• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾತ್ರೋರಾತ್ರಿ 30ಕ್ಕೂ ಹೆಚ್ಚು ಅಕ್ರಮ ಮನೆಗಳ ನಿರ್ಮಾಣ
ದಾಬಸ್‌ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಮಣ್ಣೆ ಗ್ರಾಪಂ ವ್ಯಾಪ್ತಿಯ ಲಕ್ಷಣಪುರ ಗ್ರಾಮದಲ್ಲಿ 2.27 ಎಕರೆ ಗ್ರಾಮ ಠಾಣಾಗೆ ಸೇರಿದ ಸ್ಥಳದಲ್ಲಿ ಏಕಾಏಕಿ 30ಕ್ಕೂ ಹೆಚ್ಚು ಮನೆಗಳನ್ನು ಕಾನೂನುಬಾಹಿರವಾಗಿ ಒಂದೇ ರಾತ್ರಿಯಲ್ಲಿ ನಿರ್ಮಾಣಗೊಂಡಿವೆ.
ಪ್ರೇಯಿಸಿ ಬಿಟ್ಟು ಹೋಗಿದ್ದಕ್ಕೆ ನೊಂದು ಯುವಕ ಆತ್ಮಹತ್ಯೆಗೆ ಶರಣು!
ಒಂದೇ ಮನೆಯಲ್ಲಿ ಸಹಜೀವನದಲ್ಲಿದ್ದ ವಿಚ್ಛೇದಿತ ಮಹಿಳೆ ಬಿಟ್ಟುಹೋಗಿದ್ದಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಂತರ ಕಾಲೇಜು ಫುಟ್‌ಬಾಲ್: ಕ್ರಿಸ್ತು ಜಯಂತಿ ಕಾಲೇಜು ಚಾಂಪಿಯನ್‌
ದೊಡ್ಡಬಳ್ಳಾಪುರ: ಇಲ್ಲಿನ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಭಾಗದ ನೇತೃತ್ವದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷರ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜು ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ
ಬಸ್ಸಲ್ಲಿ ಕಿಟಕಿಯ ವಿಚಾರಕ್ಕೆ ಶೂ,ಚಪ್ಪಲಿಯಲ್ಲಿ ಮಹಿಳೆಯರ ಫೈಟ್‌
ಕಿಟಕಿ ತೆರೆಯುವ ವಿಚಾರಕ್ಕೆ ಇಬ್ಬರು ಮಹಿಳೆಯರು ಬಿಎಂಟಿಸಿ ಬಸ್‌ನಲ್ಲಿಯೇ ಚಪ್ಪಲಿ, ಸ್ಲಿಪ್ಪರ್‌ನಲ್ಲಿ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್‌ ಆಗಿದೆ.
ಹೈಸೆಕ್ಯೂರಿಟಿ ನಂಬರ್‌ ಪ್ಲೇಟ್‌ ಹಾಕಿಸಲು ಮಾಲೀಕರ ನಿರಾಸಕ್ತಿ
ರಾಜ್ಯದ ವಾಹನಗಳಿಗೆ ಅತೀ ಸುರಕ್ಷತಾ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ನೀಡಲಾಗಿದ್ದ ಗಡುವು ಇನ್ನೊಂದು ವಾರದಲ್ಲಿ ಪೂರ್ಣಗೊಳ್ಳಲಿದ್ದು, ಈವರೆಗೆ ಶೇ.10ಕ್ಕಿಂತ ಕಡಿಮೆ ವಾಹನಗಳ ಮಾಲೀಕರು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದಾರೆ.
ಇನ್ನು ಮೆಟ್ರೋ ಹಳಿ ಕೆಳಗೆ ರಸ್ತೆ: ಡಿಕೆಶಿ
ಮೆಟ್ರೋ ಹಳಿಗಳ ಕೆಳಗೆ ಎತ್ತರಿಸಿದ ರಸ್ತೆ ನಿರ್ಮಾಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಪ್ಪಾದ ವಲಯ ವರ್ಗೀಕರಣ ಆಸ್ತಿಗೆ ದುಪ್ಪಟ್ಟು ದಂಡ ಮನ್ನಾ: ಬಿಬಿಎಂಪಿ ಆದೇಶ
ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿಯಲ್ಲಿ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡ ಆಸ್ತಿ ಮಾಲೀಕರಿಗೆ ವಿಧಿಸುತ್ತಿದ್ದ ದುಪ್ಪಟ್ಟು ದಂಡ ಮನ್ನಾ ಮಾಡಿ, ವ್ಯತ್ಯಾಸದ ಮೊತ್ತ ಮತ್ತು ಆ ಮೊತ್ತಕ್ಕೆ ಶೇ.6.75ರಷ್ಟು ಬ್ಯಾಂಕ್ ಚಾಲ್ತಿ ಬಡ್ಡಿ ದರ ಸಂಗ್ರಹಿಸಲು ಬಿಬಿಎಂಪಿ ಆಯುಕ್ತರು ಆದೇಶಿಸಿದ್ದಾರೆ.
ಸವಿತಾ ಸಮಾಜ ‘1ಬಿ’ಗೆ ಸೇರ್ಪಡೆಗೆ ಚಿಂತನೆ
ಸವಿತಾ ಸಮಾಯವನ್ನು ಬಿ1 ವರ್ಗಕ್ಕೆ ಸೇರ್ಪಡೆ ಮಾಡಲು ಮುಖ್ಯಮಂತ್ರಿಗಳ ಜತೆ ಮಾತನಾಡುತ್ತೇನೆ ಎಂದು ಸಚಿವ ಡಾ। ಜಿ.ಪರಮೇಶ್ವರ್‌ ಅವರ ಭರವಸೆ ನೀಡಿದ್ದಾರೆ.
ಪೀಣ್ಯ ಫ್ಲೈಓವರ್‌: ಭಾರಿ ವಾಹನ ಸಂಚಾರಕ್ಕೆ ಕೂಡದ ಮುಹೂರ್ತ
ಪೀಣ್ಯ ಫ್ಲೈಓವರ್‌: ಭಾರಿ ವಾಹನ ಸಂಚಾರಕ್ಕೆ ಕೂಡದ ಮುಹೂರ್ತ. ಲೋಡ್‌ ಟೆಸ್ಟಿಂಗ್‌ ವರದಿ ತಜ್ಞರಿಂದ ಪರಿಶೀಲನೆ. ಬಳಿಕ ಸಭೆ ನಡೆಸಿ ಅಂತಿಮ ದಿನಾಂಕ ನಿಗದಿ. ಜ.16ರಿಂದ 19ರವರೆಗೂ ಫ್ಲೈಓವರ್‌ ಮೇಲೆ ಲೋಡ್‌ ಟೆಸ್ಟಿಂಗ್‌. ತಾಪಮಾನಕ್ಕೆ ಮೇಲ್ಸೇತುವೆ ಸ್ಪಂದನೆ ಬಗ್ಗೆಯೂ ಲೆಕ್ಕಾಚಾರ.ಇದರ ಬಗ್ಗೆ ತಯಾರಿಸಿರುವ ವರದಿ ಸಮಿತಿಯಿಂದ ಪರಿಶೀಲನೆ.
ವಿಧಾನಸೌಧ ಎದುರು ಇಂದು ಸಿಎಂ ಮೊದಲ ಜನಸ್ಪಂದನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮವನ್ನು ವಿಧಾನಸೌಧ ಆವರಣದಲ್ಲಿ ಹಮ್ಮಿಕೊಂಡಿದ್ದಾರೆ.
  • < previous
  • 1
  • ...
  • 555
  • 556
  • 557
  • 558
  • 559
  • 560
  • 561
  • 562
  • 563
  • ...
  • 622
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved