• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಭಾರತ್‌ ಬಂದ್‌’ ಬೆಂಬಲಿಸಿ ಇಂದು ರೈತರಿಂದ ರಸ್ತೆ ತಡೆ;ಸಾಲ ಮನ್ನಾ, ಕನಿಷ್ಠ ಬೆಂಬಲ ಬೆಲೆಗಾಗಿ ಹೋರಾಟ
ಕನಿಷ್ಠ ಬೆಂಬಲ ಬೆಲೆ (ಎಂಎಸ್​​ಪಿ) ಕಾನೂನನ್ನು ಸಮಗ್ರವಾಗಿ ಜಾರಿಗೆ ತರಬೇಕೆಂದು ಆಗ್ರಹಿಸಿ ರಾಷ್ಟ್ರೀಯ ರೈತ ಸಂಘಟನೆಗಳು ಫೆ.16ಕ್ಕೆ ಕರೆ ನೀಡಿರುವ ಭಾರತ್‌ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿರುವ ಕರ್ನಾಟಕದ ರೈತ ಸಂಘಟನೆಗಳು ರಸ್ತೆ ತಡೆ ನಡೆಸಲು ತೀರ್ಮಾನಿಸಿವೆ.
ನಾಮಫಲಕದಲ್ಲಿ 60% ಕನ್ನಡ: ಮಸೂದೆಗೆ ವಿಧಾನಸಭೆ ಅಸ್ತು

ರಾಜ್ಯದ ಎಲ್ಲ ರೀತಿಯ ವ್ಯಾಪಾರ, ವಾಣಿಜ್ಯೋದ್ಯಮಗಳು, ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳು ಇನ್ನಿತರೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಇರಬೇಕೆಂದು ರೂಪಿಸಿರುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ)ವಿಧೇಯಕ-2024’ಕ್ಕೆ ವಿಧಾನಸಭೆ ಅಸ್ತು.

ಪೌರಕಾರ್ಮಿಕರಿಗೆ ಬಾಕಿ ಪಿಎಫ್‌ಗೆ ಬಡ್ಡಿ ಸೇರಿಸಿ ಕೊಡಿಲ: ಹೈಕೋರ್ಟ್‌
ಪೌರಕಾರ್ಮಿಕರಿಗೆ ಬಾಕಿ ಉಳಿಸಿಕೊಂಡಿರುವ ಭವಿಷ್ಯನಿಧಿ (ಪಿಎಫ್​) ವಂತಿಕೆಯ ಒಟ್ಟು ಮೊತ್ತ 90.18 ಕೋಟಿ ರು. ಅನ್ನು ವಾರ್ಷಿಕ ಶೇ.12 ಬಡ್ಡಿಯೊಂದಿಗೆ ಎಂಟು ವಾರಗಳಲ್ಲಿ ಪೌರ ಕಾರ್ಮಿಕರ ಪಿಎಫ್‌ ಖಾತೆಗೆ ಪಾವತಿಸುವಂತೆ ಹೈಕೋರ್ಟ್‌ ನಿರ್ದೇಶಿಸಿದೆ.
ಕರ್ನಾಟಕ: ಇಂದು ಸಿದ್ದು 15ನೇ ಬಜೆಟ್‌ ಮಂಡನೆ
ರಾಜ್ಯದ ಇತಿಹಾಸದಲ್ಲಿ ಹದಿನಾಲ್ಕು ಬಜೆಟ್ ಮಂಡಿಸಿ ಈಗಾಗಲೇ ಸಾರ್ವಕಾಲಿಕ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಸೃಷ್ಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ 15ನೇ ಬಜೆಟ್‌ ಮಂಡನೆಗೆ ಸಜ್ಜಾಗುವ ಮೂಲಕ ತಮ್ಮ ದಾಖಲೆಯನ್ನೇ ಉತ್ತಮ ಪಡಿಸಿಕೊಳ್ಳಲು ಅಣಿಯಾಗಿದ್ದಾರೆ.
ಚುನಾವಣೆ: ಮದ್ಯ ನಿಷೇಧ ಡೀಸಿ ಆದೇಶ ಅಬಾಧಿತ; ನಾಳೆ ರಾತ್ರಿವರೆಗೆ ಮದ್ಯ ನಿಷೇಧ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಮದ್ಯ ಮಾರಾಟ ನಿಷೇಧವನ್ನು ಮತದಾನ (ಫೆ.16) ಹಾಗೂ ಮತ ಎಣಿಕೆ ದಿನದಂದು (ಫೆ.20) ಸೀಮಿತಗೊಳಿಸಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ಗುರುವಾರ ತಡೆಯಾಜ್ಞೆ ನೀಡಿದೆ.
ತೆರಿಗೆ ಬಾಕಿ ದಂಡ, ಬಡ್ಡಿ ಮನ್ನಾಗೆ ತಿದ್ದುಪಡಿ ವಿಧೇಯಕ: ಸಂಪುಟ ಒಪ್ಪಿಗೆ
ಬಿಬಿಎಂಪಿಯ ಸ್ವಯಂ ಘೋಷಿತ ಆಸ್ತಿ ತೆರಿಗೆ ವ್ಯವಸ್ಥೆಯಲ್ಲಿ ಸುಳ್ಳು ಮಾಹಿತಿ ಕೊಟ್ಟವರಿಗೆ ದಂಡ, ಬಡ್ಡಿ ಮನ್ನಾ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ.
ಖಾಸಗಿ ಕ್ಲಬ್‌ ನಿಯಂತ್ರಿಸಿ: ಸದನ ಸಮಿತಿ
ಬ್‌ಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಧಾನಪರಿಷತ್‌ ವಿಶೇಷ ಸದನ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ನಿಷೇಧಿತ ಪ್ಲಾಸ್ಟಿಕ್‌ ಗುಲಾಬಿ ಮಾರಾಟ: 2.46 ಲಕ್ಷ ದಂಡ
ಪ್ರೇಮಿಗಳ ದಿನದಂದು ನಿಷೇಧಿತ ಪ್ಲಾಸ್ಟಿಕ್‌ ಗುಲಾಬಿ ಹೂ ಮಾರಾಟ ಮಾಡುತ್ತಿದ್ದವರಿಗೆ ಬಿಬಿಎಂಪಿ ದಂಡ ವಿಧಿಸಿದೆ.
ಆರ್‌ಆರ್‌.ನಗರದ 13 ಶುದ್ಧ ಘಟಕದಲ್ಲಿ ಈಗಲೇ ನೀರಿಲ್ಲ: ನೀರಿನ ಪರ್ಯಾಯ ವ್ಯವಸ್ಥೆಗೆ ತುಷಾರ್‌ ಸೂಚನೆ
ನಗರದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಕಂಡು ಬಂದಿರುವ ನೀರಿನ ಕೊರತೆ ಬಗ್ಗೆ ಪರಿಶೀಲಿಸಿ, ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.
ಮಾವಳ್ಳಿಪುರ ಬಳಿ 100 ಎಕರೆ ಸ್ಪೋರ್ಟ್ಸ್‌ ಸಿಟಿ: ನಾಗೇಂದ್ರ
ಬೆಂಗಳೂರಿನ ಮಾವಳ್ಳಿಪುರದಲ್ಲಿ ಕ್ರೀಡಾ ನಗರವನ್ನು ನಿರ್ಮಿಸಲಾಗುತ್ತದೆ ಎಂದು ಸಚಿವ ಬಿ.ನಾಗೇಂದ್ರ ಅವರು ಅಧಿವೇಶನದಲ್ಲಿ ತಿಳಿಸಿದರು.
  • < previous
  • 1
  • ...
  • 546
  • 547
  • 548
  • 549
  • 550
  • 551
  • 552
  • 553
  • 554
  • ...
  • 622
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved