• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದು ವಿಚಾರಣೆ: ₹10000 ದಂಡಕ್ಕೆ ಸುಪ್ರೀಂಕೋರ್ಟ್‌ ತಡೆ
ಹಿಂದಿನ ಬಿಜೆಪಿ ಸರ್ಕಾರಾವಧಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಮಾ.4ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ; ವೇತನ, ಸೌಲಭ್ಯಕ್ಕಾಗಿ ಹೋರಾಟ
ಸಾರಿಗೆ ನೌಕರರ ಹಿಂದಿನ ಮುಷ್ಕರಗಳಲ್ಲಿ ಸಿಬ್ಬಂದಿ ಮೇಲೆ ದಾಖಲಾದ ಪ್ರಕರಣ ಹಿಂಪಡೆಯುವುದು, ಸರ್ಕಾರಿ ನೌಕರರ ಸರಿಸಮಾನ ವೇತನ, ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮಾ.4ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ತಿಳಿಸಿದೆ.
ಪಾಲಿಕೆ ಆದಾಯ ವೃದ್ಧಿಗೆ ಶೀಘ್ರವೇ ಪ್ರೀಮಿಯಂ ಎಫ್‌ಎಆರ್‌ ವ್ಯವಸ್ಥೆ ಶುರು!

ಬಿಬಿಎಂಪಿ ಆದಾಯ ವೃದ್ಧಿಗೆ ಹೊಸ ಉಪಾಯ ಕಂಡುಕೊಳ್ಳಲಾಗಿದ್ದು, ಅದಕ್ಕಾಗಿ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್‌) ನಿಯಮದಲ್ಲಿ ಬದಲಾವಣೆ ತರಲಾಗುತ್ತಿದೆ.

ದ್ರಾಕ್ಷಿ, ಕಲ್ಲಂಗಡಿ ಮಾರಾಟ ಮೇಳಕ್ಕೆ ಚಾಲನೆ; ಹಡ್ಸನ್‌ ವೃತ್ತದ ಹಾಪ್‌ಕಾಮ್ಸ್‌ ಮಳಿಗೆಯಲ್ಲಿ 29ರವರೆಗೂ ಮೇಳ
ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ(ಹಾಪ್‌ಕಾಮ್ಸ್‌)ವು ನೃಪತುಂಗ ರಸ್ತೆಯ ಹಡ್ಸನ್‌ ವೃತ್ತದಲ್ಲಿ ಆಯೋಜಿಸಿದ್ದ ದ್ರಾಕ್ಷಿ ಮತ್ತು ಕಲ್ಲಂಗಡಿ ಮಾರಾಟ ಮೇಳಕ್ಕೆ ಸೋಮವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.
ವಚನಗಳ ಸಾರವೇ ಸಂವಿಧಾನದ ಆಶಯ: ನ್ಯಾ.ದಾಸ್‌
ವಚನಗಳಲ್ಲಿ ಇರುವ ತತ್ವಗಳೇ ಸಂವಿಧಾನದ ಆಶಯಗಳಾಗಿವೆ ಎಂದು ನಿವೃತ್ತ ನ್ಯಾಯಾಧೀಶ ನಾಗಮೋಹನ್‌ದಾಸ್‌ ಅವರು ಹೇಳಿದ್ದಾರೆ.
ವಿಕ್ರಂ ಸಂಪತ್‌ ವಿರಚಿತ ‘ಸಾವರ್ಕರ್‌’ ಕೃತಿಯ ಅನುವಾದಿತ ಪುಸ್ತಕ ಬಿಡುಗಡೆ; ಸಾಹಿತಿ ಎಸ್‌ಎಲ್‌ ಭೈರಪ್ಪ ಭಾಗಿ
ಸಾಹಿತ್ಯ ಪ್ರಕಾಶನ ಪ್ರಕಟಿಸಿರುವ ಖ್ಯಾತ ಇತಿಹಾಸಕಾರ ವಿಕ್ರಮ್ ಸಂಪತ್ ಅವರ ಅನುವಾದಿತ ಕೃತಿ ‘ಸಾವರ್ಕರ್– ವಿಸ್ಮೃತಿಗೆ ಸರಿದ ಗತಕಾಲದ ಮಾರ್ದನಿಗಳು ಕ್ರಾಂತಿಸೂರ್ಯನ ಮೇಲೆ ಕ್ಷ–ಕಿರಣ’ ಲೋಕಾರ್ಪಣೆ ಮಾಡಿ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಮಾತನಾಡಿದರು.
13 ಜಿಲ್ಲೆಗಳಲ್ಲಿ ತೆಂಗಿಗೆ ‘ಕಪ್ಪು ತಲೆ ಹುಳ’ ರೋಗ
ಅತಿವೃಷ್ಟಿ-ಅನಾವೃಷ್ಟಿಯಿಂದ ಇತ್ತೀಚಿನ ವರ್ಷಗಳಲ್ಲಿ ತತ್ತರಿಸಿದ್ದ ರಾಜ್ಯದ ‘ಅನ್ನದಾತ’ರು ಇದೀಗ ತೆಂಗಿನ ಮರಗಳಿಗೆ ಮಾರಕವಾಗುತ್ತಿರುವ ‘ಕಪ್ಪು ತಲೆ ಹುಳ’ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇಂಗಾಲ ಶೂನ್ಯತೆಗೆ ಚೀನಾ, ಅಮೆರಿಕ ಜವಾಬ್ದಾರಿ: ಪ್ರೊ.ಅಲೆಕ್ಸ್‌ ಡೆರೊಯ್ಟೆರ್‌
ಭಾನುವಾರ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯವು ಯುನೈಟೆಡ್‌ ಕಿಂಗ್ಡಮ್‌ನ ಬರ್ಮಿಂಗ್‌ಹ್ಯಾಂ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ‘ಶೂನ್ಯ ಇಂಗಾಲ ಸೂಸುವಿಕೆ ಮತ್ತು ಡಿಜಿಟಲ್‌ ರೂಪಾಂತರ-ದ್ವಿಮುಖ ಪರಿವರ್ತನೆ’ ವಿಷಯ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಬರ್ಮಿಂಗ್‌ ಹ್ಯಾಮ್‌ ವಿಶ್ವವಿದ್ಯಾಲಯದ ನಿರ್ದೇಶಕ ಪ್ರೊ.ಅಲೆಕ್ಸ್‌ ಡೆರೊಯ್ಟೆರ್‌ ಅವರು ಮಾತನಾಡಿದರು.
ತಂಗಿಯ ಎಂಗೇಜ್ಮೆಂಟ್‌ಗೆ ಬರಲಿಲ್ಲ ಎಂದು ಪತ್ನಿಗೆ ಇರಿದ ಪತಿ ಬಂಧನ
ತನ್ನ ತಂಗಿಯ ನಿಶ್ಚಾರ್ಥಕ್ಕೆ ಬಾರದ ಪತ್ನಿಯ ಜತೆ ಜಗಳ ತೆಗೆದ ಪತಿ, ಆಕೆಗೆ ಚಾಕು ಇರಿದು ಕೊಲ್ಲಲು ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪೌರ್ವಾತ್ಯ ಕಾವ್ಯ ಚಿಂತನೆ ಮೇಲೆ ಪಾಶ್ಚಿಮಾತ್ಯದ ಪರೋಕ್ಷ ಪ್ರಭಾವ: ಎಸ್‌.ಆರ್.ವಿಜಯಶಂಕರ್‌
ಭಾನುವಾರ ಆರ್‌.ಟಿ.ನಗರ ಪಾಂಚಜನ್ಯ ಸಭಾಂಗಣದಲ್ಲಿ ಶಿವರಾಮ ಕಾರಂತ ವೇದಿಕೆ ಮತ್ತು ವಿನಾಯಕ ದೇವಸ್ಥಾನ ಸಮಿತಿಯಿಂದ ನಡೆದ ‘ಗಂಗಾಧರ ಚಿತ್ತಾಲ-ನೂರರ ನೆನಪು’ ಕಾರ್ಯಕ್ರಮದಲ್ಲಿ ಹಿರಿಯ ವಿಮರ್ಶಕ ಎಸ್‌.ಆರ್.ವಿಜಯಶಂಕರ್‌ ಅವರು ಮಾತನಾಡಿದರು.
  • < previous
  • 1
  • ...
  • 541
  • 542
  • 543
  • 544
  • 545
  • 546
  • 547
  • 548
  • 549
  • ...
  • 622
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved