• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಸಂಚಾರ ದಟ್ಟಣೆ ಇಳಿಕೆಯಲ್ಲಿ ಬೆಂಗಳೂರು ಬೆಸ್ಟ್‌’
2022ರಲ್ಲಿ ಬೆಂಗಳೂರು ನಗರವು ವಿಶ್ವದ 2ನೇ ಅತೀ ಹೆಚ್ಚು ಸಂಚಾರ ದಟ್ಟಣೆ ನಗರ, ಈ ವರ್ಷ 6ನೇ ಸ್ಥಾನ. ಇದಕ್ಕೆ ಸುಧಾರಣೆಯೇ ಕಾರಣ ಎಂದ ನಗರ ಪೊಲೀಸ್ ಆಯುಕ್ತ ದಯಾನಂದ್‌
18ರೊಳಗೆ ನಗರಕ್ಕೆ ಹಳದಿ ಮಾರ್ಗದ ಡ್ರೈವರ್‌ಲೆಸ್‌ ಮೆಟ್ರೋ: 4 ತಿಂಗಳ ಪರೀಕ್ಷೆ
ನಮ್ಮ ಮೆಟ್ರೋ ಆರ್‌.ವಿ.ರಸ್ತೆ-ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗಕ್ಕಾಗಿ ಚೀನಾದಿಂದ ಹೊರಟಿದ್ದ ಮೊದಲ ಚಾಲಕ ರಹಿತ ರೈಲು ಚೆನ್ನೈ ಬಂದರು ತಲುಪಿದ್ದು, ಫೆ.18ರೊಳಗೆ ಎಲೆಕ್ಟ್ರಾನಿಕ್‌ ಸಿಟಿಯ ಹೆಬ್ಬಗೋಡಿ ಡಿಪೋ ತಲುಪುವ ನಿರೀಕ್ಷೆಯಿದೆ.
ಆಸ್ತಿ ತೆರಿಗೆ ಬಾಕಿದಾರರಿಗೆ ಬ್ಯಾಂಕ್‌ ಮಾದರಿ ಬಿಬಿಎಂಪಿ ಧ್ವನಿ ಸಂದೇಶ
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಫೋನ್‌ಗಳಿಗೆ ಖಾಸಗಿ ಬ್ಯಾಂಕ್‌ಗಳ ಮಾದರಿಯಲ್ಲಿ ‘ಇಂಟಿಗ್ರೇಟೆಡ್ ವಾಯಿಸ್‌ ರೆಸ್ಪಾನ್ಸ್‌ ಸಿಸ್ಟಂ’ (ಐವಿಆರ್‌ಎಸ್‌) ಮೂಲಕ ಎಚ್ಚರಿಕೆ ಸಂದೇಶ ರವಾನಿಸಲು ಬಿಬಿಎಂಪಿ ಮುಂದಾಗಿದೆ.
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಸ್ಥಗಿತ: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಧರಣಿ
ಮಂಗಳವಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಹಸುವಿನ ಸಮೇತ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ವಿಧಾನಸೌಧದಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.
ಘನತ್ಯಾಜ್ಯ ಸಮಸ್ಯೆ ಪರಿಹರಿಸಿ: ಪಾಲಿಕೆಗೆ ಹೈಕೋರ್ಟ್‌ ಸೂಚನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ವಿಲೇವಾರಿ ಸಮಸ್ಯೆ ಪರಿಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಸರ್ಕಾರ ಮತ್ತು ಪಾಲಿಕೆಗೆ ಹೈಕೋರ್ಟ್ ನಿರ್ದೇಶಿಸಿದೆ.
ಪ್ರಿಪೇಯ್ಡ್‌ ಸ್ಮಾರ್ಟ್‌ ವಿದ್ಯುತ್‌ ಮೀಟರ್‌ ವಿರುದ್ಧ ಪ್ರತಿಭಟನೆ
ವಿದ್ಯುತ್ ಮೀಟರ್‌ ಅಳವಡಿಕೆ ವಿರುದ್ಧ ರಾಜ್ಯ ವಿದ್ಯುತ್‌ ಬಳಕೆದಾರರ ಸಂಘವು ತೀವ್ರವಾಗಿ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟಿಸಿದರು.
ತೆರಿಗೆ ನ್ಯಾಯಕ್ಕಾಗಿ ಚಲೋ ದಿಲ್ಲಿ!

ತೆರಿಗೆ ಪಾಲು, ಅನುದಾನ ಹಂಚಿಕೆ ಮತ್ತು ಬರ ಪರಿಹಾರ ನೀಡುವುದರಲ್ಲಿ ತೋರುತ್ತಿರುವ ಮಲತಾಯಿ ಧೋರಣೆ ಹಾಗೂ ಈ ವಿಚಾರದಲ್ಲಿ ರಾಜ್ಯಕ್ಕೆ ಸತತವಾಗಿ ಆಗುತ್ತಿರುವ ಭಾರೀ ಅನ್ಯಾಯ ಖಂಡಿಸಿ ಕೇಂದ್ರದ ಸರ್ಕಾರದ ವಿರುದ್ಧ ರಾಜ್ಯದ ಕಾಂಗ್ರೆಸ್‌ ಸರ್ಕಾರ ದೆಹಲಿಯಲ್ಲಿ ಬೃಹತ್‌ ಪ್ರತಿಭಟನೆಯನ್ನು ಬುಧವಾರ ನಡೆಸಲಿದೆ.

ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಕಟ್ಟಡ ವಿಳಂಬ: ದಂಡದ ಎಚ್ಚರಿಕೆ
ಯುವಿಸಿಇ ಮತ್ತು ನೃಪತುಂಗ ವಿಶ್ವವಿದ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿ ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ವೇಳೆ ಕಾಮಗಾರಿ ವಿಳಂಬ ಆಗುತ್ತಿರುವುದಕ್ಕೆ ಗುತ್ತಿಗೆದಾರರು ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಉನ್ನತ ಶಿಕ್ಷಣ ಸಚಿವ ಡಾ। ಎಂ.ಸಿ.ಸುಧಾಕರ್ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ತಾಕೀತು ಮಾಡಿದರು.
ಆರ್‌ವಿ ಮಹಾವಿದ್ಯಾಲಯದಿಂದ ಹ್ಯಾಕಥಾನ್‌
ಆರ್‌.ವಿ.ತಾಂತ್ರಿಕ ಮಹಾವಿದ್ಯಾಲಯದ ಐಇಇಇ ಕಂಪ್ಟೂಟರ್‌ ಸೊಸೈಟಿ ವತಿಯಿಂದ ರಾಷ್ಟ್ರಮಟ್ಟದ ಹ್ಯಾಕ್‌ 4 ಸಾಕ್‌ 2.0 ಹ್ಯಾಕಥಾನ್‌ ಯಶಸ್ವಿಯಾಗಿ ನೆರವೇರಿತು.
ಸಾಲಮನ್ನಾಕ್ಕೆ ಒತ್ತಾಯಿಸಿ ರೈತರಿಂದ ಬೃಹತ್‌ ಧರಣಿ; ಎಥನಾಲ್‌ ಲಾಭವನ್ನು ರೈತರಿಗೆ ವರ್ಗಾಯಿಸಲು ಆಗ್ರಹ
ರೈತರ ಸಾಲ ಮನ್ನಾ ಮಾಡಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 557
  • 558
  • 559
  • 560
  • 561
  • 562
  • 563
  • 564
  • 565
  • ...
  • 622
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved