• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟ್ಯಾಂಕರ್ ಮಾಫಿಯಾದಲ್ಲಿ ಮಾಜಿ ಕಾರ್ಪೋರೆಟರ್ಸ್‌: ಆಪ್‌
ಬೆಂಗಳೂರಿನಲ್ಲಿ ಮಾಜಿ ಕಾರ್ಪೋರೇಟರ್‌ಗಳಿಂದಲೇ ನೀರಿನ ಟ್ಯಾಂಕರ್ ಮಾಫಿಯಾ ನಡೆಯುತ್ತಿದೆ ಎಂದು ಆಪ್‌ ಆರೋಪ ಮಾಡಿದೆ.
ಚೀನಾ ಬಳಿಕ ಭಾರತದಲ್ಲಿ ಅತೀ ದೊಡ್ಡ ಮೆಟ್ರೋ ಸಂಪರ್ಕ: ಕೇಂದ್ರ ಸಚಿವ ಪುರಿ
ರೇವಾ ವಿಶ್ವವಿದ್ಯಾಲಯದಲ್ಲಿ ನೂತನವಾಗಿ ಆರಂಭವಾದ ‘ರೇವಾ ಭೌಗೋಳಿಕ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಅಧ್ಯಯನ ಕೇಂದ್ರ’ ಉದ್ಘಾಟನೆ.
ಪ್ರಭಾಕರ್‌ ಗೆ ಪತ್ರಕರ್ತರ ಸಂಘದಿಂದ ಸನ್ಮಾನ
ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಬೇಡಿಕೆ ಈಡೇರಿಕೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನಿಸಲಾಯಿತು.
ನೀರಿನ ಟ್ಯಾಂಕರ್‌ಗೆ ಉದ್ದಿಮೆ ಲೈಸೆನ್ಸ್‌ ಕಡ್ಡಾಯ; ಇನ್ನೆರಡು ದಿನದಲ್ಲಿ ಟ್ಯಾಂಕರ್‌ ದರ ನಿಗದಿ
ರಾಜಧಾನಿ ಬೆಂಗಳೂರಿನಲ್ಲಿ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳಿಗೆ ಉದ್ದಿಮೆ ಪರವಾನಗಿ ಕಡ್ಡಾಯವಾಗಿದ್ದು, ಮಾ.7ರ ಒಳಗಾಗಿ ಉದ್ದಿಮೆ ಪರವಾನಗಿ ಪಡೆಯದಿದ್ದರೆ ಟ್ಯಾಂಕರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಎಚ್ಚರಿಕೆ ನೀಡಿದ್ದಾರೆ.
ವೇತನಕ್ಕೆ ಗ್ರಾಮ ಸಹಾಯಕರಸಂಘದಿಂದ ಬೃಹತ್‌ ಪ್ರತಿಭಟನೆ
ವೇತನ ನಿಗದಿ ಪಡಿಸುವಂತೆ ಆಗ್ರಹಿಸಿ ಗ್ರಾಮ ಸಹಾಯಕರ ಸಂಘವು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿತು.
ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್‌ಗಳಲ್ಲಿ 250 ಮಹಿಳೆಯರಿಗೆ ಮದುವೆ ಆಗುವುದಾಗಿ ‘ಅಂಕಲ್‌’ ಟೋಪಿ!
ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್‌ಗಳಲ್ಲಿ ನಕಲಿ ಖಾತೆ ತೆರೆದು ವಿಧವೆಯರು ಮತ್ತು ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮದುವೆ ಆಗುವುದಾಗಿ ನಂಬಿಸಿ ಸಾವಿರಾರು ರುಪಾಯಿ ಪಡೆದು ವಂಚಿಸುತ್ತಿದ್ದ ಖತರ್ನಾಕ್‌ ವಂಚಕನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಇಂದಿನಿಂದ 1 ವಾರ 15ನೇ ಬೆಂಗಳೂರು ಚಲನಚಿತ್ರೋತ್ಸವ
15ನೇ ಬೆಂಗಳೂರು ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಿದ್ದಾರೆ.
ಗ್ಯಾರಂಟಿಗಳ ಸದುಪಯೋಗ ಪಡೆಯಿರಿ: ಬೈರತಿ ಸುರೇಶ್‌
ಹೆಬ್ಬಾಳ ಕ್ಷೇತ್ರದಲ್ಲಿ ಜನ ಸಂಪರ್ಕ ಸಭೆ ನಡೆಸಿದ ಶಾಸಕ ಬೈರತಿ ಸುರೇಶ್‌, ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದ್ದಾರೆ.
ಕನ್ನಡ ಫಲಕಕ್ಕೆ ಕರವೇ ಮಾ.5ರ ಗಡುವು
ಬೆಂಗಳೂರಿನ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಅನುಷ್ಠಾನಕ್ಕೆ ಮಾರ್ಚ್‌ 5 ರವೆರೆಗೆ ಕರ್ನಾಟಕ ರಕ್ಷಣಾ ವೇದಿಕೆ ಬಿಬಿಎಂಪಿಗೆ ಗಡುವು ನೀಡಿದ್ದು, ಆ ನಂತರವೂ ಕನ್ನಡ ನಾಮ ಫಲಕ ಅಳವಡಿಕೆ ಮಾಡದ ವಾಣಿಜ್ಯ ಮಳಿಗೆಗಳ ಪಟ್ಟಿ ಸಿದ್ಧಪಡಿಸಿ ಬಿಬಿಎಂಪಿಗೆ ಸಲ್ಲಿಸುವುದಕ್ಕೆ ನಿರ್ಧರಿಸಿದೆ.
ಬಿಸಿಯೂಟದಲ್ಲಿ ಹುಳ: ಮುಖ್ಯಶಿಕ್ಷಕಿ ಅಮಾನತಿಗೆ ಆಗ್ರಹ
ದಾಬಸ್‌ಪೇಟೆ: ಅಕ್ಷರ ದಾಸೋಹದ ಬಿಸಿಯೂಟ ಸೇವಿಸುತ್ತಿದ್ದ ಮಕ್ಕಳ ತಟ್ಟೆಯಲ್ಲಿ ಹುಳಗಳು ಕಂಡು ಬಂದಿದ್ದು, ಬೇಜವಾಬ್ದಾರಿ ವಹಿಸಿರುವ ಮುಖ್ಯಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಮಕ್ಕಳು ಹಾಗೋ ಪೋಷಕರು ಶಿವಗಂಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದೆ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 527
  • 528
  • 529
  • 530
  • 531
  • 532
  • 533
  • 534
  • 535
  • ...
  • 623
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved