ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಮಗಾರಿ ಗುಣಮಟ್ಟಕ್ಕೆ ಆದ್ಯತೆ: ಶಾಸಕ
ದೊಡ್ಡಬಳ್ಳಾಪುರ: ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿ ನಗರಸಭೆ ನಿಧಿಯಿಂದ 1.94 ಕೋಟಿ ರುಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್ ಮುನಿರಾಜ್ ಚಾಲನೆ ನೀಡಿದರು.
ಬರ, ಕುಡಿವ ನೀರು ಸಮಸ್ಯೆ ಬೆನ್ನಲ್ಲೇ ಉತ್ತರ ಕರ್ನಾಟಕದ 8 ಜಿಲ್ಲೆಗೆ ಉಷ್ಣಅಲೆ ಭೀತಿ!
ತೀವ್ರ ಬರಗಾಲ, ಕುಡಿಯುವ ನೀರಿನ ಸಮಸ್ಯೆಯಿಂದ ತತ್ತರಿಸಿರುವ ರಾಜ್ಯಕ್ಕೆ ಇದೀಗ ಉಷ್ಣ ಅಲೆಯ ಭೀತಿ ಎದುರಾಗಿದ್ದು, ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಹೆಬ್ಬಾಳ-ಜೆಪಿನಗರ, ಹೊಸಹಳ್ಳಿ - ಕಡಬಗೆರೆಗೆ ಮೆಟ್ರೋ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಬೆಂಗಳೂರಿನ ಸಂಚಾರ ಸಮಸ್ಯೆ ಪರಿಹಾರಕ್ಕಾಗಿ ಮೆಟ್ರೋ ಸೂಕ್ತ ಪರಿಹಾರ. ಭವಿಷ್ಯದ ಅವಶ್ಯಕತೆಗೆ ಅನುಗುಣವಾಗಿ ಮೆಟ್ರೋ ಮೂರನೇ ಹಂತಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಟಿಟಿಡಿ ರಾಜಕೀಯಕ್ಕೆ ಬಳಸಿಲ್ಲ: ಶಾಸಕ ವಿಶ್ವನಾಥ್
ದಾಬಸ್ಪೇಟೆ: ನಾನು ಟಿಟಿಡಿ ಸದಸ್ಯತ್ವವನ್ನು ಮತಕ್ಕಾಗಿ, ರಾಜಕೀಯಕ್ಕಾಗಿ ಬಳಸಿಕೊಂಡಿಲ್ಲ. ಇದೆಲ್ಲಾ ವಿರೋಧಪಕ್ಷಗಳ ಷಡ್ಯಂತ್ರ, ಅವರ ಆರೋಪದಲ್ಲಿ ಹುರುಳಿಲ್ಲ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.
ಜುಲೈ ಅಂತ್ಯದವರೆಗೂ ಆಸ್ತಿ ತೆರಿಗೆಗೆ ಶೇ.5 ವಿನಾಯಿತಿ
ಆಸ್ತಿ ತೆರಿಗೆ ಕಟ್ಟಲು ಬಿಬಿಎಂಪಿಯು ಬೆಂಗಳೂರಿನ ಜನರಿಗೆ ಶೇ.5 ರಿಯಾಯಿತಿ ನೀಡಿದ್ದು, ಜುಲೈವರೆಗೂ ಸಮಯ ನೀಡಿದೆ.
ಪರೀಕ್ಷಾ ಭಯ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ದೊಡ್ಡಬಳ್ಳಾಪುರ: ಐಎಎಸ್ ಅಧಿಕಾರಿಯಾಗುವ ಕನಸಿನೊಂದಿಗೆ ತಯಾರಿ ನಡೆಸುತ್ತಿದ್ದ ಯುವಕನೋರ್ವ ಪರೀಕ್ಷೆ ಸಿದ್ದತೆಗೆ ಅಗತ್ಯ ಅಧ್ಯಯನದ ಕೊರತೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬರ ಪರಿಹಾರ: ಕೇಂದ್ರದ ನಿರ್ಲಕ್ಷ್ಯ ಧೋರಣೆಗೆ ಸಿಪಿಎಂ ಆಕ್ಷೇಪ
ದೊಡ್ಡಬಳ್ಳಾಪುರ: ರಾಜ್ಯದ ಭೀಕರ ಬರಗಾಲವನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಕೂಡಲೇ ಅಗತ್ಯ ಹಣಕಾಸಿನ ನೆರವು ನೀಡಬೇಕು ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ಒತ್ತಾಯಿಸಿದರು.
ಚಿಕ್ಕಬಾಣಾವರ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮುನಿರಾಜು ಚಾಲನೆ
ಚಿಕ್ಕಬಾಣಾವರ ಕೆರೆ ಅಭಿವೃದ್ಧಿಗಾಗಿ ಪುರಸಭೆ ಅನುದಾನದ ಅಡಿಯಲ್ಲಿ ಪ್ರಾಥಮಿಕವಾಗಿ ₹2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಮುನಿರಾಜು ಚಾಲನೆ ನೀಡಿದರು.
ಚಿತ್ರದುರ್ಗಕ್ಕೆ ನಾರಾಯಣಸ್ವಾಮಿ ಬದಲು ಕಾರಜೋಳ ಹೆಸರು ಪ್ರಸ್ತಾಪ
ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಹೆಸರು ಪ್ರಸ್ತಾಪವಾಗಿದ್ದು, ಅವರು ಸ್ಪರ್ಧಿಸಲು ನಿರಾಕರಿಸಿದ್ದಾರೆ.
ಪ್ರವಾಸಕ್ಕೆ ಬಂದಿದ್ದ ಉಜ್ಬೇಕಿ ಮಹಿಳೆ ನಿಗೂಢ ಸಾವು
ಪ್ರವಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದ ಉಜ್ಬೇಕಿಸ್ತಾನ ಮಹಿಳೆ ಜರೀನಾ ಹೋಟೆಲ್ನಲ್ಲಿ ಹತ್ಯೆಯಾಗಿದ್ಧಾರೆ. ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ.
< previous
1
...
552
553
554
555
556
557
558
559
560
...
671
next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ
ಆರ್ಎಸ್ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್