• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಕಿ ಪಾಠ: ವೃದ್ಧಾಶ್ರಮದಿಂದ ಪೋಷಕರು ಮರಳಿ ಮನೆಗೆ!
ತಮ್ಮ ವೃದ್ಧ ಪೋಷಕರನ್ನು ಹಣ-ಆಸ್ತಿಗೆ ಜಗಳ ಮಾಡಿಕೊಂಡು ಬೀದಿಗೆ ತಳ್ಳುವ ಮಕ್ಕಳ ವಿರುದ್ಧ ಪ್ರಕರಣ ದಾಖಲಿಸುವುದಾಗಿ ರಾಜಧಾನಿ ಬೆಂಗಳೂರಿನ ಪೊಲೀಸರ ಎಚ್ಚರಿಕೆ ಬೆನ್ನಲ್ಲೇ ವೃದ್ಧಾಶ್ರಮಗಳಲ್ಲಿ ಇರುವ ಹಿರಿಯ ಜೀವಗಳ ಬದುಕಿಗೆ ಹೊಸ ಬೆಳಕು ಮೂಡಿದೆ.
ವೈದ್ಯಕೀಯ ಕ್ಷೇತ್ರದಲ್ಲಿ ರಾಕ್ಷಸತೆ ಹೆಚ್ಚಳ: ನ್ಯಾ.ವೀರಪ್ಪ
ಪದ್ಮಶ್ರೀ ಪುರಸ್ಕೃತರಿಗೆ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಸಮಂಜಸ ತಂಡವು ಸನ್ಮಾನಿಸಿತು.
ಮತದಾನ ಜಾಗೃತಿ ಮೂಡಿಸಲು ಕಾರ್ಯಕ್ರಮ ರೂಪಿಸಿ: ತುಷಾರ್‌
ಲೋಕಸಭಾ ಚುನಾವಣೆ ಇರುವುದರಿಂದ ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸುವ ಕುರಿತು ಕಾರ್ಯಕ್ರಮ ರೂಪಿಸುವುದಕ್ಕೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಲಿಕೆ ನಿಲ್ಲಿಸಿದೆ ಜ್ಞಾನಾರ್ಜನೆ ಮಾಡಬೇಕು: ವಿದ್ಯಾಭೂಷಣ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ್‌ ತೋಳ್ಪಾಡಿ ಅವರಿಗೆ ‘ರಂಗ ಚಂದಿರ’ ಸಂಘಟನೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸನ್ಮಾನಿಸಲಾಯಿತು.
ಬಡವರ ಮದ್ಯಕ್ಕೆ ಶೀಘ್ರವೇ ಬೆಲೆ ಏರಿಕೆ ಬಿಸಿ
ನೆರೆ ರಾಜ್ಯಗಳ ಮದ್ಯದ ಬೆಲೆಗೆ ಅನುಗುಣವಾಗಿ ಐಎಂಎಲ್‌ ಹಾಗೂ ಬಿಯರ್‌ಗಳ ಬೆಲೆಗಳನ್ನು ಪರಿಷ್ಕರಿಸುವುದಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿರುವುದರಿಂದ ಶೀಘ್ರದಲ್ಲೇ ‘ಬಡವರು’ ಸೇವಿಸುವ ಮದ್ಯಗಳ ಬೆಲೆ ದುಬಾರಿಯಾಗುವ ಸಾಧ್ಯತೆಯಿದೆ.
ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಾಣ ಹೋಮವಾಗಿದೆ. ಕಸಬಾ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ದೈವಾರಾಧನೆ ಪರಂಪರೆ ಮುಂದುವರೆಯಲಿ: ಶ್ರೀ
ಸೂಲಿಬೆಲೆ: ಜೀವನದ ಜಂಜಾಟದಲ್ಲಿ ಮಾನಸಿಕ ನೆಮ್ಮದಿ ಕಾಣಬೇಕಾದರೆ ದೇವಾಲಯಗಳಿಂದ ಮಾತ್ರ ಸಾಧ್ಯ ಎಂದು ಆದಿಚುಂಚನಗಿರಿ ಮಠ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಶ್ರೀಗಳು ತಿಳಿಸಿದರು.
ವಾರಕ್ಕೆ 2 ದಿನ ನೀರು ಬಿಟ್ಟರೆ ಹೇಗೆ?: ಜನರು
ಯಶವಂತಪುರ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿದೆ, ಶಾಸಕ ಎಸ್‌.ಟಿ.ಸೋಮಶೇಖರ್‌ ಸಮ್ಮುಖದಲ್ಲಿ ಜನರು ನೀರಿನ ಬವಣೆ ಬಗ್ಗೆ ಅವಲತ್ತುಕೊಂಡಿದ್ದಾರೆ.
ಪತ್ರಕರ್ತರ ಮೇಲೆ ಹಲ್ಲೆ ಯತ್ನಕ್ಕೆ ಖಂಡನೆ
ಹೊಸಕೋಟೆ: ತಾಲೂಕಿನ ಬಿಸನಹಳ್ಳಿ ಡೇರಿ ಚುನಾವಣೆ ಸಂದರ್ಭದಲ್ಲಿ ವರದಿಗೆ ತೆರಳಿದ ಪತ್ರಕರ್ತರ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆಯನ್ನು ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.
ಪ್ರಧಾನಿ ರೈತರ ಸಮಸ್ಯೆಗಳಿಗೆ ಸ್ಪಂದಿಸಲಿ
ದಾಬಸ್‌ಪೇಟೆ: ರಾಜ್ಯ ಕಬ್ಬು ಬೆಳೆಗಾರರ ಸಂಘ ಕರೆ ನೀಡಿದ್ದ ರಾಜ್ಯ ವ್ಯಾಪಿ ಬಂದ್ ಗೆ ದಾಬಸ್‌ಪೇಟೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
  • < previous
  • 1
  • ...
  • 543
  • 544
  • 545
  • 546
  • 547
  • 548
  • 549
  • 550
  • 551
  • ...
  • 622
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved