• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಭಯ ಸದನಗಳಲ್ಲಿ ಅಂಗೀಕಾರವಾಗಿದ್ದ ಕನ್ನಡ ಕಡ್ಡಾಯ ಮಸೂದೆಗೆ ರಾಜ್ಯಪಾಲರಿಂದ ಅಂಕಿತ
ಉದ್ಯಮಗಳಲ್ಲಿನ ನಾಮಫಲಕಗಳಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸುವ ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆಯಲಾಗಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ 2024ಕ್ಕೆ ಸಂಬಂಧಿಸಿದಂತೆ ರಾಜ್ಯಪತ್ರ ಪ್ರಕಟಿಸಲಾಗಿದೆ.
ಏಕಮುಖ ಚಿಂತನೆಗಳು ಅಪಾಯಕಾರಿ: ಮಂಜುನಾಥ ಅದ್ದೆ
ದೊಡ್ಡಬಳ್ಳಾಪುರ: ಏಕಮುಖ ಚಿಂತನೆಗಳು ಅತ್ಯಂತ ಅಪಾಯಕಾರಿಯಾಗಿದ್ದು, ಮಾತು ಮತ್ತು ಕ್ರಿಯೆಯ ನಡುವೆ ಬೆಸುಗೆ ಇಲ್ಲವಾದರೆ ಕಾಯಕ ವ್ಯರ್ಥವಾಗುತ್ತದೆ ಎಂದು ಲೇಖಕ ಮಂಜುನಾಥ ಅದ್ದೆ ಅಭಿಪ್ರಾಯಪಟ್ಟರು.
ಸಾಮಾಜಿಕ, ಧಾರ್ಮಿಕ ವಿಘಟನೆಗಳು ಮನುಷ್ಯತ್ವಕ್ಕೆ ಮಾರಕ
ದೊಡ್ಡಬಳ್ಳಾಪುರ: ಅಧಿಕಾರ ಕಾರಣಕ್ಕಾಗಿ ನಡೆಯುತ್ತಿರುವ ಸಾಮಾಜಿಕ ಹಾಗೂ ಧಾರ್ಮಿಕ ವಿಘಟನೆಗಳು ಸಮಾಜಕ್ಕೆ ಮಾರಕವಾಗಿದ್ದು, ಮನುಷ್ಯ ಸಂವೇದನೆ ಮರೆಯಾಗುತ್ತಿದೆ ಎಂದು ಸಾಹಿತ್ಯ ವಿಮರ್ಶಕ ಎಂ.ಜಿ.ಚಂದ್ರಶೇಖರಯ್ಯ ಹೇಳಿದರು.
ಕ್ರಿಕೆಟ್‌ ಟೂರ್ನಿ ಆಡಿಸೋದಾಗಿ ₹12.23 ಲಕ್ಷ ವಂಚನೆ
ವಿವಿಧ ಕ್ರಿಕೆಟ್‌ ಟೂರ್ನಮೆಂಟ್‌ನಲ್ಲಿ ಆಡಲು ಅವಕಾಶ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿದ ಖಾಸಗಿ ಕ್ರಿಕೆಟ್‌ ಅಕಾಡೆಮಿ ತರಬೇತುದಾರನ ವಿರುದ್ಧ ದೂರು ದಾಖಲಾಗಿದೆ.
ಸರ್ಕಾರದಿಂದ ಮೊದಲ ಬೃಹತ್‌ ಉದ್ಯೋಗ ಮೇಳ
ಯುವಕರಿಗೆ 1 ಲಕ್ಷ ನೌಕರಿ ನೀಡುವ ಗುರಿಯೊಂದಿಗೆ ಬೆಂಗಳೂರಲ್ಲಿ ಉದ್ಯೋಗ ಮೇಳ ಆರಂಭವಾಗಿದೆ. ಶೀಘ್ರ ಇತರೆಡೆಯಲ್ಲೂ ಆಯೋಜನೆ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.
ರೈತನಿಗೆ ಒಳಗೆ ಬಿಡದ ಬೆಂಗಳೂರು ಮೆಟ್ರೋ
ಕೊಳಕು ಬಟ್ಟೆ ಧರಿಸಿದ್ದಾನೆಂದು ರೈತನೊಬ್ಬನಿಗೆ ನಮ್ಮ ಮೆಟ್ರೋ ಪ್ರವೇಶಿಸಲು ತಡೆ ನೀಡಿದ ವೀಡಿಯೋ ವೈರಲ್ ಆಗಿದೆ. ಈ ಕುರಿತು ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಇಂದು ಅರ್ಧ ಬೆಂಗಳೂರಿಗೆ ನೀರಿಲ್ಲ
ದುರಸ್ತಿ ಕಾರ್ಯಕ್ಕಾಗಿ ಜಲ ಮಂಡಳಿಯು ಇಂದು ಮತ್ತು ನಾಳೆ ಬೆಂಗಳೂರಿನ ಬಹುತೇಕ ಕಡೆ ನೀರು ಪೂರೈಕೆಯನ್ನು ಸ್ಥಗಿತಗೊಳಿಸಿದೆ.
ಸ್ವಾತಂತ್ರ್ಯ ಉದ್ಯಾನದಲ್ಲಿ ಅರಣ್ಯಶಾಸ್ತ್ರ ವಿದ್ಯಾರ್ಥಿಗಳ ಅನಿಷ್ಟಾವಧಿ ಧರಣಿ ಆರಂಭ
ಅರಣ್ಯ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯಶಾಸ್ತ್ರ ಪದವಿ ಕನಿಷ್ಠ ಅರ್ಹತೆ ಎಂದು ಘೋಷಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದಾರೆ.
ವೃದ್ಧ ಬಿಜೆಪಿ ಕಾರ್ಯಕರ್ತೆಯನ್ನು ಕೊಂದವನಿಗೆ ಸಿಕ್ಕಿದ್ದು ನಕಲಿ ಆಭರಣ!
ಕೆ.ಆರ್‌.ಪುರದಲ್ಲಿ ಹಣದಾಸೆಗೆ ವೃದ್ಧೆ ಸುಶೀಲಮ್ಮ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಭೀಕರವಾಗಿ ಕೊಂದು ಡ್ರಮ್‌ನಲ್ಲಿ ತುಂಬಿಟ್ಟಿದ್ದ ಮೃತರ ಪರಿಚಿತನಿಗೆ ಹತ್ಯೆ ಬಳಿಕ ಸಿಕ್ಕಿದ್ದು ನಕಲಿ ಆಭರಣಗಳು ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
3 ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಮೋದಿ ಚಾಲನೆ
ಬೆಂಗಳೂರು ರೈಲ್ವೆ ವಿಭಾಗದ ಮೂರು ರೈಲು ನಿಲ್ದಾಣಗಳ ಅಭಿವೃದ್ಧಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ.
  • < previous
  • 1
  • ...
  • 530
  • 531
  • 532
  • 533
  • 534
  • 535
  • 536
  • 537
  • 538
  • ...
  • 623
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved