• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
141 ಸಂಸದರ ಅಮಾನತು ಹಿಟ್ಲರ್‌ ಧೋರಣೆ: ಸುರ್ಜೇವಾಲಾ
ಒಂದು ಕಡೆ ಸಂಸತ್‌ ಮೇಲೆ ದುಷ್ಕರ್ಮಿಗಳ ದಾಳಿ ನಡೆದರೆ, ಮತ್ತೊಂದು ಕಡೆ ಪ್ರಧಾನಿ ಮೋದಿ ಅವರು ಸಂಸದರ ಮೇಲೆ ಮತ್ತೊಂದು ರೀತಿಯಲ್ಲಿ ದಾಳಿ ಮಾಡುತ್ತಿದ್ದಾರೆ. ಸಂಸದರನ್ನು ಅಮಾನತು ಮಾಡಿ ಅವರ ಹಕ್ಕನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷವೇ ಇರಬಾರದು ಎಂಬುದು ಇವರ ಅಜೆಂಡಾ ಆಗಿದೆ ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲ ಹರಿಹಾಯ್ದರು.
ವಿಮರ್ಶೆಗೆ ವಿಳಂಬ ಸರಿಯಲ್ಲ: ಬರಗೂರು
ವಿಮರ್ಶೆಗೆ ವಿಳಂಬ ಸರಿಯಲ್ಲ: ಬರಗೂರು ರಾಮಚಂದ್ರಪ್ಪನಗರದ ನಯನ ಸಭಾಂಗಣದಲ್ಲಿ ಕನ್ನಡ ಜನಶಕ್ತಿ ಕೇಂದ್ರ ಸೋಮವಾರ ಆಯೋಜಿಸಿದ್ದ ಡಾ। ಮುಮ್ತಾಜ್ ಬೇಗ್ ಬರೆದಿರುವ ‘ಭೂಮಿ ಬೆಳಕಿನ ಬರಗೂರು ಕಾವ್ಯ’ ಪುಸ್ತಕ ಜನಾರ್ಪಣೆ ಕಾರ್ಯಕ್ರಮದಲ್ಲಿ ಅಭಿಮತಕಾವ್ಯ, ಬರಹಗಳಿಗೆ ತಕ್ಷಣ ಒಳ್ಳೆಯ ವಿಮರ್ಶೆ ಬಂದರೆ ಬರಹಗಾರರು ತಿದ್ದಿಕೊಳ್ಳಲು, ಬೆಳೆಯಲು ಸಾಧ್ಯವಾಗುತ್ತದೆ. ಅಂತಹ ವಾತಾವರಣ ನಮ್ಮಲ್ಲಿ ಬೇಕಾಗಿದೆ. ವಿಮರ್ಶೆಯು ಹೊಗಳಿಕೆಯೇ ಆಗಬೇಕಿಲ್ಲ. ಪೂರ್ವಗ್ರಹ ಇಲ್ಲದ ಟೀಕೆಗಳನ್ನು ಸಹಿಸಿಕೊಳ್ಳಬೇಕು. ಆದರೆ, ವಿಮರ್ಶೆಗಳಿಗೆ ವಿಳಂಬ ನೀತಿ ಸರಿಯಲ್ಲ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.
15% ಆಸೆ ತೋರಿಸಿ 700 ಜನರಿಗೆ ₹25 ಕೋಟಿ ಟೋಪಿ!
ತನ್ನ ಕಂಪನಿಯಲ್ಲಿ ಅಲ್ಪಾವಧಿಗೆ ₹1 ಲಕ್ಷ ಬಂಡವಾಳ ಹೂಡಿದರೆ ಪ್ರತಿ ತಿಂಗಳು ₹15 ಸಾವಿರ ಆದಾಯ ನೀಡಿದ್ದ. ಅಲ್ಪಾವಧಿಯಲ್ಲಿ ಒಂದು ಲಕ್ಷಕ್ಕೆ ₹15 ಸಾವಿರ ಸಿಕ್ಕಿದ್ದರಿಂದ ದುರಾಸೆಗೆ ಬಿದ್ದು ಜನರು ಹೆಚ್ಚಿನ ಹಣ ಹೂಡಿಕೆ ಮಾಡಿದ್ದರು. ತಮ್ಮ ಸಂಬಂಧಿಕರು ಹಾಗೂ ಸ್ನೇಹಿತರನ್ನು ಕಂಪನಿಯಲ್ಲಿ ಹಣ ಹೂಡಿಕೆ ಕೆಲ ಗ್ರಾಹಕರು ಸೆಳೆದಿದ್ದರು!
ಸಹಕಾರ ಚಳವಳಿಗೆ ದೊಡ್ಡಬಳ್ಳಾಪುರ ಕೊಡುಗೆ ಅನನ್ಯ
ದೊಡ್ಡಬಳ್ಳಾಪುರ: ಸಹಕಾರ ಚಳವಳಿಗೆ ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೊಡುಗೆ ಅನನ್ಯವಾದದ್ದು. ಸಹಕಾರ ಚಳವಳಿಯ ಸಬಲೀಕರಣದಿಂದ ಸಮಗ್ರ ಪ್ರಗತಿಯ ಸಂಕಲ್ಪ ಸಾಕಾರಗೊಳ್ಳುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಹೇಳಿದರು.
‘ಪೇ ಚಲುವ’ ಭಿತ್ತಿಪತ್ರ ಕೇಸಿನ ವಿಚಾರಣೆಗೆ ಹೈಕೋರ್ಟ್‌ ತಡೆ
‘ಪೇ ಚಲುವ’ ಅಭಿಯಾನ ನಡೆಸಿ ಸಾರ್ವಜನಿಕ ಪ್ರದೇಶದಲ್ಲಿ ಭಿತ್ತಿಪತ್ರ ಅಂಟಿಸಿದ ಆರೋಪದಡಿ ಮಂಡ್ಯದ 5 ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ದೋಷಾರೋಪಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮೆಟ್ರೋ ನೇರಳೆ ಮಾರ್ಗ ಪೂರ್ಣವಾದರೂನಿರೀಕ್ಷಿತ ಏರಿಕೆ ಕಾಣದ ಪ್ರಯಾಣಿಕರ ಸಂಖ್ಯೆ
ಕಳೆದ ಅಕ್ಟೋಬರ್‌ನಲ್ಲಿ ನೇರಳೆ ಮಾರ್ಗ ಪೂರ್ಣಗೊಂಡು 43.49 ಕಿಮೀ ಸಂಚಾರ ಸೇವೆ ಆರಂಭಿಸಿದಾಗ ಹಸಿರು ಮಾರ್ಗವೂ ಸೇರಿ ತಿಂಗಳಿಗೆ ಸರಾಸರಿ 7.50 ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿತ್ತು. ಆದರೆ, ಎರಡು ತಿಂಗಳಲ್ಲಿ ಒಂದೆರಡು ದಿನ ಮಾತ್ರ ಇಷ್ಟು ಪ್ರಯಾಣಿಕರು ಸಂಚರಿಸಿದ್ದು ನಿರೀಕ್ಷಿಸಿದಷ್ಟು ಪ್ರಯಾಣಿಕರು ಸಂಚರಿಸಿಲ್ಲ.
ಘಾಟಿ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಸಂಭ್ರಮ
ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ದ ಯಾತ್ರಾಸ್ಥಳವಾಗಿರುವ ಘಾಟಿ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಸೋಮವಾರ ಚಂಪಾ ಷಷ್ಠಿ ಮಹೋತ್ಸವ ನೆರವೇರಿತು. ಶ್ರೀಸ್ವಾಮಿಗೆ ವಿಶೇಷಾಲಂಕಾರ ಮಾಡಲಾಗಿತ್ತು. ನಸುಕಿನ ಜಾವದಿಂದಲೇ ವಿವಿಧ ಪೂಜಾ ಹಾಗೂ ಧಾರ್ಮಿಕ ಕಾರ್‍ಯಕ್ರಮಗಳು ನಡೆದವು.
ಬೆಳಗಾವಿ ಬೆತ್ತಲೆ ಪ್ರಕರಣದ ಪ್ರೇಕ್ಷಕರಿಗೆ ‘ಪುಂಡ ಕಂದಾಯ’ ಹಾಕಿ: ‘ಹೈ’ ಚಾಟಿ
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ವಿವಸ್ತ್ರಗೊಳಸಿದ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರಿದ್ದ ದ್ವಿಸದಸ್ಯ ಪೀಠ, ಜನರ ಮೂಕಿ ಗುಣವೂ ಕೃತ್ಯಕ್ಕೆ ಪ್ರೇರಣೆಕೊಟ್ಟಂತೆ. ಅಂಥವರಿಂದ ಪುಂಡ ಕಂದಾಯ ವಸೂಲಿ ಮಾಡಬೇಕು. ಬ್ರಿಟಿಷರ ರೀತಿ ಊರಿಗೆ ಶಿಕ್ಷೆ ನೀಡಬೇಕು ಎಂದಿತು.
ದಲಿತ ಮಕ್ಕಳ ಮಲದಗುಂಡಿಗಿಳಿಸಿ ದೌರ್ಜನ್ಯ: ಆಶೋಕ್
ಹಾಸ್ಟೆಲ್‌ನಲ್ಲಿ ಸರಿಯಾದ ಊಟ ನೀಡುತ್ತಿಲ್ಲ, ಎಲ್ಲ ಮಕ್ಕಳಿಗೂ ಸೇರಿ ಕೇವಲ 4 ಲೀಟರ್ ಹಾಲನ್ನಷ್ಟೇ ನೀಡಿದ್ದಾರೆ. ಇನ್ನು, ಡಿ.1ರಂದು ಘಟನೆ ನಡೆದಿದೆಯಾದರೂ ಆದರೆ ಜಿಲ್ಲಾ ಮಂತ್ರಿ ಭೈರತಿ ಸುರೇಶ್ ಡಿ.18ಕ್ಕೆ ಭೇಟಿ ನೀಡಿ ನಿರ್ಲಕ್ಷ್ಯ ಮೆರೆದಿದ್ದಾರೆ ಎಂದು ಆರ್‌.ಅಶೋಕ್‌ ಕಿಡಿಕಾರಿದರು.
ಕ್ರಿಶ್ಚಿಯನ್‌ ಸಮುದಾಯದ ಸೇವೆ ಶ್ಲಾಘನೀಯ: ಸಿಎಂ
ಕ್ರಿಶ್ಚಿಯನ್‌ ಸಮುದಾಯದ ಸೇವೆ ಶ್ಲಾಘನೀಯ: ಸಿಎಂಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ಅಪಾರ. ಬ್ಯಾಪ್ಟಿಸ್ಟ್‌ ಆಸ್ಪತ್ರೆಯಲ್ಲಿ ರೇಡಿಯೇಷನ್‌ ಥೆರಪಿಗೆ ಚಾಲನೆ
  • < previous
  • 1
  • ...
  • 546
  • 547
  • 548
  • 549
  • 550
  • 551
  • 552
  • 553
  • 554
  • ...
  • 565
  • next >
Top Stories
ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ
ಮೈಲಾರಲಿಂಗೇಶ್ವರ ಕಾರ್ಣಿಕದ ಗೂಡಾರ್ಥ : ಸಿಎಂ ಬದಲು ಖಚಿತ
‘5 ವರ್ಷ ಒಬ್ಬರೇ ಸಿಎಂ’ ಕಾನೂನು ತನ್ನಿ: ಈಶ್ವರಾನಂದಪುರಿ ಶ್ರೀ
ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!
''ಬಿಜೆಪಿಯಿಂದ 55 ಕಾಂಗ್ರೆಸ್ ಶಾಸಕರಿಗೆ ಗಾಳ : ಲಿಸ್ಟ್ ಮಾಡಿದೆ''
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved