• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಲಿಗೆ ಮಾರ್ಗದ 12 ರೈಲ್ವೆ ಸ್ಟೇಶನ್‌ ವಿನ್ಯಾಸ ಬದಲು?
ಉಪನಗರ ರೈಲು ಯೋಜನೆಯ ‘ಮಲ್ಲಿಗೆ’ ಕಾರಿಡಾರ್‌ನ ನಿಲ್ದಾಣಗಳ ವಿನ್ಯಾಸ ಬದಲಾವಣೆಯೊಂದಿಗೆ ತಿಂಗಳಾಂತ್ಯದಲ್ಲಿ ಮರು ಟೆಂಡರ್‌ ಕರೆಯಲು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಮುಂದಾಗಿದೆ.
ಆಸ್ತಿ ತೆರಿಗೆ ಬಾಕಿದಾರರಿಗೆ ಸಿಹಿ ಸುದ್ಧಿ: ದುಬಾರಿ ದಂಡ, ಬಡ್ಡಿಗೆ ಬ್ರೇಕ್!
ವಿಧಾನಮಂಡಲ ಅಧಿವೇಶನದಲ್ಲಿ ಬಿಬಿಎಂಪಿ ಕಾಯ್ದೆ (ತಿದ್ದುಪಡಿ) 2020 ಮಂಡಿಸಲಾಗಿರುವ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ದುಬಾರಿ ದಂಡ ಹಾಗೂ ಬಡ್ಡಿ ವಿಧಿಸುವ ಪ್ರಕ್ರಿಯೆಗೆ ಬಿಬಿಎಂಪಿ ತಾತ್ಕಾಲಿಕ ಬ್ರೇಕ್‌ ಹಾಕಿದೆ.
ಶಾಲೆಗಳಲ್ಲಿ ಕೈಮುಗಿದು ಬನ್ನಿ ಬದಲು ಪ್ರಶ್ನಿಸಿ ವಿವಾದ!
ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆಗಳಲ್ಲಿ ‘ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬನ್ನಿ’ ಎಂಬ ಘೋಷವಾಕ್ಯವನ್ನು ‘ಜ್ಞಾನದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಿಸಿರುವುದನ್ನು ಖಂಡಿಸಿ ಉಭಯ ಸದನಗಳಲ್ಲಿ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಚಿಲ್ಲರೆ ಮಾರುಕಟ್ಟೆಯಲ್ಲಿ ಇನ್ನೂ ಇಳಿಕೆ ಕಾಣದ ಬೆಳ್ಳುಳ್ಳಿಯ ಬೆಲೆ

ಬೆಂಗಳೂರಿನ ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಏಕಾಏಕಿ ಕುಸಿದಿದೆ. ಎರಡು ವಾರಗಳ ಹಿಂದೆ ಕೇಜಿಗೆ ₹350- ₹400 ಇದ್ದ ಸಗಟು ದರ ಸೋಮವಾರ ₹120-₹220ಕ್ಕೆ ಇಳಿಕೆಯಾಗಿದೆ. ಆದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ ಇನ್ನೂ ಪ್ರತಿ ಕೇಜಿಗೆ ₹280-320 ರವರೆಗೆ ಬೆಲೆಯಿದೆ.

ಬಿಬಿಎಂಪಿ ಬಜೆಟ್‌ ಈ ಬಾರಿ ₹10 ಸಾವಿರ ಕೋಟಿ?
ರಾಜ್ಯ ಬಜೆಟ್‌ ನಂತರ ಇದೀಗ ಬಿಬಿಎಂಪಿ ಬಜೆಟ್‌ ಮಂಡನೆಗೆ ಪಾಲಿಕೆ ಹಣಕಾಸು ವಿಭಾಗ ಸಿದ್ಧತೆ ನಡೆಸಿದೆ. ಈ ಮಾಸಾಂತ್ಯದೊಳಗೆ ಬಜೆಟ್‌ ಮಂಡಿಸಲು ನಿರ್ಧರಿಸಲಾಗಿದ್ದು, ಈ ಬಾರಿಯೂ ಬಜೆಟ್‌ ಗಾತ್ರ ₹10 ಸಾವಿರ ಕೋಟಿ ದಾಟುವ ನಿರೀಕ್ಷೆ ಹೊಂದಲಾಗಿದೆ.
ನಗ್ನ ದೃಶ್ಯ ಸೆರೆ ಹಿಡಿದು ನಟನಿಂದ ಬ್ಲ್ಯಾಕ್ಮೇಲ್; ನಟನೆಗೆ ಅವಕಾಶ ಕೊಡಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ
ಮದುವೆಯಾಗುವುದಾಗಿ ನಂಬಿಸಿ ಯುವತಿ ಜತೆಗೆ ಲೈಂಗಿಕ ಸಂಪರ್ಕ ಬೆಳೆಸಿ ವಿಡಿಯೊ ಸೆರೆ ಹಿಡಿದು ಇದೀಗ ಆ ವಿಡಿಯೊ ಮುಂದಿಟ್ಟು ಯುವತಿಗೆ ಬ್ಲ್ಯಾಕ್‌ ಮೇಲ್‌ ಮಾಡಿ ಬೆದರಿಕೆ ಹಾಕಿದ ಆರೋಪದಡಿ ಸಿನಿಮಾ ಸಹ ನಟನೊಬ್ಬನ ವಿರುದ್ಧ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೇವೆ ಕಾಯಂಗಾಗಿ ಏಡ್ಸ್‌ ಸೊಸೈಟಿ ಗುತ್ತಿಗೆ ಸಿಬ್ಬಂದಿ ಅಹೋರಾತ್ರಿ ಧರಣಿ
ಸೇವೆ ಕಾಯಂಗೊಳಿಸಬೇಕು, ಮಾಸಿಕ ₹10 ಸಾವಿರ ಗೌರವ ಧನ ನೀಡಬೇಕು ಎಂಬುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್ಷನ್‌ ಸೊಸೈಟಿ ಗುತ್ತಿಗೆ ನೌಕರರ ಸಂಘದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಲಾಗಿದೆ.
ರಾಕ್‌ಲೈನ್‌ ಮಾಲ್‌ ಹಾಕಿರುವ ಬೀಗ ತೆರವು ಮಾಡಿ: ಕೋರ್ಟ್‌
ಬಿಬಿಎಂಪಿಯು ತೆರಿಗೆ ಕಟ್ಟದ ರಾಕ್‌ಲೈನ್‌ ಮಾಲ್‌ಗೆ ಹಾಕಿರುವ ಬೀಗ ತೆರವು ಮಾಡುವಂತೆ ಹೈಕೋರ್ಟ್‌ ಸೂಚನೆ ನೀಡಿದೆ. ತೆರಿಗೆ ಸಂಗ್ರಹಕ್ಕೆ ಪರ್ಯಾಯ ದಾರಿ ಹುಡುಕಿಕೊಳ್ಳುವಂತೆ ಸೂಚಿಸಿದೆ.
ದಾಸರಹಳ್ಳಿ ಕ್ಷೇತ್ರದಲ್ಲಿ ನೀರಿಗೆ ತೀವ್ರ ಹಾಹಾಕಾರ; ಟ್ಯಾಂಕರ್‌ ನೀರಿನ ಅವಲಂಬನೆ
ಕ್ಷೇತ್ರದಲ್ಲಿ ತೀವ್ರಗೊಂಡಿರುವ ನೀರಿನ ಹಾಹಾಕಾರದಿಂದ ಜನರು ನೀರನ್ನು ಟ್ಯಾಂಕರ್‌ಗಳನ್ನು ಅವಲಂಬಿಸಿದ್ದಾರೆ.ಈ ಬಾರಿ ಮಳೆ ಸರಿಯಾಗಿ ಆಗದ ಕಾರಣ ಐದಾರು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.
ಹೋಟೆಲಲ್ಲಿ ಹಣ ದೋಚುತ್ತಿದ್ದ ಕ್ಯಾಷಿಯರ್‌ನ ಹಿಡಿದ ಮಾಲಿಕ
ನಗರದ ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಕ್ಯಾಷಿಯರ್‌ ಕೆಲಸಕ್ಕೆ ಸೇರಿಕೊಂಡು ಗ್ರಾಹಕರು ನೀಡುವ ಹಣವನ್ನು ದೋಚಿ ಪರಾರಿ ಆಗುತ್ತಿದ್ದ ಆರೋಪಿಯನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 540
  • 541
  • 542
  • 543
  • 544
  • 545
  • 546
  • 547
  • 548
  • ...
  • 622
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved