• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
28 ಪಶುವೈದ್ಯಕೀಯ ಕೇಂದ್ರ ಮತ್ತೆ ಆಂಭಿಸಿ: ಹೈಕೋರ್ಟ್‌
ನಗರ ಜಿಲ್ಲೆಯ ವಿವಿಧೆಡೆಯಿಂದ 28 ಪಶುವೈದ್ಯ ಕೇಂದ್ರ ಸ್ಥಳಾಂತರ ಮಾಡುವ ವಿಚಾರದಲ್ಲಿ ಮಧ್ಯಪ್ರವೇಶಿಸಿರುವ ಹೈಕೋರ್ಟ್‌, ಪಶು ವೈದ್ಯಕೀಯ ಕೇಂದ್ರಗಳನ್ನು ಕೂಡಲೇ ಕಾರ್ಯ ನಿರ್ವಹಣೆ ಮಾಡಬೇಕು ಮತ್ತು ಅವುಗಳಿಗೆ ಸಿಬ್ಬಂದಿ ಹಾಗೂ ವೈದ್ಯರನ್ನು ಮರು ನಿಯೋಜನೆ ಮಾಡಬೇಕು ಎಂದು ಹೈಕೋರ್ಟ್‌ ನಿರ್ದೇಶಿಸಿದೆ.
ಕೊಂಗಾಡಿಯಪ್ಪ ದೊಡ್ಡಬಳ್ಳಾಪುರದ ಗಾಂಧಿ!
ದೊಡ್ಡಬಳ್ಳಾಪುರ: ಕೈಮಗ್ಗಗಳಲ್ಲಿ ದುಡಿಯುತ್ತಿದ್ದ ನೇಕಾರರಿಗೆ 1932ರಲ್ಲೇ ವಿದ್ಯುತ್ ಸೌಲಭ್ಯ ದೊರೆಯುವಂತೆ ಮಾಡಿ, ನೇಕಾರರ ಆರ್ಥಿಕ ಸ್ಥಿತಿಗತಿ ಸುಧಾರಣೆಗೆ ಶ್ರಮಿಸಿದ ಕೊಂಗಾಡಿಯಪ್ಪ ದಾನಿಗಳ ನೆರವಿನಿಂದ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ, ಪಶು ವೈದ್ಯಶಾಲೆ ಇತ್ಯಾದಿಗಳನ್ನು ಪ್ರಾರಂಭಿಸಲು ನೆರವಾದರು. ಅವರ ಉದಾತ್ತ ಚಿಂತನೆಗಳು ಇಂದಿನ ಪೀಳಿಗೆಗೆ ದಾರಿದೀಪ ಎಂದು ನಗರಸಭೆ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ್‌ ಹೇಳಿದರು.
ಲೋಕಸಭಾ ಚುನಾವಣೆ ಕರ್ತವ್ಯ ನಿರ್ವಹಣೆಗೆ ಆದ್ಯತೆ
ದೊಡ್ಡಬಳ್ಳಾಪುರ: ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈನಂದಿನ ಕಚೇರಿ ಕಾರ್ಯಗಳ ಜೊತೆಗೆ ಚುನಾವಣಾ ಕಾರ್ಯಗಳಿಗೆ ಆದ್ಯತೆ ನೀಡಿ, ಕಟ್ಟುನಿಟ್ಟಾಗಿ ನಿಭಾಯಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ .ಎನ್.ಶಿವಶಂಕರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಲೆ ಮೈದಾನದಲ್ಲಿ ಅನಧಿಕೃತ ಮಳಿಗೆ
ಬಿಬಿಎಂಪಿ, ಶಿಕ್ಷಣ ಇಲಾಖೆಯ ಅನುಮತಿ ಇಲ್ಲದೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬೇಗೂರು ಶಾಳೆಯಲ್ಲಿ ಮಳಿಗೆ ನಿರ್ಮಾಣ ಕಾರ್ಯಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಎಲ್ಲ ಶಾಸಕರಿಗೆ 3 ಚಿನ್ನದ ಬ್ಯಾಡ್ಜ್‌ ಭಾಗ್ಯ!
ವಿಧಾನಸಭೆ ಸಚಿವಾಲಯದಿಂದ ರಾಜ್ಯದ ಆಡಳಿತ ಮತ್ತು ಪ್ರತಿಪಕ್ಷಗಳ ಎಲ್ಲ 224 ಶಾಸಕ, ಸಚಿವರಿಗೆ ಸರ್ಕಾರದ ಗಂಡಭೇರುಂಡ ಲಾಂಛನವುಳ್ಳ ಚಿನ್ನ ಲೇಪಿತ ಬ್ಯಾಡ್ಜ್‌ಗಳನ್ನು ವಿತರಿಸಲಾಗಿದೆ.
ಏ.23ಕ್ಕೆ ಬೆಂಗಳೂರು ಕರಗ
ಈ ಬಾರಿಯ ವಿಶ್ವವಿಖ್ಯಾತ ಬೆಂಗಳೂರು ಕರಗ ಚೈತ್ರ ಪೂರ್ಣಮಿಯಂದೇ ಜರುಗಲಿದ್ದು, ಏಪ್ರಿಲ್‌ 23ರಂದು ಉತ್ಸವ ನಡೆಯಲಿದೆ.
ಯಲಹಂಕ ತಾಲೂಕಲ್ಲಿ ಪಾಲಿಕೆಗೆ ಕಸ ಸುರಿಯಲು ಜಾಗ ಮಂಜೂರು
ಬಿಬಿಎಂಪಿಗೆ ಕಸ ಸುರಿಯಲು ಯಲಹಂಕ ತಾಲೂಕಿನಲ್ಲಿ ಜಿಲ್ಲಾಡಳಿತ ಜಾಗ ಮಂಜೂರು ಮಾಡಿದೆ.
ಗಗನಯಾನಕ್ಕೆ ಮಾನವರ ಹೊತ್ತೊಯ್ಯಬಲ್ಲ ಸಾಮರ್ಥ್ಯಕ್ಕೆ ಇಸ್ರೊ ಸಜ್ಜು
ಇಸ್ರೋದಿಂದ ಮತ್ತೊಂದು ಮೈಲುಗಲ್ಲು ಸ್ಥಾಪನೆಯಾಗಲಿದ್ದು, ಮಾನವಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ ನಡೆಸಿದೆ.
ಶಾಲೆಗಳಲ್ಲಿ ನಾಡಗೀತೆಗೆ ಕೊಕ್‌, ವಿವಾದ ಬಳಿಕ ವಾಪಸ್‌
ಅನುದಾನ ರಹಿತ ಹಾಗೂ ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದರಿಂದ ವಿನಾಯಿತಿ ನೀಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊರಡಿಸಿದ್ದ ಆದೇಶ ಬುಧವಾರ ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿತು.
ಸದಸ್ಯರ ನಡವಳಿಕೆಗೆ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ
ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಉತ್ತರಿಸುವ ವೇಳೆ ಎದ್ದ ವಾಗ್ವಾದದ ವೇಳೆ ಹಂತದಲ್ಲಿ ತಾಳ್ಮೆ ಕಳೆದುಕೊಂಡ ಸಭಾಪತಿಗಳು ಇದೇ ರೀತಿ ಮುಂದುವರೆದರೆ ಸದನ ನಡೆಸಲು ಆಗುವುದಿಲ್ಲ. ಸದನವನ್ನು ಮುಂದೂಡಬೇಕಾಗುತ್ತದೆ ಎಂದು ಹೊರಟ್ಟಿ ಎಚ್ಚರಿಸಿದರು.
  • < previous
  • 1
  • ...
  • 537
  • 538
  • 539
  • 540
  • 541
  • 542
  • 543
  • 544
  • 545
  • ...
  • 623
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved