• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಟಿಎಂನಲ್ಲಿ ಕಳವು ಯತ್ನ: 4 ಲಕ್ಷ ಹಣ ಬೆಂಕಿಗಾಹುತಿ
ದಾಬಸ್‌ಪೇಟೆ/ನೆಲಮಂಗಲ: ಗ್ಯಾಸ್ ಕಟರ್ ಬಳಸಿ ಇಬ್ಬರು ದುಷ್ಕರ್ಮಿಗಳು ಎಟಿಎಂನಲ್ಲಿ ಹಣ ಅಪಹರಿಸಲು ಯತ್ನಿಸಿದ್ದು ಸಿಬ್ಬಂದಿಯ ಅಲರ್ಟ್ ಕರೆಯಿಂದ ಓಡಿ ಹೋಗಿದ್ದು, ಸುಮಾರು ಎಂಟಿಎಂನಲ್ಲಿದ್ದ ನಾಲ್ಕೂವರೆ ಲಕ್ಷ ಹಣ ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.
ಎಟಿಎಂನಲ್ಲಿ ಕಳವು ಯತ್ನ: 4 ಲಕ್ಷ ಹಣ ಬೆಂಕಿಗಾಹುತಿ
ದಾಬಸ್‌ಪೇಟೆ/ನೆಲಮಂಗಲ: ಗ್ಯಾಸ್ ಕಟರ್ ಬಳಸಿ ಇಬ್ಬರು ದುಷ್ಕರ್ಮಿಗಳು ಎಟಿಎಂನಲ್ಲಿ ಹಣ ಅಪಹರಿಸಲು ಯತ್ನಿಸಿದ್ದು ಸಿಬ್ಬಂದಿಯ ಅಲರ್ಟ್ ಕರೆಯಿಂದ ಓಡಿ ಹೋಗಿದ್ದು, ಸುಮಾರು ಎಂಟಿಎಂನಲ್ಲಿದ್ದ ನಾಲ್ಕೂವರೆ ಲಕ್ಷ ಹಣ ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.
ನಮ್ಮೂರಿಗೆ ಬಸ್ಸಿಲ್ಲ, ಬಸ್ ಬಿಡಿ, ಇಲ್ಲವೇ ಸೈಕಲ್ ಕೊಡಿಸಿರಿ
ದಾಬಸ್‌ಪೇಟೆ: ನಮ್ಮೂರಿಗೆ ಬಸ್ ಇಲ್ಲ ಸರ್‌ ಹಾಗಾಗಿ ನಾವು ಶಾಲೆಗೆ 3-4 ಕಿ.ಮೀ. ನಡೆದುಕೊಂಡು ಹೋಗಬೇಕಾಗಿದೆ. ಬಸ್ ಬಿಡಿ, ಇಲ್ಲವೇ ಸೈಕಲ್ ಕೊಡ್ಸಿ ಎಂದು ಕೆಂಗಲ್ ಗೊಲ್ಲರಹಟ್ಟಿ ಗ್ರಾಮದ ವಿದ್ಯಾರ್ಥಿ ರಾಮಕೃಷ್ಣ ಗ್ರಾಮ ಸಭೆಯಲ್ಲಿ ಕೇಳಿದನು.
ಹೋರಾಟಗಾರರಿಗೆ ನ್ಯಾಯಯುತ ದುಡಿಮೆ ಅಗತ್ಯ
ದೊಡ್ಡಬಳ್ಳಾಪುರ: ಜನಪರ ಹೋರಾಟಗಾರರು ಸಂವಿಧಾನದ ಚೌಕಟ್ಟಿನಲ್ಲಿ ದುಡಿಮೆಗೆ ಮಾರ್ಗ ಮಾಡಿಕೊಳ್ಳದೇ ಹೋದರೆ ಹೋರಾಟಗಳು ಸೋಲುತ್ತವೆ. ಇದರಿಂದ ಸಮಾಜಕ್ಕೆ ದೊಡ್ಡ ನಷ್ಟವಾಗಲಿದೆ ಎಂದು ಲೇಖಕ ಮಂಜುನಾಥ ಎಂ.ಅದ್ದೆ ಹೇಳಿದರು.
ದೊಡ್ಡಬಳ್ಳಾಪುರ: ಮೋರಿ ಬಳಿ ಹೆಣ್ಣು ಮಗುವಿನ ಶವ ಪತ್ತೆ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೋರಿಯೊಂದರ ಬಳಿ ಸೋಮವಾರ ಸುಮಾರು 2 ವರ್ಷ ವಯಸ್ಸಿನ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ.
ದೊಡ್ಡಬಳ್ಳಾಪುರ: ಮೋರಿ ಬಳಿ ಹೆಣ್ಣು ಮಗುವಿನ ಶವ ಪತ್ತೆ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೋರಿಯೊಂದರ ಬಳಿ ಸೋಮವಾರ ಸುಮಾರು 2 ವರ್ಷ ವಯಸ್ಸಿನ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ.
ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ
ದಾಬಸ್‌ಪೇಟೆ: ಹಿರಿಯ ನಟಿ ಲೀಲಾವತಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದ ಡಾ.ಎಂ.ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಿದರು.
ಕಳವಾಗಿದ್ದ ಹೆಣ್ಣು ಮಗು ಪೋಷಕರ ಮಡಿಲಿಗೆ
ದಾಬಸ್‌ಪೇಟೆ: ಕಳುವಾಗಿದ್ದ ಮೂರು ದಿನದ ಹೆಣ್ಣು ಮಗು ಪೊಲೀಸರ ಕಾರ್ಯಕ್ಷಮತೆಯಿಂದಾಗಿ ಸಿನಿಮೀಯ ರೀತಿಯಲ್ಲಿ ಪೋಷಕರ ಮಡಿಲು ಸೇರಿದೆ.
ಕನಕರು ಹಾಕಿಕೊಟ್ಟ ದಾರಿಯಲ್ಲಿ ಸಾಗಬೇಕಿದೆ: ಸಿಎಂ ಸಿದ್ದರಾಮಯ್ಯ
ನೆಲಮಂಗಲ: ಕನಕದಾಸರು ಒಂದು ಜಾತಿಗೆ ಸೀಮಿತವಾಗಿಲ್ಲ, ಸರ್ವಜನಾಂಗವನ್ನು ಸಮಾನವಾಗಿ ಕಂಡವರು. ಅವರು ವಿಶ್ವಮಾನವರು, ನಾವು ವಿಶ್ವಮಾನವರಾಗಲು ಸಾಧ್ಯವಿಲ್ಲ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಸಾಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಕ್ಕಳಾಗಿಲ್ಲದ್ದಕಕ್ಕೆ ಮನನೊಂದು ಗೃಹಿಣೆ ಆತ್ಮಹತ್ಯೆ
ದಾಬಸ್‌ಪೇಟೆ: ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮನನೊಂದ ಗೃಹಿಣೆಯೊಬ್ಬಳು ಮನೆ ಮುಂಭಾಗದ ನೀರಿನ ಸಂಪ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
  • < previous
  • 1
  • ...
  • 549
  • 550
  • 551
  • 552
  • 553
  • 554
  • 555
  • 556
  • 557
  • ...
  • 565
  • next >
Top Stories
ಜನಸಂಖ್ಯಾ ಹೆಚ್ಚಳಕ್ಕೆ ಪ್ರೋತ್ಸಾಹ ನೀತಿ ಶೀಘ್ರವೇ ಬಿಡುಗಡೆ : ನಾಯ್ಡು
ಏರಿಂಡಿಯಾ ವಿಮಾನ ದುರಂತದ ತನಿಖಾ ವರದಿ ಬಹಿರಂಗ : ಸಂಪೂರ್ಣ ವಿವರ
ಭಾರತದ ಕಾನೂನು ವ್ಯವಸ್ಥೆಯಲ್ಲಿ ಸುಧಾರಣೆ ಅಗತ್ಯ: ಸಿಜೆಐ ಗವಾಯಿ
ನಾಳೆ ಭೂಮಿಯತ್ತ ಶುಕ್ಲಾ ಪ್ರಯಾಣ ಆರಂಭ
ಕೇಂದ್ರ ಸರ್ಕಾರದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿ - 25 ಕೋಟಿ ಜನ ಬಡತನ ಮುಕ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved