• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪ್ರಾಪ್ತೆಯ ಗರ್ಭಿಣಿ ಮಾಡಿ ಖುಲಾಸೆಯಾಗಿದ್ದವಗೆ 10 ವರ್ಷ ಜೈಲು

‘ವಯಸ್ಕಳಾಗಿದ್ದು, ಲೈಂಗಿಕ ಕ್ರಿಯೆಗೆ ಸಮ್ಮತಿಸಿದ್ದರು’ ಎಂಬ ಕಾರಣ ನೀಡಿ ಅಪ್ರಾಪ್ತೆ ಗರ್ಭಿಣಿಯನ್ನಾಗಿಸಿ ಮದುವೆಯಾಗಲು ನಿರಾಕರಿಸಿದ್ದ ವ್ಯಕ್ತಿಯನ್ನು ಅತ್ಯಾಚಾರ ಪ್ರಕರಣದಿಂದ ಖುಲಾಸೆಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶ ರದ್ದುಪಡಿಸಿರುವ ಹೈಕೋರ್ಟ್‌ ತೀರ್ಪು ಹೊರಡಿಸಿದೆ.

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮಕ್ಕೆ ಸರ್ಕಾರ ಸಿದ್ಧತೆ
ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್‌) ಆರಂಭಿಸಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಾನುಸಾರ ಮೂಲಸೌಲಭ್ಯ, ತರಗತಿ ಕೊಠಡಿಗಳು ಮತ್ತು ಬೋಧಕ ವರ್ಗದ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಿದೆ.
ಚಿನ್ನಾಭರಣ ಖರೀದಿಸಿ ಹಣ ಪಾವತಿ ನಕಲಿ ಸಂದೇಶ ತೋರಿ ಕಾಲ್ಕಿತ್ತ ಪ್ರೇಮಿಗಳ ಸೆರೆ
ಚಿನ್ನಾಭರಣ ಖರೀದಿಸಿ ಬಳಿಕ ಹಣ ಪಾವತಿಸಿರುವುದಾಗಿ ಅಂಗಡಿ ಮಾಲೀಕನಿಗೆ ‘ನಕಲಿ ಪೇಮೆಂಟ್‌ ಆ್ಯಪ್‌’ ಸಂದೇಶ ತೋರಿಸಿ ವಂಚಿಸಿ ಪರಾರಿಯಾಗಿದ್ದ ಚಾಲಾಕಿ ಮಹಿಳೆ ಹಾಗೂ ಆತನ ಪ್ರಿಯಕರನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜುವೆಲರಿ ಗುಂಡಿನ ದಾಳಿ ಪ್ರಕರಣ: ಮಧ್ಯಪ್ರದೇಶದಲ್ಲಿ ನಾಲ್ವರು ವಶಕ್ಕೆ
ಇತ್ತೀಚೆಗೆ ಲೊಟ್ಟೆಗೊಲ್ಲಹಳ್ಳಿ ಸಮೀಪದ ದೇವಿನಗರದ ‘ಲಕ್ಷ್ಮೀ ಬ್ಯಾಂಕರ್ಸ್‌ ಆ್ಯಂಡ್‌ ಜುವೆಲರ್ಸ್‌’ ಅಂಗಡಿಗೆ ಹಾಡಹಗಲೇ ನುಗ್ಗಿ ಗುಂಡಿನ ದಾಳಿ ನಡೆಸಿ ದರೋಡೆಗೆ ಯತ್ನಿಸಿದ್ದ ಪ್ರಕರಣ ಸಂಬಂಧ ಮಧ್ಯಪ್ರದೇಶದಲ್ಲಿ ನಾಲ್ವರು ಆರೋಪಿಗಳನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಲಕ್ಷಾಮ: ಮಂಡಳಿ ಅಧ್ಯಕ್ಷ ರಾಮಪ್ರಸಾತ್‌ ಮನೋಹರ್‌ ಸಿಟಿ ರೌಂಡ್‌
ನಗರದಲ್ಲಿ ನೋಂದಣಿ ಮಾಡಿಕೊಳ್ಳದ ನೀರಿನ ಟ್ಯಾಂಕರ್‌ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ರಾಮಪ್ರಸಾತ್‌ ಮನೋಹರ್‌ ಎಚ್ಚರಿಕೆ ನೀಡಿದ್ದಾರೆ.
ನಾಗರಿಕ ಹಕ್ಕುಗಳ ದಮನ ವಿರುದ್ಧ ಹೋರಾಡೋಣ: ಡಾ.ಜಿ.ರಾಮಕೃಷ್ಣ
ಇಂದಿನ ರಾಜಕೀಯ ಪರಿಸ್ಥಿತಿ ಎತ್ತ ಸಾಗುತ್ತಿದೆ ಎಂದು ತಿಳಿದು ಸಂಘಟಿತರಾಗಬೇಕು. ನಾಗರಿಕ ಹಕ್ಕುಗಳ ದಮನದ ವಿರುದ್ಧ ಹೋರಾಟ ನಡೆಸಬೇಕು ಎಂದು ಸಾಹಿತಿ ಡಾ.ಜಿ.ರಾಮಕೃಷ್ಣ ಹೇಳಿದರು.
ಪಟೇಲ್ ಲಾ ಕಾಲೇಜಲ್ಲಿ ಮಹಿಳಾ ದಿನ
ಬೆಂಗಳೂರಿನ ಕರಿಯಮ್ಮನ ಅಗ್ರಹಾರದ ಪಟೇಲ್ ಲಾ ಕಾಲೇಜ್ ಹಾಗೂ ಬಿಹಾರ ಅಕ್ವಿಟಾಸ್ ವಿಕ್ಟೋರಿಯಾ ಸಂಶೋಧನಾ ಕೇಂದ್ರದ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಮಹಿಳೆಯರು ಸರ್ಕಾರ ಯೋಜನೆಗಳ ಬಳಸಿ ಸ್ವಾವಲಂಬಿ ಉದ್ಯಮಿಗಳಾಗಿ
ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಮಹಿಳೆಯರು ಸ್ವಉದ್ಯೋಗ, ಉದ್ಯಮ ಸ್ಥಾಪನೆ ಮೂಲಕ ಅಭಿವೃದ್ಧಿ ಸಾಧಿಸಬೇಕು.
ಸಿದ್ದು ಪ್ರಶ್ನೆಗೆ ಜನರೇ ಉತ್ತರ: ಬಿವೈವಿ
ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಜನ ಗೆಲ್ಲಿಸಲಿದ್ದು, ತನ್ಮೂಲಕ ‘ರಾಜ್ಯಕ್ಕೆ ಮೋದಿಯವರ ಕೊಡುಗೆ ಏನು’ ಎಂಬ ಸಿದ್ದರಾಮಯ್ಯನವರ ಪ್ರಶ್ನೆಗೆ ಉತ್ತರ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸಬರ್ಬನ್‌: 3 ಬೋಗಿ ರೈಲಿಗೆ ಕೆ-ರೈಡ್‌ ಯೋಜನೆ
ಉಪನಗರ ರೈಲ್ವೆ ಯೋಜನೆಯಲ್ಲಿ ಆರಂಭಿಕ ಹಂತದಲ್ಲಿ ಮೂರು ಬೋಗಿಯ ರೈಲು ಓಡಿಸಲು ನಿರ್ಧರಿಸಿರುವ ಕೆ-ರೈಡ್‌, ಕಾಲಕ್ರಮೇಣ ಹೆಚ್ಚಿನ ಬೋಗಿ ಅಳವಡಿಕೆಗೂ ಅವಕಾಶ ಇಟ್ಟುಕೊಳ್ಳಲು ಯೋಜಿಸಿದೆ.
  • < previous
  • 1
  • ...
  • 549
  • 550
  • 551
  • 552
  • 553
  • 554
  • 555
  • 556
  • 557
  • ...
  • 671
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved