• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡನಾಮ ಫಲಕ ಅಳವಡಿಕೆಗೆ 23 ಸಾವಿರ ಅಂಗಡಿಗಳ ನಿರ್ಲಕ್ಷ್ಯ
ನಗರದಲ್ಲಿ ಶೇ.100ರಷ್ಟು ಶೇ.60 ಕನ್ನಡ ನಾಮ ಫಲಕ ಅಳವಡಿಕೆ ಕಾರ್ಯವಾಗಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ 12ಕ್ಕೆ ಯುಎಸ್‌ ಉನ್ನತ ಶಿಕ್ಷಣ ಮೇಳ

ಅಮೆರಿಕದ ವಿವಿಧ ವಿಶ್ವವಿದ್ಯಾಲಯಗಳು ಚೆನ್ನೈನ ಅಮೆರಿಕ ರಾಯಭಾರಿ ಕಚೇರಿಯ ಸಹಯೋಗದಲ್ಲಿ ಫೆ.12ರಂದು ರಾಜಧಾನಿ ಬೆಂಗಳೂರಿನಲ್ಲಿ ‘ಯುಎಸ್‌ ಉನ್ನತ ಶಿಕ್ಷಣ ಮೇಳ’ ಆಯೋಜಿಸಿವೆ.

ಕಿಟಕಿ ಕತ್ತರಿಸಿ ₹90 ಲಕ್ಷದ ಚಿನ್ನ ಕದ್ದೊಯ್ದ ಕಳ್ಳರು
ಬೆಂಗಳೂರಿನಲ್ಲಿ ನೆಲೆಸಿದ್ದ ರಾಜಸ್ಥಾನದ ಕುಟುಂಬಸ್ಥರು ಮನೆಯಲ್ಲಿ ಇಲ್ಲದ ವೇಳೆ ಕಿಟಕಿ ಗ್ರಿಲ್‌ ಕತ್ತರಿಸಿ ₹90 ಲಕ್ಷ ಮೌಲ್ಯದ ಚಿನ್ನಾಭರಣ ದೋಚಲಾಗಿದೆ.
ನೆಲದ ಕತೆಗಳಿಗೆ ಮಹತ್ವ ಕೊಡಿ: ಗಿರೀಶ್‌ ಕಾಸರವಳ್ಳಿ
ಪ್ಯಾನ್‌ ಇಂಡಿಯಾ ಅಷ್ಟೇ ಅಲ್ಲ, ಪ್ರಾದೇಶಿಕ ಕತೆಗಳಿಗೂ ಮಹತ್ವ ನೀಡಬೇಕು ಎಂದು ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರು ಹೇಳಿದ್ದಾರೆ.
ಕೋರ್ಟಿನಲ್ಲಿ ನೌಕರಿಯ ಆಮಿಷ: ರೈತನಿಗೆ ₹1.80 ಲಕ್ಷ ವಂಚನೆ
ರೈತರೊಬ್ಬರ ಮಗನಿಗೆ ನ್ಯಾಯಾಲಯದಲ್ಲಿ ಸರ್ಕಾರಿ ನೌಕರಿ ಕೊಡಿಸುವುದಾಗಿ ₹1.80 ಲಕ್ಷ ಪಡೆದು ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಅಪರ ಡಿಸಿ ಅಮರೇಶ್
ದೊಡ್ಡಬಳ್ಳಾಪುರ: ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ ಪ್ರಕರಣಗಳನ್ನು ತಡೆದು ಮಕ್ಕಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್ ಹೇಳಿದರು.
ಫುಟ್‌ಪಾತ್‌ನಲ್ಲಿರುವ ಅನಾಥ ವಾಹನ ಹರಾಜು; ವಿಲೇವಾರಿಗೆ ಬಿಬಿಎಂಪಿ, ಪೊಲೀಸರಿಗೆ ಹೈಕೋರ್ಟ್‌ ಅನುಮತಿ
ನಗರದ ರಸ್ತೆ-ಪಾದಚಾರಿ ಮಾರ್ಗಗಳಲ್ಲಿ ದೀರ್ಘ ಕಾಲದಿಂದ ನಿಲುಗಡೆ ಮಾಡಿರುವ ಅಪರಿಚಿತ ಹಾಗೂ ವಾರಸುದಾರರು ಪತ್ತೆಯಾಗದ ವಾಹನಗಳನ್ನು ಹರಾಜು ಮೂಲಕ ವಿಲೇವಾರಿ ಮಾಡಲು ಬಿಬಿಎಂಪಿ ಹಾಗೂ ನಗರ ಪೊಲೀಸ್‌ ಇಲಾಖೆಗೆ ಅನುಮತಿ ನೀಡಿರುವ ಹೈಕೋರ್ಟ್‌, ಅದಕ್ಕಾಗಿ ಕಾಲಮಿತಿ ನಿಗದಿಪಡಿಸಿ ಆದೇಶಿಸಿದೆ.
ಕಂಬಳೀಪುರದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಸ್ವಾಗತ
ಸೂಲಿಬೆಲೆ: ಜಾತಿಯ ಸಂಕೋಲೆಯಿಂದ ಎಲ್ಲರೂ ಮುಕ್ತವಾಗಬೇಕು ಎಂಬ ಆಶಯವನ್ನು ಡಾ.ಬಿ.ಆರ್.ಅಂಬೇಡ್ಕರ್ ಹೊಂದಿದ್ದರು. ಅಂತಹ ವ್ಯಕ್ತಿಯನ್ನು ಯಾವುದೇ ಒಂದು ಜಾತಿಗೆ ಸೀಮಿತ ಮಾಡಬಾರದು ಎಂದು ಪಿಡಿಒ ಮಂಜುನಾಥ್ ಹೇಳಿದರು.
ರವೀಂದ್ರ ಕಲಾ ಕ್ಷೇತ್ರ ನವೀಕರಣ ಇಲ್ಲ!
ಕೆಲ ಹಿರಿಯ ರಂಗಕರ್ಮಿಗಳ ಅಸಮಾಧಾನಕ್ಕೆ ಕಾರಣವಾಗಿದ್ದ ಕನ್ನಡ ಭವನ ಆವರಣದ ರವೀಂದ್ರ ಕಲಾಕ್ಷೇತ್ರದ ನವೀಕರಣ ಕಾಮಗಾರಿ ಕೈಗೊಳ್ಳದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಇಂದು, ನಾಳೆ ₹59 ಕೋಟಿಯ ಡ್ರಗ್ಸ್‌ ನಾಶ
ಕಳೆದ ವರ್ಷ ರಾಜ್ಯದಲ್ಲಿ ಮಾದಕ ವಸ್ತು ಮಾರಾಟಗಾರರಿಂದ ವಶಪಡಿಸಿಕೊಂಡಿರುವ ಸುಮಾರು ₹59.16 ಕೋಟಿ ಮೌಲ್ಯದ ಡ್ರಗ್ಸ್ ನಾಶಗೊಳಿಸಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದೆ.
  • < previous
  • 1
  • ...
  • 554
  • 555
  • 556
  • 557
  • 558
  • 559
  • 560
  • 561
  • 562
  • ...
  • 622
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved