• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಕಲಿ ಜಿಎಸ್‌ಟಿ ಬಿಲ್‌ ದಂಧೆ ಅವ್ಯಾಹತ!
ಬೆಂಗಳೂರಿನಲ್ಲಿ ಜಿಎಸ್‌ಟಿ ವಂಚನೆ ದಂಧೆ ದೊಡ್ಡ ಮಟ್ಟದಲ್ಲೇ ನಡೆಯುತ್ತಿದೆ. ಕನ್ನಡಪ್ರಭ ರಿಯಾಲಿಟಿ ಚೆಕ್‌ ಮಾಡಿದ್ದು, ಸರ್ಕಾರಕ್ಕೂ, ಗ್ರಾಹಕರಿಗೂ ವಂಚನೆ ಮಾಡಲಾಗುತ್ತಿದೆ.
ಬೆಂಗಳೂರು: ಕುಡಿಯೋ ನೀರಲ್ಲ, ಆದರೂ ಕುಣಿಯೋಕೆ ನೀರು!
ಬಣ್ಣಗಳ ಹಬ್ಬ ಹೋಳಿಯನ್ನು ನಗರದಲ್ಲಿ ಸಂಭ್ರಮ, ಸಡಗರದೊಂದಿಗೆ ಆಚರಿಸಲಾಯಿತು. ಮಕ್ಕಳು, ಯುವಕ-ಯುವತಿಯರು ಬಣ್ಣದೋಕುಳಿಯಲ್ಲಿ ಮಿಂದೆದ್ದರು.
ಈ ಸಲ ಮಾವು ಬೆಲೆ ದುಬಾರಿ
ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಈ ವರ್ಷ ಮಾವಿನ ಉತ್ಪಾದನೆಯಲ್ಲಿ ಶೇ.60-70ರಷ್ಟು ಕುಸಿತವಾಗಲಿದೆ. ಇದು ಬಂಪರ್‌ ಬೆಳೆಯ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರರನ್ನು ಸಂಕಷ್ಟಕ್ಕೆ ಸಿಲುಕಿಸುವ ಸಾಧ್ಯತೆಯಿದೆ.
ಸಹೋದರಿಯರ ಜಗಳ ಬಿಡಸಲು ಹೋಗಿ ಬಡಿದು ಕೊಂದ ಬಂಧು!
ಅಕ್ಕ ತಂಗಿಯರ ಜಗಳ ಬಿಡಿಸಲು ಹೋದ ಸಂಬಂಧಿ ಅಕ್ಕನಿಗೆ ದೊಣ್ಣೆಯಿಂದ ಹೊಡೆದಿದ್ದಾನೆ. ಬಳಿಕ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿ ಆಗಿದ್ದ. ಪೊಲೀಸರು ಬಂಧಿಸಿದ್ಧಾರೆ.
ಕಿಂಗ್‌ ಕೊಹ್ಲಿ ಅಬ್ಬರಕ್ಕೆ ಕಿಂಗ್ಸ್‌ ಸೈಲೆಂಟ್‌!
ಪಂಜಾಬ್‌ ವಿರುದ್ಧ ಗೆದ್ದು ತವರಲ್ಲಿ ಆರ್‌ಸಿಬಿ ಶುಭಾರಂಭ. ಬ್ಯಾಟಿಂಗ್‌ ಸ್ನೇಹಿ ಪಿಚ್‌ನಲ್ಲಿ ಆರ್‌ಸಿಬಿ ಶಿಸ್ತುಬದ್ಧ ದಾಳಿ, ಪಂಜಾಬ್‌ 6ಕ್ಕೆ 176. 2ನೇ ಎಸೆತದಲ್ಲೇ ಕ್ಯಾಚ್‌ ಕೈಚೆಲ್ಲಿ ಕೊಹ್ಲಿಗೆ ಜೀವದಾನ. 49 ಎಸೆತದಲ್ಲಿ 77 ರನ್‌ ಸಿಡಿಸಿದ ವಿರಾಟ್‌. ಆರ್‌ಸಿಬಿ 19.2 ಓವರಲ್ಲಿ 178/6
ಕುಡಿಯುವ ನೀರಲ್ಲಿ ವಾಹನ ವಾಷ್‌: 22 ಮಂದಿಗೆ ತಲಾ ₹5 ಸಾವಿರ ದಂಡ
ಸ್ಪಷ್ಟ ಆದೇಶದ ನಡುವೆಯೂ ಕಾವೇರಿ ಮತ್ತು ಕೊಳವೆಬಾವಿ ನೀರನ್ನು ಬಳಸಿ ವಾಹನ ಸ್ವಚ್ಛಗೊಳಿಸುತ್ತಿದ್ದ 22 ಮಂದಿ ವಿರುದ್ಧ ಪ್ರಕರಣ ದಾಖಲಿಸಿರುವ ಜಲಮಂಡಳಿ, ₹1.10 ಲಕ್ಷ ದಂಡ ವಸೂಲಿ ಮಾಡಿದೆ.
ಮಾಲೀಕರೇ ನಾಯಿ ಮಲ ತೆಗೆವ ನಿಯಮ ಅನುಷ್ಠಾನಕ್ಕೆ ಅರಿವು
ರಾಜಧಾನಿಯ ಪಾದಚಾರಿ ಮಾರ್ಗ, ರಸ್ತೆಗಳಲ್ಲಿ ನಾಯಿಯನ್ನು ವಾಕಿಂಗ್‌ ಕರೆದೊಯ್ಯುವಾಗ ನಾಯಿ ಮಲವಿಸರ್ಜನೆ ಮಾಡಿದರೆ ತ್ಯಾಜ್ಯವನ್ನು ಮಾಲೀಕರೇ ಸ್ವಚ್ಛಗೊಳಿಸಬೇಕು ಎಂಬ ನಿಯಮವಿದ್ದು, ಈ ಬಗ್ಗೆ ಶ್ವಾನಗಳ ಮಾಲೀಕರಿಗೆ ವ್ಯಾಪಕ ಅರಿವು ಮೂಡಿಸಲು ಬಿಬಿಎಂಪಿ ಪಶುಸಂಗೋಪನಾ ವಿಭಾಗ ಮುಂದಾಗಿದೆ.
ಬನ್ನೇರುಘಟ್ಟದಲ್ಲಿ ವಿಶ್ವ ಕರಡಿ ದಿನಾಚರಣೆ
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಗೂ ಕರಡಿ ಸಫಾರಿ ಯಲ್ಲಿ ಕರಡಿಗಳಿಗೆ ವಿಶೇಷ ಆಹಾರ ನೀಡಿ ಸಂಭ್ರಮಿಸಿದರು.
₹13,014 ಕೋಟಿ ಗಾತ್ರದ ಬಿಬಿಎಂಪಿ ಬಜೆಟ್‌ಗೆ ರಾಜ್ಯ ಸರ್ಕಾರದ ಅನುಮೋದನೆ
ಬಿಬಿಎಂಪಿ ಮಂಡಿಸಿದ 2024-25ನೇ ಸಾಲಿನ ಆಯವ್ಯಯಕ್ಕೆ ರಾಜ್ಯ ಸರ್ಕಾರವೂ ಹೆಚ್ಚುವರಿಯಾಗಿ 645 ಕೋಟಿ ರು. ಮೊತ್ತದ ಯೋಜನೆಗಳನ್ನು ಸೇರ್ಪಡೆಗೊಳಿಸಿ ಬರೋಬ್ಬರಿ 13,014 ಕೋಟಿ ರು. ಗಾತ್ರದ ಆಯವ್ಯಯಕ್ಕೆ ಅನುಮೋದನೆ ನೀಡಿದೆ.
ಹೈಕೋರ್ಟ್‌ಗಿಂತ 20 ಪಟ್ಟು ಹೆಚ್ಚು ಕೇಸ್‌ ನಿರ್ವಹಿಸುವ ಜಿಲ್ಲಾ ಕೋರ್ಟ್‌: ಸಂಜೀವ್‌ ಖನ್ನಾ
ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಕರ್ನಾಟಕ ನ್ಯಾಯಾಂಗ ಅಧಿಕಾರಿಗಳ 21ನೇ ದ್ವೈವಾರ್ಷಿಕ ಸಮಾವೇಶ ಸಮಾರೋಪ ನಡೆಯಿತು.
  • < previous
  • 1
  • ...
  • 539
  • 540
  • 541
  • 542
  • 543
  • 544
  • 545
  • 546
  • 547
  • ...
  • 671
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved