಾತಾ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದ್ದು, 2024ರ ಸೆ.30 ರವರೆಗೆ ಬಿಬಿಎಂಪಿ ನೀಡಿರುವ ಎಲ್ಲ ಬಿ-ಖಾತಾಗಳಿಗೆ ಎ-ಖಾತಾ ಅಥವಾ ಸರಿಯಾದ ಖಾತಾ (ಕಾನೂನು ಬದ್ಧ) ಎಂದು ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ.
ನಗರದಲ್ಲಿ ಜಾಹೀರಾತು ಉಪ ವಿಧಿ ಶೀಘ್ರದಲ್ಲಿ ಜಾರಿ : ಬಿಬಿಎಂಪಿ ಅಧಿಸೂಚನೆಗೆ ಹೈಕೋರ್ಟ್‌ ಸಮ್ಮತಿ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹೊರಾಂಗಣ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ರೂಪಿಸಲಾದ ‘ಬಿಬಿಎಂಪಿ ಜಾಹೀರಾತು ಉಪ ವಿಧಿ-2024’ರ ಅಧಿಸೂಚನೆಗೆ ಹೈಕೋರ್ಟ್‌ ಸಮ್ಮತಿ ಸೂಚಿಸಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಜಾರಿಗೆ ಸಿದ್ಧತೆ ನಡೆಸಲಾಗುತ್ತಿದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 622
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved