• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ದಿನ 29 ನಾಮಪತ್ರ ಸಲ್ಲಿಕೆ
ಲೋಕಸಭಾ ಸಮರದ ಕಾವು ರಾಜ್ಯದಲ್ಲಿ ಶುರುವಾಗಿದ್ದು, ಅಧಿಸೂಚನೆ ಪ್ರಕಟಗೊಂಡ ಮೊದಲನೇ ದಿನವೇ 25 ಅಭ್ಯರ್ಥಿಗಳಿಂದ 29 ನಾಮಪತ್ರಗಳು ಸಲ್ಲಿಕೆಯಾಗಿವೆ.
ಬೆಂಗಳೂರಿನಲ್ಲಿ ಇಂದು ಆರ್‌ಸಿಬಿ vs ಕೆಕೆಆರ್‌ ಬಿಗ್‌ ಫೈಟ್‌
ತವರಿನ ಅಂಗಳದಲ್ಲಿ ಸತತ 2ನೇ ಗೆಲುವಿಗೆ ಕಾಯುತ್ತಿರುವ ಆರ್‌ಸಿಬಿ. ‘ರಸೆಲ್ಮೇನಿಯಾ’ದಿಂದ ಪಾರಾಗಲು ಫಾಫ್‌ ಪಡೆ ಯೋಜನೆ. ಫಾಫ್‌, ಮ್ಯಾಕ್ಸಿ, ಗ್ರೀನ್ ಮೇಲೆ ತಂಡಕ್ಕೆ ಹೆಚ್ಚಿನ ನಿರೀಕ್ಷೆ. ಬದ್ಧವೈರಿ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಮೇಲೇರಲು ಕೋಲ್ಕತಾ ಕಾತರ
ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಟೆಂಪಲ್ ರನ್
ದಾಬಸ್‌ಪೇಟೆ: ನಾನು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಸೋಲನ್ನು ಅನುಭವಿಸಿದ್ದೆ, ನಮ್ಮ ಪಕ್ಷ ಒಂದೇ ವರ್ಷದಲ್ಲಿ ಮತ್ತೆ ಒಂದು ಅವಕಾಶ ನೀಡಿದ್ದು ಈ ಚುನಾವಣೆ ನನ್ನ ರಾಜಕೀಯ ಜೀವನದಲ್ಲಿ ಮಹತ್ವದ್ದಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
ನರಸಿಂಹಸ್ವಾಮಿಯ ಅದ್ಧೂರಿ ಬ್ರಹ್ಮರಥೋತ್ಸವ
ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ಸಮೀಪದ ಅರ್ಕಾವತಿ ನದಿ ತೀರದಲ್ಲಿರುವ ಇತಿಹಾಸ ಪ್ರಸಿದ್ದ ಉದ್ಬವ ಶ್ರೀ ಯೋಗ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ಕದರಿ ಹುಣ್ಣಿಮೆ ಅಂಗವಾಗಿ ಬ್ರಹ್ಮರಥೋತ್ಸವ ಸಂಭ್ರಮದಿಂದ ನೆರವೇರಿತು.
ಘಾಟಿ ಸುಬ್ರಹ್ಮಣ್ಯ: 53 ಲಕ್ಷ ಕಾಣಿಕೆ ಸಂಗ್ರಹ
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾಸಿಕ ಹುಂಡಿ ಹಣ ಎಣಿಕೆ ಕಾರ್ಯನಡೆಯಿತು. ಈ ಬಾರಿ ಹುಂಡಿಯಲ್ಲಿಒಟ್ಟು 53,54,401 ರುಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ.
ವೈಯಕ್ತಿಕವಾಗಿ ಉಚಿತ ನೀರಿನ ಟ್ರಾಕ್ಟರ್‌ ಕೊಟ್ಟ ಹುಲಿಮಂಗಲ ಗ್ರಾಪಂ ಅಧ್ಯಕ್ಷೆ
ನೀರಿನ ಸಮಸ್ಯೆಯ ತೀವ್ರತೆಯನ್ನು ಮನಗಂಡು ಹುಲಿಮಂಗಲ ಗ್ರಾಮಪಂಚಾಯಿತಿ ಅಧ್ಯಕ್ಷೆ ಪಿಳ್ಳಮ್ಮ ಹಾಗೂ ಗ್ರಾಪಂ ಸದಸ್ಯ ಎಂ.ಗಜೇಂದ್ರ ವೈಯಕ್ತಿಕವಾಗಿ ಹೊಸದಾಗಿ 5 ಸಾವಿರ ಲೀಟರ್ ಸಾಮರ್ಥ್ಯದ ನೀರಿನ ಟ್ರಾಕ್ಟರ್ ಟ್ಯಾಂಕರನ್ನು ಜನರಿಗೆ ಸಮರ್ಪಿಸಿದರು.
ಬೆಂಗ್ಳೂರಲ್ಲಿ ನೀರು ಉಳಿಕೆ ಹೇಗೆ?: ಚಿರಂಜೀವಿ ಟಿಪ್ಸ್‌

ತೆಲುಗು ನಟ ಚಿರಂಜೀವಿ ಅವರು ತಮ್ಮ ಬೆಂಗಳೂರಿನ ಫಾರಂ ಹೌಸ್‌ನಲ್ಲಿ ಅಳವಡಿಸಿಕೊಂಡಿರುವ ಮಳೆ ನೀರು ಕೊಯ್ಲು ಪದ್ಧತಿಯನ್ನು ಟ್ವೀಟರ್‌ನಲ್ಲಿ ಹಂಚಿಕೊಂಡು ಕನ್ನಡದಲ್ಲಿಯೇ ಟ್ವೀಟ್‌ ಮಾಡಿ ಜಾಗೃತಿ ಮೂಡಿಸಿದ್ದಾರೆ.

ಬಸ್ಸಲ್ಲಿ ಅಜ್ಜಿಗೆ ಉಚಿತ ಪ್ರಯಾಣ, ನಾಲ್ಕು ಗಿಳಿಗಳಿಗೆ ₹444 ಟಿಕೆಟ್‌!
ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಬ್ಬರಿಗೆ ಉಚಿತ ಟಿಕೆಟ್‌ ನೀಡಿ ಅವರು ತಂದಿದ್ದ ನಾಲ್ಕು ಗಿಳಿಗಳಿಗೆ ತಲಾ ₹111 ರಂತೆ ₹444 ಪ್ರಯಾಣ ಶುಲ್ಕ ವಿಧಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಬೆಳಗ್ಗೆಯೇ ಕೈಕೊಟ್ಟ ಮೆಟ್ರೋ: ಪ್ರಯಾಣಿಕರ ತೀವ್ರ ಪರದಾಟ
ನಮ್ಮ ಮೆಟ್ರೋದಲ್ಲಿ ಬುಧವಾರ ಬೆಳಗ್ಗೆ ಪುನಃ ತಾಂತ್ರಿಕ ದೋಷ ಉಂಟಾಗಿದ್ದು, ಬೈಯಪ್ಪನಹಳ್ಳಿ ಮಾರ್ಗದಲ್ಲಿ ಸುಮಾರು ಒಂದು ಗಂಟೆ ಕಾಲ ಮೆಟ್ರೋ ರೈಲುಗಳ ಸಂಚಾರ ವಿಳಂಬಗೊಂಡು ಪ್ರಯಾಣಿಕರು ಪರದಾಡಿದರು.
ಲಾಲ್‌ಬಾಗ್‌ನಲ್ಲಿ ನೀರಿಗಾಗಿ ಪರದಾಟ ಶುರು
ನೂರಾರು ವರ್ಷಗಳ ಇತಿಹಾಸವಿರುವ ಸಸ್ಯಕಾಶಿ ಲಾಲ್‌ಬಾಗ್‌ಗೂ ಬರದ ಬಿಸಿ ತಟ್ಟಿದೆ. 15 ದಿನದ ಒಳಗೆ ಮಳೆ ಬರದಿದ್ದರೆ ಸಾವಿರಾರು ಮರ-ಗಿಡಗಳಿಗೆ ನೀರುಣಿಸಲು ಪರದಾಡಬೇಕಾದ ಪರಿಸ್ಥಿತಿ ಎದುರಾಗಲಿದೆ.
  • < previous
  • 1
  • ...
  • 536
  • 537
  • 538
  • 539
  • 540
  • 541
  • 542
  • 543
  • 544
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved