• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಷ್ಪ ಕೃಷಿಯಲ್ಲಿ ಕೀಟನಾಶಕ ಬಳಕೆ ನಿಯಂತ್ರಣ ಅಗತ್ಯ
ದೊಡ್ಡಬಳ್ಳಾಪುರ: ರೈತರು ಉತ್ಪಾದನಾ ವೆಚ್ಚದ ಬಹುಪಾಲು ಸಸ್ಯ ಸಂರಕ್ಷಣೆಗೆ ವಿನಿಯೋಗಿಸುತ್ತಿದ್ದಾರೆ. ಹಾಗಾಗಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕಡೆಗೆ ಒತ್ತು ಕೊಡುವುದು ಮುಖ್ಯ ಎಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ. ಜಿ.ಎಂ.ದರ್ಶಿನಿ ಹೇಳಿದರು.
ವಿಮಾನ ನಿಲ್ದಾಣದಲ್ಲಿ ವಿಕಿರಣ ಸೋರಿಕೆ ಅಣಕು ಪ್ರದರ್ಶನ
ಕುಂದಾಣ: ವಿಪತ್ತುಗಳು ಆಕಸ್ಮಿಕವಾಗಿ ಸಂಭವಿಸುವುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ವಿಪತ್ತುಗಳನ್ನು ಎದುರಿಸಲು ಸದಾ ಸನ್ನದ್ದರಾಗಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಹೇಳಿದರು.
ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ
ದಾಬಸ್‌ಪೇಟೆ: ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ದಾಬಸ್‌ಪೇಟೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಪ್ರೊ. ಭಗವಾನ್ ಒಕ್ಕಲಿಗರ ಕ್ಷಮೆಯಾಚಿಸಲಿ
ಹೊಸಕೋಟೆ: ಚಿಂತಕರು ಹಾಗೂ ಪ್ರೊ.ಆದಂತಹ ಭಗವಾನ್ ಅವರು ಮಹಿಷ ದಸರಾ ಉದ್ಘಾಟನೆ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯವನ್ನು ಕುರಿತು ಒಕ್ಕಲಿಗರು ಸಂಸ್ಕೃತಿಹೀನರು ಎಂದು ಅವಮಾನಿಸಿದ್ದಾರೆ. ಆದ್ದರಿಂದ ಒಕ್ಕಲಿಗ ಸಮುದಾಯದ ಕ್ಷಮೆ ಕೇಳಬೇಕು ಎಂದು ಒಕ್ಕಲಿಗ ಸಮುದಾಯದ ಯುವ ಮುಖಂಡ ಕೋಡಿಹಳ್ಳಿ ಜನಾರ್ದನ್ ಒತ್ತಾಯಿಸಿದರು.
ರಾಸಾಯನಿಕ ತ್ಯಾಜ್ಯ ಸುರಿದು ನಡುವಿನಪುರ ಕೆರೆ ಮಲಿನ
ಹೊಸಕೋಟೆ: ಗ್ರಾಮೀಣ ಪ್ರದೇಶಗಳ ಜೀವನಾಡಿಯಾಗಿರುವ ಕೃಷಿ, ಜನ, ಜಾನುವಾರು, ಪ್ರಾಣಿ ಸಂಕುಲಕ್ಕೆ ನೀರು ಒದಗಿಸುವ, ಪ್ರಕೃತಿಯನ್ನು ಹಚ್ಚ ಹಸಿರಿನಿಂದ ಕಂಗೊಳಿಸುವಂತೆ ತಂಪಾಗಿಡುವ ಬಹುತೇಕ ಕೆರೆಗಳಿಂದು ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ, ಅನುಪಯುಕ್ತ ವಸ್ತುಗಳಿಂದ ಮಲಿನಗೊಂಡು ಜೀವ ಸಂಕುಲದ ಮೇಲೆ ದುಷ್ಪರಿಣಾಮ ಬೀರುತ್ತಿದೆ.
ಹೊಸಹಳ್ಳಿ ದೇವಾಲಯದಲ್ಲಿ ಹುಂಡಿ ಕಳವು
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಹೊಸಹಳ್ಳಿ ಗ್ರಾಮದ ಶ್ರೀ ನಾರಾಯಣಸ್ವಾಮಿ ದೇವಾಲಯದಲ್ಲಿ ಕಳ್ಳರು ಬಾಗಿಲು ಬೀಗ ಮುರಿದು, ಹುಂಡಿ ಕಳವು ಮಾಡಿದ್ದಾರೆ.
ಅನಿಯಮಿತ ಲೋಡ್‌ಶೆಡ್ಡಿಂಗ್‌ ವಿರೋಧಿಸಿ ಪ್ರತಿಭಟನೆ
ದೊಡ್ಡಬಳ್ಳಾಪುರ: ಗ್ರಾಮೀಣ ಪ್ರದೇಶಗಳಿಗೆ ಹಾಗೂ ರೈತರ ಪಂಪ್‌ಸೆಟ್‌ಗಳಿಗೆ ಸತತ 8 ಗಂಟೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಕಾಂಗ್ರೆಸ್‌ ಸರ್ಕಾರ ಇದೀಗ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆರೋಪಿಸಿದೆ.
ಮಾಲೂರಿನಲ್ಲಿ ಲೀಥಿಯಂ ಸೆಲ್‌ ಘಟಕ
ಎನ್‌ಶ್ಯೂರ್‌ ರಿಲಯೇಬಲ್ ಪವರ್ ಸೊಲ್ಯೂಶನ್‌ ಸಂಸ್ಥೆಯು ಬೆಂಗಳೂರು ಸಮೀಪದ ಮಾಲೂರಿನ ಘಟಕದಲ್ಲಿ ಶೀಘ್ರದಲ್ಲೇ ಲೀಥಿಯಂ -ಅಯಾನ್‌ ಸೆಲ್‌ ಪ್ರಾಯೋಗಿಕ ಉತ್ಪಾದನೆ ಆರಂಭಿಸಲಿದೆ.
ಸಮಯಕ್ಕೆ ಸರಿಯಾದ ಸೇವೆ: ಬೆಂಗಳೂರು ಏರ್‌ಪೋರ್ಟ್‌ ವಿಶ್ವ ನಂ.1
ಸಮಯಕ್ಕೆ ಸರಿಯಾಗಿ ಸೇವೆ ನೀಡಿದ ವಿಮಾನ ನಿಲ್ದಾಣಗಳ ಪೈಕಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಜಾಗತಿಕ ಮಟ್ಟದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.
ಟೊಮೇಟೊ ಬೆಲೆ ಕುಸಿತ: ಕಂಗೆಟ್ಟ ರೈತ
ಹೊಸಕೋಟೆ: ಕಳೆದ ಕೆಲವು ತಿಂಗಳುಗಳ ಹಿಂದೆ ಶರವೇಗದಲ್ಲಿ ಟೊಮೊಟೊ ಬೆಲೆ ಗಗನಕ್ಕೇರಿ 1 ಕೆ.ಜಿ. 100 ರಿಂದ 150 ರು.ಗಳವೆರೆಗೂ ಏರಿತ್ತು. ಬೆಳೆಯ ರಕ್ಷಣೆಗೆಂದು ರೈತರು ಟೊಮೇಟೊ ತೋಟಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಇಂತಹ ಬಂಪರ್ ಬೆಲೆ ದಿಢೀರ್ ಕುಸಿತದಿಂದ ಬೆಳೆ ಬೆಳೆದ ರೈತ ಕಂಗೆಡುವಂತಹ ಸನ್ನಿವೇಶ ಉಂಟಾಗಿದೆ.
  • < previous
  • 1
  • ...
  • 555
  • 556
  • 557
  • 558
  • 559
  • 560
  • 561
  • 562
  • 563
  • 564
  • 565
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved