• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯೂ ಹಾರ್ಡ್‌ವಿಕ್‌ ಸ್ಕೂಲ್‌ನ 15ನೇ ವಾರ್ಷಿಕೋತ್ಸವ
ಅಂತರಂಗದಲ್ಲಿ ಜ್ಞಾನದ ಹಸಿವಿದ್ದಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಸಾಹಿತಿ ಡಾ। ದೊಡ್ಡರಂಗೇಗೌಡ ಹೇಳಿದರು.
ತೆರಿಗೆ ಬಾಕಿ: 10533 ಆಸ್ತಿಗಳಿಗೆ ಪಾಲಿಕೆ ಬೀಗ!
ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಲ್ಲಿ ತಪ್ಪು ಮಾಹಿತಿ ಕೊಟ್ಟವರಿಗೆ ಬಿಬಿಎಂಪಿ ಗದಾಪ್ರಹಾರ ಮಾಡಿದೆ. ಜೊತೆಗೆ, ಭಾರಿ ಪ್ರಮಾಣದ ದಂಡ ಹಾಗೂ ಬಡ್ಡಿಯನ್ನೂ ವಿಧಿಸಲು ಮುಂದಾಗಿದೆ.
ಕಾರ್ಮಿಕರ ನೋಂದಣಿ ಪ್ರಕ್ರಿಯೆ ಸರಳಕ್ಕಾಗಿ ಆಗ್ರಹಿಸಿ ಪ್ರತಿಭಟನೆ
ಕಾರ್ಮಿಕರ ನೋಂದಣಿ ಹಾಗೂ ನವೀಕರಣ ಪ್ರಕ್ರಿಯೆ ಸರಳಗೊಳಿಸಬೇಕು ಎಂಬುದು ಸೇರಿ ವಿವಿಧ 23 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ನೇತೃತ್ವದಲ್ಲಿ ಕಾರ್ಮಿಕರು ಭಾನುವಾರದಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.
ಸಮಾಜದಲ್ಲಿ ಜೀತ ಪದ್ಧತಿ ನಿರ್ಮೂಲನೆಗೆ ಮುಂದಾಗಿ
ಹೊಸಕೋಟೆ: ಸಮಾಜದಲ್ಲಿ ಜೀತ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಸಹಕರಿಸಬೇಕು. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಹೊಸಕೋಟೆ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ತಿಳಿಸಿದರು.
₹4.5 ಲಕ್ಷ ಕೋಟಿಗೆ ಕೇವಲ ₹50 ಸಾವಿರ ಕೋಟಿ ವಾಪಸ್‌
ಆರ್ಯ ವೈಶ್ಯ ಚಾರಿಟಬಲ್‌ ಟ್ರಸ್ಟ್‌ ಜಯನಗರದ ಎನ್‌ಎಂಕೆಆರ್‌ವಿ ಕಾಲೇಜು ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಮಕ್ಕಳಿಗೆ ಎರಡನೇ ಮನೆಯೇ ಶಾಲೆ: ಕವಯತ್ರಿ ಕಮಲ
ದೇವನಹಳ್ಳಿ: ಎಲ್ಲ ಮಕ್ಕಳಿಗೆ ತಮಗೆ ಜನ್ಮ ನೀಡಿದ ತಾಯಿ, ತವರು ಮನೆಯಾದರೆ, ಅದೇ ಮಕ್ಕಳಿಗೆ ಶಾಲೆ ಎರಡನೆ ಮನೆಯಾಗುತ್ತದೆ, ಶಿಕ್ಷಕಿಯರೇ ಅವರ ಎರಡನೇ ತಾಯಂದಿರು, ಅಲ್ಲದೆ ಮಕ್ಕಳಿಗೆ ತಾಯಿಯ ನಂತರ ಮಮತೆ ಹಾಗು ಮಾತೃ ವಾತ್ಸಲ್ಯ ನೀಡುವವರು ಶಿಕ್ಷಕಿಯರು ಮಾತ್ರ ಎಂದು ನಿವೃತ್ತ ಪ್ರಾಂಶುಪಾಲರು, ಕವಯತ್ರಿ ಎಂ.ಆರ್‌. ಕಮಲ ಹೇಳಿದರು.
₹43 ಕೋಟಿ ವೆಚ್ಚದಲ್ಲಿ ತ್ಯಾಜ್ಯ ಘಟಕ ಸುತ್ತಲಿನ ಗ್ರಾಮಗಳ ಅಭಿವೃದ್ಧಿಗೆ ಪಾಲಿಕೆ ಕ್ರಮ
ರಾಜಧಾನಿಯಲ್ಲಿ ಸಂಗ್ರಹವಾದ ತ್ಯಾಜ್ಯದ ವಿಲೇವಾರಿಗೆ ನಗರದ ಹೊರವಲಯದಲ್ಲಿ ನಿರ್ಮಿಸಲಾದ ಭೂ ಭರ್ತಿ ಕ್ವಾರಿಗಳ ಸುತ್ತಲಿನ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಬಿಬಿಎಂಪಿ ಮುಂದಾಗಿದೆ.
444 ವಿವಿಧ ಆರೋಗ್ಯ ಅಧಿಕಾರಿ, ಸಿಬ್ಬಂದಿ ನೇಮಕಕ್ಕೆ ಸಂದರ್ಶನ: ಪಾಲಿಕೆ
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಎನ್‌ಯುಎಚ್‌ಎಂ, ಆರ್‌ಸಿಎಚ್‌ ಸೇರಿದಂತೆ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ 444 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಫೆ.13, 14 ಮತ್ತು 15 ರಂದು ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ನೇಮಕಾತಿ ನಡೆಯಲಿದೆ.
ಅತಿಯಾದ ಅರಿವು ಕೂಡ ಸಮಾಜಕ್ಕೆ ಮಾರಕ: ಸಂಪ
ಅತಿಯಾದ ಮಾಹಿತಿಯು ಸಮಾಜಕ್ಕೆ ಮಾರಕ ಎಂದು ಸಾಹಿತಿ ಜಗದೀಶ್‌ ಸಂಪ ಹೇಳಿದ್ದಾರೆ.
‘ಪೃಕ್ರತಿಯೆಡೆಗೆ ನಡಿಗೆ’ ಜಿಕೆವಿಕೆ ಕೃಷಿ ವಿವಿ ಇತಿಹಾಸದಲ್ಲೇ ಪ್ರಥಮ
ಹೆಬ್ಬಾಳದ ಜಿಕೆವಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ‘ಪ್ರಕೃತಿಯೆಡೆಗೆ ನಮ್ಮ ನಡಿಗೆ’ ವಾಕಥಾನ್‌ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 550
  • 551
  • 552
  • 553
  • 554
  • 555
  • 556
  • 557
  • 558
  • ...
  • 622
  • next >
Top Stories
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved