• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಾವರಿ ಯೋಜನೆಗಳಲ್ಲಿ ಬಯಲುಸೀಮೆಗೆ ಅನ್ಯಾಯ
ದೊಡ್ಡಬಳ್ಳಾಪುರ: ಬಯಲು ಸಿಮೇಯ ಜಿಲ್ಲೆಗಳಿಗೆ ರಾಜ್ಯದ ನೀರಾವರಿ ಯೋಜನೆಗಳಲ್ಲಿ ತಾರತಮ್ಯ ಮಾಡಲಾಗಿದೆ. ಕೃಷ್ಣಾ ನದಿ ನೀರು ಸೇರಿದಂತೆ ನಮ್ಮ ಪಾಲಿಗೆ ದೊರೆಯಬೇಕಿರುವ ನೀರಾವರಿ ಯೋಜನೆಗಳನ್ನು ಪಡೆಯಲು ಈಗಲಾದರೂ ಪ್ರಶ್ನೆ ಮಾಡದೇ ಹೋದರೆ ಈ ಭಾಗದ ಜನರು ಬೆಂಗಳೂರಿನ ತ್ಯಾಜ್ಯ ನೀರನ್ನೇ ನಂಬಿಕೊಂಡು ಅನಾರೋಗ್ಯಕ್ಕೆ ತುತ್ತಾಗುವ ಅಪಾಯಗಳು ಸಮೀಪದಲ್ಲೇ ಇವೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯರೆಡ್ಡಿ ಹೇಳಿದರು.
ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ನಟ ದರ್ಶನ್
ದಾಬಸ್‌ಪೇಟೆ: ಚಲನಚಿತ್ರ ನಟ ದರ್ಶನ್ ಅವರು ಹಿರಿಯ ನಟಿ ಲೀಲಾವತಿ ಅವರು ನಿರ್ಮಿಸಿರುವ ಪಶು ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಲೀಲಾವತಿ ಅವರ ಆರೋಗ್ಯ ವಿಚಾರಿಸಿದರು.
ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು
ಹೊಸಕೋಟೆ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಒಬ್ಬ ಮೃತಪಟ್ಟಿರುವ ಘಟನೆ ಆವಲಹಳ್ಳಿ ಬೆಸ್ಕಾಂ ವ್ಯಾಪ್ತಿಯ ಚೀಮಸಂದ್ರ ಗ್ರಾಮದಲ್ಲಿ ನಡೆದಿದೆ.
ಎಇಇ ನವೀನ್ಎ ತೋಟಗಂಟಿ, ಎಇ ಮಲ್ಲಾಪುರ ಲೋಕಾ ಬಲೆಗೆ
ದಾಬಸ್‌ಪೇಟೆ: ಹಂಚಿಕೆಯಾಗಿದ್ದ ನಿವೇಶನದಲ್ಲಿ ಕಾರ್ಖಾನೆ ನಿರ್ಮಿಸಲು ಮಂಜೂರಾತಿ ನೀಡಲು ಕೈಗಾರಿಕೋದ್ಯಮಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ನಾರಾಯಣ ಸ್ವಾಮಿಯವರಿಂದ 1.2 ಲಕ್ಷ ಲಂಚ ಪಡೆಯುತ್ತಿದ್ದಾಗ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಸೋಂಪುರ ಕೈಗಾರಿಕಾ ಪ್ರದೇಶದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ನವೀನ್ ತೋಟಗಂಟಿ ಮತ್ತು ಸಹಾಯಕ ಎಂಜಿನಿಯರ್ (ಎಇ) ಜಿ.ಎಚ್ ಮಲ್ಲಾಪುರ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಹಾಲಿನ ಬೆಲೆ ಇಳಿಕೆ ಖಂಡಿಸಿ ರೈತರ ಆಕ್ರೋಶ
ದೊಡ್ಡಬಳ್ಳಾಪುರ: ಹಾಲಿನ ಬೆಲೆ ಇಳಿಕೆ ಖಂಡಿಸಿ ಬೆಂಗಳೂರಿನ ಹಾಲು ಒಕ್ಕೂಟದ ಕೇಂದ್ರ ಕಚೇರಿಗೆ ಶುಕ್ರವಾರ ತಾಲೂಕಿನಿಂದ ನೂರಾರು ಜನ ರೈತರು ಹೊರಟರು.
ಜಿಲ್ಲೆಯಲ್ಲಿ 1721 ಶಿಕ್ಷಕರು, 14375 ಪದವೀಧರ ಮತದಾರರು ನೋಂದಣಿ
ದೊಡ್ಡಬಳ್ಳಾಪುರ: ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ 2023ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಮತದಾರರ ಪಟ್ಟಿಗಳ ಕರಡು ಪ್ರತಿಯನ್ನು ಗುರುವಾರ ಪ್ರಕಟಗೊಳಿಸಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಡಿಸೆಂಬರ್ 09 ರೊಳಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಅವರು ತಿಳಿಸಿದರು.
ಇಬ್ಬರು ಕಳ್ಳರ ಬಂಧನ: 103 ಗ್ರಾಂ ಚಿನ್ನ, 3 ಬೈಕ್ ವಶ
ಹೊಸಕೋಟೆ: ಪೊಲೀಸ್ ಉಪ ವಿಭಾಗ ವ್ಯಾಪ್ತಿಯ ಆವಲಹಳ್ಳಿ ಪೊಲೀಸರು ಸರಗಳ್ಳತನ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ಕುಖ್ಯಾತ ಮನೆಗಳನ ಬಂಧನ : 629 ಗ್ರಾಂ ಚಿನ್ನ ವಶ
ಹೊಸಕೋಟೆ: ಬೀಗ ಹಾಕಿರುವ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ರಾತ್ರಿ ವೇಳೆ ಕಳವು ಮಾಡುತ್ತಿದ್ದ ಕುಖ್ಯಾತ ಮನೆಗಳ್ಳರಿಬ್ಬರನ್ನ ತಿರುಮಲಶೆಟ್ಟಿ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಳವಾಗಿದ್ದ ಹಾಲಿನ ಕ್ಯಾಂಟರ್ ಕಲಬುರ್ಗಿಯಲ್ಲಿ ಪತ್ತೆ, ಕಳ್ಳನ ಸೆರೆ
ಹೊಸಕೋಟೆ: ಹಳ್ಳಿಗಳಲ್ಲಿ ದಿನನಿತ್ಯ ಡೈರಿಯಲ್ಲಿ ಹಾಲು ತುಂಬಿಕೊಂಡು ಹೋಗುವ ಕ್ಯಾಂಟರನ್ನು ಕಳವು ಮಾಡಿದ್ದ ಓರ್ವ ಆರೋಪಿಯನ್ನು ಹೊಸಕೋಟೆ ಪೊಲೀಸರು ಗುಲ್ಬರ್ಗದಲ್ಲಿ ಬಂಧಿಸಿದ್ದಾರೆ.
ರಕ್ತ ಚಂದನ ಕಳ್ಳ ಸಾಗಣೆ: ಇಬ್ಬರ ಬಂಧನ
ಹೊಸಕೋಟೆ: ಪುಷ್ಪಾ ಸಿನಿಮಾ ಸ್ಟೈಲ್ ನಲ್ಲಿ ರಕ್ತ ಚಂದನದ ತುಂಡುಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 528
  • 529
  • 530
  • 531
  • 532
  • 533
  • 534
  • 535
  • 536
  • ...
  • 542
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved