• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಕ್ತಿಸ್ತಾನ ಪರ ಘೋಷಣೆ ಖಂಡಿಸಿ ಪ್ರತಿಭಟನೆ
ದೊಡ್ಡಬಳ್ಳಾಪುರ: ರಾಜ್ಯಸಭಾ ಚುನಾವಣೆ ವಿಜಯೋತ್ಸವ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಶತ್ರುರಾಷ್ಟ್ರ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ ಬುಧವಾರ ಬಿಜೆಪಿ ಯುವಮೋರ್ಚಾ ಹಾಗೂ ವಿವಿಧ ಘಟಕಗಳ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಇಂದು ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿ ಇಂದು ಬಿಬಿಎಂಪಿ ಬಜೆಟ್:‌ ₹13 ಸಾವಿರ ಕೋಟಿ ಗಾತ್ರ?
ರಾಜ್ಯ ಸರ್ಕಾರದ ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿ ಬಿಬಿಎಂಪಿಯ 2024-25ನೇ ಆಯವ್ಯಯದಲ್ಲಿ ಒತ್ತು ನೀಡಲಾಗಿದ್ದು, ಬಜೆಟ್‌ ಮಂಡನೆಗೆ ಗುರುವಾರ ಮುರ್ಹೂತ ನಿಗದಿಯಾಗಿದೆ. ಬರೋಬ್ಬರಿ ₹13 ಸಾವಿರ ಕೋಟಿ ಗಾತ್ರದ ಆಯವ್ಯಯ ಮಂಡನೆ ಆಗುವ ಸಾಧ್ಯತೆ ಇದೆ.
ಮೆಟ್ರೋ ಬೋಗಿ ಸಾಗಿಸುತ್ತಿದ್ದ ವಾಹನ ಪಲ್ಟಿ: ಕ್ಲೀನರ್ ಸಾವು, ಓರ್ವನಿಗೆ ಗಾಯ
ಬೆಂಗಳೂರಿನ ನೈಸ್‌ನಲ್ಲಿ ಮೆಟ್ರೋ ಬೋಗಿ ಸಾಗಿಸುತ್ತಿದ್ದ ವಾಹನ ಪಲ್ಟಿಯಾಗಿದೆ. ಇದರಿಂದ ವಾಹನದ ಕ್ಲೀನರ್‌ ಮೃತಪಟ್ಟಿದ್ದಾನೆ.
ಪ್ರತಿ ಯುನಿಟ್‌ ವಿದ್ಯುತ್‌ ದರ 1.10 ರು.ಇಳಿಕೆ

ಕೆಇಆರ್‌ಸಿ ರಾಜ್ಯದಲ್ಲಿ ವಿದ್ಯುತ್‌ ದರ ಪರಿಷ್ಕರಣೆ ಮಾಡಿ ಆದೇಶಿಸಿದೆ. ಅದರನ್ವಯ,  ಮಾಸಿಕ 100 ಯುನಿಟ್‌ಗಿಂತ ಹೆಚ್ಚು ವಿದ್ಯುತ್‌ ಬಳಕೆ ಮಾಡುವವರಿಗೆ 1.10 ರು. ಇಳಿಕೆಯಾಗಲಿದೆ.

ಯಲಹಂಕ: ಒತ್ತುವರಿ ತೆರವಿಗೆ ಬಂದ ಜೆಸಿಬಿಗೆ ಬೆಂಕಿ ಹಚ್ಚಿದ ಅಪ್ಪ-ಮಗ ಸೆರೆ
ಒತ್ತುವರಿ ಆಗಿದ್ದ ಜಾಗದ ತೆರವಿಗೆ ಬಂದಿದ್ದ ಜೆಸಿಬಿಗೆ ಅಪ್ಪ ಮಗ ಪೆಟ್ರೋಲ್‌, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ಯಲಹಂಕದ ಶಿವಕೋಟೆಯಲ್ಲಿ ನಡೆದಿದೆ.
ದೇಶದ್ರೋಹಿ ಕೂಗು: ಜೆಡಿಎಸ್‌ ಪ್ರತಿಭಟನೆ
ರಾಜ್ಯದ ಶಕ್ತಿ ಕೇಂದ್ರದಲ್ಲೇ ದೇಶ ದ್ರೋಹಿ ಕೂಗು ಕೂಗಿದ ಘಟನೆ ಖಂಡಿಸಿ ಜೆಡಿಎಸ್‌ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ.
ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲೂ ಸಮರ್ಥರು
ದೇವನಹಳ್ಳಿ: ಕನ್ನಡಿಗರು ಯಾವುದೇ ಕ್ಷೇತ್ರದಲ್ಲಿ ಎಂದೂ ಅಸಮರ್ಥರಲ್ಲ, ಬದಲಾಗಿ ಸಮರ್ಥರು ಎಂದು ಸಮ್ಮೇಳನಾಧ್ಯಕ್ಷ ಮುನಿಕೆಂಪಣ್ಣ ಹೇಳಿದರು.
44 ಕಾಂಗ್ರೆಸ್‌ ಕಾರ್ಯಕರ್ತರಿಗೆ ಇಂದು ನಿಗಮಾಧ್ಯಕ್ಷರ ಹುದ್ದೆ
44 ಮಂದಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿಗಮ- ಮಂಡಳಿ ಅಧ್ಯಕ್ಷ ಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂತಿಮಗೊಳಿಸಿ ಸಹಿ ಹಾಕಿದ್ದಾರೆ. ಗುರುವಾರ ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ.
ದೇಶದ್ರೋಹಿ ಕೃತ್ಯ ಯಾರೇ ಮಾಡಿದರೂ ಕ್ಷಮಿಸಲ್ಲ
ಹೊಸಕೋಟೆ: ದೇಶ ದ್ರೋಹದ ಕೃತ್ಯ ಯಾರೇ ಮಾಡಿದ್ರೂ ಅದು ತಪ್ಪು. ಆದ್ದರಿಂದ ಅಂತಹವನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕುರಿತು ಶಾಸಕ ಶರತ್ ಬಚ್ಚೇಗೌಡ ಪ್ರತಿಕ್ರಿಯಿಸಿದರು.
ಐತಿಹಾಸಿಕ ಪ್ರಮಾದ ತಡೆಗೆ ರಾಜಕೀಯ ಅಧ್ಯಯನ ಅಗತ್ಯ: ಸಚಿವ ಹರ್ದೀಪ್ ಸಿಂಗ್ ಪುರಿ
ರೇವಾ ವಿಶ್ವವಿದ್ಯಾಲಯದಲ್ಲಿ ನೂತನವಾಗಿ ಆರಂಭವಾದ ‘ರೇವಾ ಭೌಗೋಳಿಕ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಅಧ್ಯಯನ ಕೇಂದ್ರ’ ಉದ್ಘಾಟನೆ.
  • < previous
  • 1
  • ...
  • 526
  • 527
  • 528
  • 529
  • 530
  • 531
  • 532
  • 533
  • 534
  • ...
  • 623
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved