• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಮನ ಬೇರೆಡೆಗೆ ಸೆಳೆದು ಕದಿಯುತ್ತಿದ್ದವರ ಬಂಧನ
ನಗರದಲ್ಲಿ ಜನರರ ಗಮನ ಬೇರೆಡೆ ಸೆಳೆದು ಮೊಬೈಲ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ಕಳವು ಕೃತ್ಯದಲ್ಲಿ ತೊಡಗಿದ್ದ ಇಬ್ಬರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಾರ್ಗಸೂಚಿ ದರ ಆಧರಿಸಿ ಆಸ್ತಿ ತೆರಿಗೆ!

ಘಟಕವಾರು ಮೌಲ್ಯಾಧಾರಿತ ಪದ್ಧತಿ (ಯುಎವಿ) ಆಧರಿಸಿ ಆಸ್ತಿ ತೆರಿಗೆ ಬದಲು ಇದೀಗ ಬಿಬಿಎಂಪಿಯು ಮಾರ್ಗಸೂಚಿ ದರ ಆಧರಿಸಿ ಆಸ್ತಿ ತೆರಿಗೆ ಸಂಗ್ರಹ ವ್ಯವಸ್ಥೆ ಜಾರಿಗೆ ತರುವುದಕ್ಕೆ ಮುಂದಾಗಿದೆ.

ಬಾಕಿ ಆಸ್ತಿ ತೆರಿಗೆ ಮೇಲಿನ ದಂಡದ 50% ಕಡಿತಕ್ಕೆ ಅಸ್ತು
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇ. 50ರಷ್ಟು ಕಡಿತ ಮತ್ತು ತೆರಿಗೆದಾರಿಗೆ ಅನುಕೂಲವಾಗುವ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024ಕ್ಕೆ ಸದನವು ಧ್ವನಿಮತದ ಮೂಲಕ ಅಂಗೀಕರಿಸಿದೆ.
ಎಲ್ಲರಿಗೂ ಸಮಾನತೆ ಲಭ್ಯವಾಗಲಿ: ನ್ಯಾ. ಅರುಣ್ ಕುಮಾರ್
ಹೊಸಕೋಟೆ: ಸಮಾಜದ ಪ್ರತಿಯೊಬ್ಬರಿಗೂ ಸಮಾನತೆಯ ಬದುಕು ಲಭ್ಯವಾಗಬೇಕು ಎನ್ನುವುದೇ ವಿಶ್ವ ಸಾಮಾಜಿಕ ನ್ಯಾಯಾಧೀನದ ಉದ್ದೇಶ ಎಂದು ಜೆಎಂಎಫ್‌ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ತಿಳಿಸಿದರು.
ಬಹುಮಹಡಿ ಕಟ್ಟಡಗಳಲ್ಲಿ ಹೆಚ್ಚುವರಿ ಅಂತಸ್ತು ನಿರ್ಮಾಣ: ಮಸೂದೆ ಪಾಸ್‌
ಮಾರ್ಗಸೂಚಿ ದರದ ಶೇ.40ರಷ್ಟು ಶುಲ್ಕ ಕಟ್ಟಿದರೆ ಬಹುಮಹಡಿ ಕಟ್ಟಡಗಳಲ್ಲಿ ಹೆಚ್ಚುವರಿ ಅಂತಸ್ತು ನಿರ್ಮಿಸಲು ಸದನ ಅನುಮತಿ ನೀಡಿದೆ.
ನೀವಿರುವಲ್ಲಿಂದಲೇ ‘ಡ್ರಂಕ್‌ ಅಂಡ್‌ ಡ್ರೈವ್‌’ ವಿಚಾರಣೆ ಎದುರಿಸಿ!
ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದರೆ ಆನ್‌ಲೈನ್‌ನಲ್ಲೇ ದಂಡ ಕಟ್ಟಿ ವಾಹನ ಬಿಡಿಸಿಕೊಳ್ಳುವ ಹೊಸ ಯೋಜನೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಮೈಸೂರು, ಬೆಳಗಾವಿಯಲ್ಲಿ ಶೀಘ್ರ ಹೊಸ ವ್ಯವಸ್ಥೆ ಜಾರಿಯಾಗಲಿದೆ.
ಟ್ಯಾಂಕರ್‌ ನೀರಿಗೆ ದರ ನಿಗದಿ: ಶಿವಕುಮಾರ್‌
ಖಾಸಗಿ ಟ್ಯಾಂಕರ್‌ ದಂಧೆ ನಿಯಂತ್ರಣಕ್ಕೆ ಶೀಘ್ರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ವಿಧಾನಸಭೆಯಲ್ಲಿ ಡಿಸಿಎಂ ಭರವಸೆ ನೀಡಿದ್ದಾರೆ.
ರಾಮನಗರ ವಕೀಲರನ್ನು ಬಿಜೆಪಿ ತಪ್ಪು ದಾರಿಗೆಳೆಯುತ್ತಿದೆ: ಡಿಕೆಶಿ
ವಕೀಲರು ಚರ್ಚೆಗೆ ಬಂದರೆ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿಳಿಸಿದ್ದಾರೆ.
ಸರ್ಕಾರಿ ನೌಕರಿ ಆಮೀಷವೊಡ್ಡಿ ಲಕ್ಷಾಂತರ ರು. ಪಡೆದು ವಂಚನೆ!
ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿಗಳಿಂದ ಲಕ್ಷಾಂತರ ರು. ಪಡೆದು ವಂಚನೆ ಮಾಡುತ್ತಿದ್ದ ದಂಪತಿಯನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಲೋಕಸಭೆ ಚುನಾವಣೆ ನಂತರ ಪಾಲಿಕೆ ವಿಭಜನೆ; ಅಧ್ಯಯನ ನಡೆಸುತ್ತಿದೆ ಬಿ.ಎಸ್.ಪಾಟೀಲ್‌ ಸಮಿತಿ
ಬಿಬಿಎಂಪಿ ವಿಭಜನೆ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಲೋಕಸಭಾ ಚುನಾವಣೆ ನಂತರ ಬಿಬಿಎಂಪಿ ವಿಭಜನೆಗೆ ವಿಶೇಷ ಕಾಯ್ದೆ ಮಂಡನೆಗೆ ಸರ್ಕಾರ ಸಿದ್ಧತೆ ನಡೆಸಿದ ಎಂದು ಮೂಲಗಳು ತಿಳಿಸಿವೆ.
  • < previous
  • 1
  • ...
  • 539
  • 540
  • 541
  • 542
  • 543
  • 544
  • 545
  • 546
  • 547
  • ...
  • 622
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved