• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆನೀರು ಕೊಯ್ಲು ಸಾಮರ್ಥ್ಯ ಹೆಚ್ಚಳಕ್ಕೆ ಮುಂದಾದ ಮೆಟ್ರೋ
ಮಳೆ ಕೊರತೆ, ನೀರಿನ ಬರದ ಬಿಸಿ ರಾಜಧಾನಿಗೆ ತಟ್ಟುತ್ತಿದ್ದಂತೆ ಎಚ್ಚೆತ್ತಿರುವ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಮಳೆ ನೀರು ಕೊಯ್ಲು ಸಾಮರ್ಥ್ಯ ಹೆಚ್ಚಿಸಿಕೊಂಡು, ಅಂತರ್ಜಲ ಸಂರಕ್ಷಣೆಗೆ ಮುಂದಾಗಿದೆ.
ಗುರು ಗೋವಿಂದ, ಶರೀಫರು ಭಾವೈಕ್ಯತೆಗೆ ಮಾದರಿ: ಜೋಶಿ
ಭಾವೈಕ್ಯತೆ, ಕೋಮುಸೌಹಾರ್ದ ಎಂದರೆ ನಮಗೆ ಗೋಚರಿಸುವುದು ಗುರು-ಶಿಷ್ಯರಾದ ಕಳಸದ ಗುರು ಗೋವಿಂದ ಭಟ್ಟರು ಮತ್ತು ಸಂತ ಶಿಶುನಾಳ ಶರೀಫರು ಎಂದು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ। ಮಹೇಶ್‌ ಜೋಶಿ ಅಭಿಪ್ರಾಯಪಟ್ಟರು.
ರಂಗೋಲಿ ಅಳಿಸಿ, ಚಪ್ಪಲಿ ಸ್ಟ್ಯಾಂಡ್‌ ಉರುಳಿಸಿ ದಂಪತಿಯಿಂದ ಕಿರುಕುಳ
ನೆರೆಮನೆಯವರ ರಂಗೋಲಿ ಅಳಿಸುವುದು, ಚಪ್ಪಲಿ ಸ್ಟ್ಯಾಂಡ್‌ ಉರುಳಿಸಿ ಸುಖಾಸುಮ್ಮನೆ ಕಿರುಕುಳ ನೀಡುತ್ತಿರುವ ಆರೋಪದಡಿ ದಂಪತಿ ವಿರುದ್ಧ ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
ತೆರಿಗೆ ರಿಟರ್ನ್ಸ್‌ ಪರಿಗಣಿಸಿ ಪರಿಹಾರ ನೀಡಿದ ಹೈಕೋರ್ಟ್‌

  ಅಪಘಾತ ಪ್ರಕರಣದಲ್ಲಿ ಗಾಯಾಳು ಅಥವಾ ಮೃತ ವ್ಯಕ್ತಿ ವಿವಿಧ ವರ್ಷಗಳಲ್ಲಿ ಘೋಷಿಸಿದ ಆದಾಯವು ಅಸ್ಥಿರವಾಗಿದ್ದ ಸಂದರ್ಭದಲ್ಲಿ ಆದಾಯ ತೆರಿಗೆ ರಿಟರ್ನ್ಸ್‌ನಲ್ಲಿ ಘೋಷಿಸಲಾದ ಒಟ್ಟು ಆದಾಯ ಪರಿಗಣಿಸಿ ಪರಿಹಾರ ನಿಗದಿಪಡಿಸಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ.

ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದಲ್ಲಿ ಯುಪಿಐ ಬಳಸಿ ಟಿಕೆಟ್‌ ಖರೀದಿಸಿ
ನಗರದ ಇಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಒಂದು ಟಿಕೆಟ್‌ ಕೌಂಟರ್‌ನಲ್ಲಿ ಯುಪಿಐ ಮೂಲಕ ಟಿಕೆಟ್‌ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ಮುಂದಿನ ಪೀಳಿಗೆಗೆ ಸಂಸ್ಕ್ರತಿಯನ್ನು ಪರಿಚಯಿಸಿ: ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ
ದಾಬಸ್‌ಪೇಟೆ: ಪುರಾತನ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕಾದ ಗುರುತರ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಚುನಾವಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ
ದಾಬಸ್‌ಪೇಟೆ: ಮತ ಚಲಾಯಿಸುವುದು ಕೇವಲ ನಿಮ್ಮ ಹಕ್ಕು ಮಾತ್ರವಲ್ಲ. ಅದು ದೇಶಕಟ್ಟುವ ನಿಟ್ಟಿನಲ್ಲಿ ಕರ್ತವ್ಯ ಕೂಡ ಆಗಿದೆ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಎಲ್‌.ಮಧು ಹೇಳಿದರು.
11 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ: ಕಾದಿದೆ ಭಾರೀ ಬಿಸಿ
ಬಿಸಿಲ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದ 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಶಿಯಸ್‌ ದಾಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜಿಲ್ಲೆಗಳು ಭಾರೀ ಪ್ರಮಾಣದ ಬಿಸಿ ಎದುರಿಸಬೇಕಾಗಲಿದೆ.
ಎಮಿಷನ್‌ ಟೆಸ್ಟ್‌ ನಕಲು ತಡೆಗೆ ಹೊಸ ಸಾಫ್ಟ್‌ವೇರ್‌!

ವಾಹನಗಳಿಂದ ಉಂಟಾಗುವ ವಾಯುಮಾಲಿನ್ಯ ತಡೆಗೆ ತಪಾಸಣೆ ನಡೆಸಿ ನೀಡಲಾಗುವ ಪ್ರಮಾಣಪತ್ರ ನಕಲಿಯಾಗುವುದನ್ನು ತಡೆಯಲು ಸಾರಿಗೆ ಇಲಾಖೆ ಹೊಸ ವ್ಯವಸ್ಥೆ ಜಾರಿ 

ದೇಶದ ಅಭಿವೃದ್ಧಿಗೆ ಮೋದಿ ಕೈ ಬಲಪಡಿಸಿ
ಹೊಸಕೋಟೆ: ದೇಶದ ಅಭಿವೃದ್ಧಿ ಕನಸು ಹೊಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಅವರಿಗೆ ಮತ ನೀಡುವ ಮೂಲಕ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಫಲಾನುಭವಿಗಳ ಪ್ರಕೋಷ್ಠದ ತಾಲೂಕು ಅಧ್ಯಕ್ಷ ತಾರಾ ವೆಂಕಟೇಶ್ ತಿಳಿಸಿದರು.
  • < previous
  • 1
  • ...
  • 532
  • 533
  • 534
  • 535
  • 536
  • 537
  • 538
  • 539
  • 540
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved