• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸ್‌ ಆಯುಕ್ತರ 2 ಕಾರಿಗೂ ಡ್ಯಾಶ್ ಕ್ಯಾಮೆರಾ ಅಳವಡಿಕೆ

ಪೊಲೀಸ್ ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಕಾಣಿಸುವ ನಿಟ್ಟಿನಲ್ಲಿ ತಮ್ಮ ಎರಡು ಸರ್ಕಾರಿ ಕಾರುಗಳಿಗೆ ಕೂಡಾ ಡ್ಯಾಶ್ ಕ್ಯಾಮೆರಾಗಳನ್ನು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅಳ‍ವಡಿಸಿದ್ದಾರೆ.

ಮಾತೃ ಮಡಿಲಿನ ವಾತಾವರಣ ಸೃಷ್ಟಿಸಿದ ಸಿದ್ಧಗಂಗಾ ಶ್ರೀ
ದೊಡ್ಡಬಳ್ಳಾಪುರ: ಶಿವಕುಮಾರ ಸ್ವಾಮೀಜಿ ವ್ಯಕ್ತಿತ್ವವನ್ನು ಪರಿಚಯಿಸುವುದು ಸೂರ್ಯನನ್ನು ಲೋಕಕ್ಕೆ ಪರಿಚಯಿಸಿದ ಹಾಗೆ. ಇವರದು ಜಗಜ್ಯೋತಿ ಬಸವೇಶ್ವರರ ವ್ಯಕ್ತಿತ್ವಕ್ಕೆ ಸಮಾನ ಎಂದು ಬಸವಕಲ್ಯಾಣ ಮಠದ ಸದಾಶಿವ ಸ್ವಾಮೀಜಿ ತಿಳಿಸಿದರು.
ಲೋಕಸಭಾ ಚುನಾವಣೆಗೆ ಸಿದ್ಧತೆ: ತುಷಾರ್‌
ಬೆಂಗಳೂರಿನ ಮೂರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆ, ವಿವಿಧ ಸಮಿತಿಗಳ ರಚನೆ, ಮತದಾರರಲ್ಲಿ ಜಾಗೃತಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚುನಾವಣಾ ಆಯೋಗ ನೇಮಿಸಿದ ಸಾಮಾನ್ಯ ವೀಕ್ಷಕರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ವಿವರಣೆ ನೀಡಿದರು.
ಕೌಶಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ: ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ನಿರಂಜನ
ರಾಮಯ್ಯ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿಗೆ ಸ್ವಾಯತ್ತತೆ ದೊರೆತಿರುವ ಹಿನ್ನೆಲೆಯಲ್ಲಿ ಗುರುವಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಂಗಳೂರು: ಕೆಎಸ್ಆರ್‌ಟಿಸಿ ಬಸ್‌ಗೆ ವೃದ್ಧ ಪ್ರಯಾಣಿಕ ಬಲಿ
ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ವೃದ್ಧ ಪ್ರಯಾಣಿಕ ಮೃತಪಟ್ಟಿರುವ ಘಟನೆ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೆಚ್ಚು ನೀರು ಬಳಕೆದಾರರಿಗೆ ಶೇ.10 ರಷ್ಟು ನೀರು ಕಡಿತ
ಭಾರೀ ಪ್ರಮಾಣ ನೀರು ಬಳಕೆ ಮಾಡುವವರಿಗೆ ಏ.14ರಿಂದ ಶೇಕಡ 10ರಷ್ಟು ನೀರು ಕಡಿತಗೊಳಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ। ರಾಮ್‌ ಪ್ರಸಾತ್ ತಿಳಿಸಿದ್ದಾರೆ.
ಎಲ್ಲರೂ ತಪ್ಪದೇ ನಿಮ್ಮ ಹಕ್ಕನ್ನು ಚಲಾಯಿಸಿ
ಹೊಸಕೋಟೆ: ಪ್ರಜಾಪ್ರಭುತ್ವದ ಉಳಿವು ಪ್ರಜೆಗಳ ಕೈಯಲ್ಲಿದ್ದು, ಮತದಾನವೆಂಬ ಪವಿತ್ರ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳುವ ಮೂಲಕ ಸಂವಿಧಾನ ಬದ್ಧ ಹಕ್ಕನ್ನು ಚಲಾಯಿಸಬೇಕು ಎಂದು ಐಟಿಸಿ ಕಂಪನಿಯ ಸಂಪನ್ಮೂಲ ಅಧಿಕಾರಿ ಎಂ.ಎಲ್.ಮನೋಹರ್ ತಿಳಿಸಿದರು
ಈಗ ಇನ್‌ಸ್ಪೆಕ್ಟರ್‌, ಎಸಿಪಿ ಜೀಪಿಗೆ ಡ್ಯಾಶ್ ಕ್ಯಾಮೆರಾ; ಪಾರದರ್ಶಕತೆಗಾಗಿ ಕ್ರಮ
ಪಾರದರ್ಶಕ ಆಡಳಿತ ಜಾರಿಗೊಳಿಸುವ ನಿಟ್ಟಿನಲ್ಲಿ ಈಗ ನಗರದ ಎಲ್ಲ ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ ವಾಹನಗಳಿಗೆ ಡ್ಯಾಶ್ ಕ್ಯಾಮೆರಾವನ್ನು ಅಳವಡಿಸುವ ಮಹತ್ವದ ನಿರ್ಧಾರವನ್ನು ಪೊಲೀಸ್ ಆಯುಕ್ತ ಬಿ.ದಯಾನಂದ್ ತೆಗೆದುಕೊಂಡಿದ್ದಾರೆ.
ಮಕ್ಕಳಲ್ಲಿ ಅನ್ವೇಷಣೆ, ಉದ್ಯಮ ಕೌಶಲ್ಯ ಬೆಳೆಸುವುದು ಅಗತ್ಯ: ಮಂಜುನಾಥ್‌
ಮಕ್ಕಳಿಗೆ ಅನ್ವೇಷಣೆ, ಅಭಿವೃದ್ಧಿ ಮತ್ತು ಉದ್ದಿಮೆದಾರರಾಗುವ ಕುರಿತು ಮಾರ್ಗದರ್ಶನ ಅತ್ಯಗತ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೈಜೆನ್‌ ತಂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್ಸ್‌ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಎಚ್‌.ಎಸ್‌.ಮಂಜುನಾಥ್‌ ಅವರು ಸಲಹೆ ನೀಡಿದರು.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ.ಸುಧಾಕರ್‌ ಗೆಲುವು ನಿಶ್ಚಿತ
ದಾಬಸ್ ಪೇಟೆ: ಮೈತ್ರಿ ಪಕ್ಷದ ಅಭ್ಯರ್ಥಿ ಡಾ.ಕೆ.ಸುಧಾಕ್ ಅವರು 2.5 ಲಕ್ಷ ಮತಗಳಲ್ಲಿ ಜಯಗಳಿಸುವುದು ನಿಶ್ಚಿತ. ತಾಲೂಕಿನಲ್ಲಿ 25 ಸಾವಿರ ಲೀಡ್ ನೀಡುವ ಗುರಿ ಹೊಂದಿದ್ದೇವೆ ಎಂದು ಮಾಜಿ ಶಾಸಕ ಎಂ.ವಿ.ನಾಗರಾಜು ತಿಳಿಸಿದರು.
  • < previous
  • 1
  • ...
  • 527
  • 528
  • 529
  • 530
  • 531
  • 532
  • 533
  • 534
  • 535
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved