• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹100 ಕೋಟಿಯಲ್ಲಿ 75 ಜಂಕ್ಷನ್‌ ಅಭಿವೃದ್ಧಿ
ಬೆಂಗಳೂರಿನ 75 ಜಂಕ್ಷನ್‌ಗಳನ್ನು ಅಭಿವೃದ್ಧಿ ಪಡಿಸಲು ಬಿಬಿಎಂಪಿ ಚಾಲನೆ ನೀಡಿದೆ. ಇದು ವರ್ಷಗಳ ಹಳೆಯ ಯೋಜನೆಯಾಗಿದೆ.
ಜನರಿಗೆ ಕೇಂದ್ರ ಯೋಜನೆಗಳ ಮನವರಿಕೆ ಮಾಡಿಸಿ
ಕುಂದಾಣ: ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬೂತ್ ಮಟ್ಟದಲ್ಲಿ ಮನೆಮನೆಗೂ ಭೇಟಿ ನೀಡಿ ಕೇಂದ್ರ ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳ ಮಾಹಿತಿ ಮನವರಿಕೆ ಮಾಡಿಕೊಡಬೇಕು ಎಂದು ಲೋಕಸಭಾ ಚುನಾವಣೆಯ ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿದರು.
ಬಿಎಂಟಿಸಿ ಬಸ್‌ ನೀಡುವಂತೆಸಿಎಂಗೆ ವಿದ್ಯಾರ್ಥಿನಿಯ ಪತ್ರ
ತಾವರೆಕೆರೆಯಿಂದ ಶ್ರೀನಗರಕ್ಕೆ ಬಿಎಂಟಿಸಿ ಬಸ್‌ ಓಡಿಸುವಂತೆ ಮುಖ್ಯಮಂತ್ರಿಗಳಿಗೆ ವಿದ್ಯಾರ್ಥಿನಿ ಪತ್ರ ಬರೆದಿದ್ದಾಳೆ.
ಕಾರಂತ ಬಡಾವಣೆ ಎಕ್ಸ್‌ಟೆನ್ಷನ್‌ಗೆ ಬಿಡಿಎ ಸಿದ್ಧತೆ
ಶಿವರಾಮ ಕಾರಂತ ಬಡಾವಣೆಯನ್ನು ಮತ್ತಷ್ಟು ವಿಸ್ತರಿಸಲು ಬಿಡಿಎ ಸಿದ್ಧತೆ ಆರಂಭಸಿದೆ. ಭೂಸ್ವಾಧೀನಕ್ಕಾಗಿ ಅಧಿಕಾರಿಗಳ ತಂಡವನ್ನು ರಚಿಸಿದೆ.
ಆರೋಗ್ಯ ವಿವಿಯಿಂದ ದೇಶದಲ್ಲೇ ಮೊದಲ ಆನ್ಲೈನ್‌ ಪರೀಕ್ಷೆ ಪ್ರಯೋಗ
ದೇಶದಲ್ಲೇ ಮೊದಲ ಬಾರಿಗೆ ರಾಜೀವ್‌ ಗಾಂಧಿ ವಿವಿ ಆನ್‌ಲೈನ್‌ನಲ್ಲೇ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ. ಮುಂದಿನ ಮಾರ್ಚ್‌ನಲ್ಲಿ ಟ್ಯಾಬ್‌ ಬಳಸಿ ಪರೀಕ್ಷೆ ನಡೆಸಲಿದೆ.
ಬೆಂಗಳೂರಿನ ಬಿಗ್‌ರಾಕ್ ಸೂಪರ್‌ಕ್ರಾಸ್‌ ಲೀಗ್‌ ಚಾಂಪಿಯನ್‌
ಇಲ್ಲಿ ನಡೆದ ಚೊಚ್ಚಲ ಆವೃತ್ತಿಯ ಇಂಡಿಯನ್ ಸೂಪರ್‌ಕ್ರಾಸ್ ರೇಸಿಂಗ್ ಲೀಗ್(ಐಎಸ್‌ಆರ್‌ಎಲ್) ಗ್ರ್ಯಾಂಡ್ ಫಿನಾಲೆಯಲ್ಲಿ ಬಿಗ್‌ರಾಕ್ ಮೋಟಾರ್‌ ಸ್ಪೋರ್ಟ್ಸ್‌ ವಿಜಯಶಾಲಿಯಾಗಿ ಹೊರಹೊಮ್ಮಿದೆ.
ಪಿಎಚ್‌.ಡಿ ವಿದ್ಯಾರ್ಥಿನಿ ನಾಪತ್ತೆ ಕೇಸ್‌ : ಲವ್‌ ಜಿಹಾದ್‌ ಆರೋಪ
ಉಳ್ಳಾಲದ ದೇರಳಕಟ್ಟೆಯ ಪಿಎಚ್‌.ಡಿ ವಿದ್ಯಾರ್ಥಿನಿ ಎಂಟು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಲವ್‌ ಜಿಹಾದ್‌ ಆರೋಪ ಕೇಳಿ ಬಂದಿದೆ.
ಅಭಿವೃದ್ಧಿ ಶೂನ್ಯ ಗ್ಯಾರಂಟಿ ಸರ್ಕಾರ: ವಿಜಯೇಂದ್ರ
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದ್ದರೂ ಶಾಸಕರಿಗೆ ಕ್ಷೇತ್ರಾಭಿವೃದ್ದಿ ಅನುದಾನ ಬಿಡುಗಡೆ ಮಾಡಿಲ್ಲ. ಅಭಿವೃದ್ದಿ ಶೂನ್ಯ ಆಡಳಿತಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ದುರಾಸೆಯಿಂದ ಶಾಂತಿ ಸೌಹಾರ್ದತೆ ನಾಶ: ಹೆಗ್ಡೆ
ಡಿಜಿಟಲ್ ತಜ್ಞ ಡಾ. ಶಂಕರ ಕೆ. ಪ್ರಸಾದ್ ಮತ್ತು ಪತ್ರಕರ್ತ ನೆತ್ರಕೆರೆ ಉದಯ ಶಂಕರ ವಿರಚಿತ ‘ಬೆಂಗಳೂರಿನ ಭೂಮಾಫಿಯಾ ಭ್ರಷ್ಟಾಚಾರದ ಚಕ್ರವ್ಯೂಹʼ ಪುಸ್ತಕ ಲೋಕಾರ್ಪಣೆ.
ಬಿಡದಿ, ಅತ್ತಿಬೆಲೆಗೆ ಮೆಟ್ರೋ: ಅಧ್ಯಯನ
ನಮ್ಮ ಮೆಟ್ರೋ 3ನೇ ಹಂತದ ಯೋಜನೆ ಅನುಮೋದನೆಗೆ ಕೇಂದ್ರದ ಅಂತಿಮ ಮುದ್ರೆ ಬೀಳುವ ಮುನ್ನವೇ ಬೆಂಗಳೂರು ಮೆಟ್ರೋ ರೈಲು ನಿಗಮ ಇನ್ನೊಂದು ಹೆಜ್ಜೆ ಇಟ್ಟಿದ್ದು, ಬಿಡದಿವರೆಗೆ 118 ಕಿ.ಮೀ. ಉದ್ದದ ಮೆಟ್ರೋ ವಿಸ್ತರಣೆಯ ಕಾರ್ಯಸಾಧ್ಯತಾ ವರದಿ ಪಡೆಯಲು ಮುಂದಾಗಿದೆ.
  • < previous
  • 1
  • ...
  • 531
  • 532
  • 533
  • 534
  • 535
  • 536
  • 537
  • 538
  • 539
  • ...
  • 623
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved